AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ. ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ […]

ಅಂತಾರಾಷ್ಟ್ರೀಯ ಪ್ರಯಾಣಿಕರ ಗಮನಕ್ಕೆ: ಮಿಷನ್​ ವಂದೇ ಭಾರತ್​ ವಿಮಾನ ಸೇವೆ ವೇಳಾಪಟ್ಟಿ ಬಿಡುಗಡೆ
KUSHAL V
|

Updated on: Oct 26, 2020 | 11:17 AM

Share

ದೆಹಲಿ: ವಿದೇಶದಲ್ಲಿ ಸಿಲುಕಿರುವವರನ್ನು ವಾಪಸ್ ಕರೆತರುವ ಜೊತೆಗೆ ವಿದೇಶಿಗರಿಗೆ ತಮ್ಮ ತಮ್ಮ ದೇಶಗಳಿಗೆ ಮರಳಲು ಏರ್​ ಇಂಡಿಯಾ ವಿಮಾನಯಾನ ಸಂಸ್ಥೆ ವಂದೇ ಭಾರತ್​ ಮಿಷನ್ ಅಡಿಯಲ್ಲಿ ಮತ್ತಷ್ಟು ವಿಶೇಷ ವಿಮಾನ ಸೇವೆ ಒದಗಿಸಿದೆ. ಈ ಸೇವೆ ನವೆಂಬರ್​ 1ರಿಂದ ಡಿಸೆಂಬರ್​ 30ರವರೆಗೆ ಲಭ್ಯವಿರಲಿದೆ.

ಬೆಂಗಳೂರು, ದೆಹಲಿ, ಹೈದರಾಬಾದ್, ಮುಂಬೈ, ಚೆನ್ನೈ, ಅಹಮದಾಬಾದ್​ ನಗರಗಳಿಂದ ಈ ವಿಶೇಷ ವಿಮಾನ ಸೇವೆ ಆರಂಭವಾಗಲಿದೆ. ಮಧ್ಯ ಪ್ರಾಚ್ಯ, ಸಿಂಗಾಪುರ, ಆಫ್ರಿಕಾ, ಆಸ್ಟ್ರೇಲಿಯಾ, ಇಟಲಿ, ಶ್ರೀಲಂಕಾ, ಚೀನಾ ಸೇರಿದಂತೆ ಕೆಲವು ರಾಷ್ಟ್ರಗಳಿಗೆ ಈ ವಿಮಾನ ಸೇವೆಯನ್ನು ವಿಸ್ತರಿಸಲಾಗಿದೆ.

ವಿಶೇಷ ವಿಮಾನ ಸೇವೆಯ ವೇಳಾಪಟ್ಟಿಗೆ ಇಲ್ಲಿ ಕ್ಲಿಕ್​ ಮಾಡಿ

Follow Us
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಇಂದು ಏಕಾದಶಿ; ಯಾವೆಲ್ಲಾ ರಾಶಿಗಳ ಅದೃಷ್ಟ ಹೇಗಿದೆ?
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!
ನಾಪತ್ತೆಯಾಗಿದ್ದ IAS ಅಧಿಕಾರಿಯ ಸುಳಿವು ಪತ್ತೆ: ಸ್ಥಳದ ಮಾಹಿತಿ ಲಭ್ಯ!