AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ. ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ […]

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ
KUSHAL V
|

Updated on: Oct 26, 2020 | 11:17 AM

Share

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ.

ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ ವಿಮಾನ ಸೇವೆಯನ್ನು ವಿಸ್ತರಿಸಲಾಗಿದೆ.

ವಿಶೇಷ ವಿಮಾನ ಸೇವೆಯ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್​ ಮಾಡಿ

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?