AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ. ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ […]

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ
KUSHAL V
|

Updated on: Oct 26, 2020 | 11:17 AM

Share

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ.

ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ ವಿಮಾನ ಸೇವೆಯನ್ನು ವಿಸ್ತರಿಸಲಾಗಿದೆ.

ವಿಶೇಷ ವಿಮಾನ ಸೇವೆಯ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್​ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’