AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು -ಪ್ರಯಾಣಿಕ ಇಬ್ರಾಹಿಂ ಅನಿಸಿಕೆ

[lazy-load-videos-and-sticky-control id=”wioPoi6-mPA”] ತಿರುವನಂತಪುರಂ: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು ಎಂದು ವಿಮಾನದಲ್ಲಿ ಇದ್ದ ಪ್ರಯಾಣಿಕ ಇಬ್ರಾಹಿಂ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಪೈಲಟ್ ಮಾಡಿದ್ರು. ಹಾಗಾಗಿ, ಹಲವರ ಪ್ರಾಣ ಉಳಿದಿದೆ ಎಂದು ಪೈಲಟ್ ದೀಪಕ್ ವಸಂತ್ ಸಾತೆಯವರ ಸಮಯ ಪ್ರಜ್ಞೆಗೆ ಇಬ್ರಾಹಿಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಪೈಲಟ್ ಎಚ್ಚರಿಸಿದ್ದರು. ಎರಡು ಬಾರಿ ಸುರಕ್ಷಿತ ಲ್ಯಾಂಡಿಂಗ್​ಗೆ ಯತ್ನಿಸಿದರು. ಆದರೆ ನಿಯಂತ್ರಣ ತಪ್ಪಿ ಈ […]

ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು -ಪ್ರಯಾಣಿಕ ಇಬ್ರಾಹಿಂ ಅನಿಸಿಕೆ
KUSHAL V
| Edited By: ಸಾಧು ಶ್ರೀನಾಥ್​|

Updated on:Aug 08, 2020 | 1:18 PM

Share

[lazy-load-videos-and-sticky-control id=”wioPoi6-mPA”]

ತಿರುವನಂತಪುರಂ: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು ಎಂದು ವಿಮಾನದಲ್ಲಿ ಇದ್ದ ಪ್ರಯಾಣಿಕ ಇಬ್ರಾಹಿಂ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಪೈಲಟ್ ಮಾಡಿದ್ರು. ಹಾಗಾಗಿ, ಹಲವರ ಪ್ರಾಣ ಉಳಿದಿದೆ ಎಂದು ಪೈಲಟ್ ದೀಪಕ್ ವಸಂತ್ ಸಾತೆಯವರ ಸಮಯ ಪ್ರಜ್ಞೆಗೆ ಇಬ್ರಾಹಿಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಪೈಲಟ್ ಎಚ್ಚರಿಸಿದ್ದರು. ಎರಡು ಬಾರಿ ಸುರಕ್ಷಿತ ಲ್ಯಾಂಡಿಂಗ್​ಗೆ ಯತ್ನಿಸಿದರು. ಆದರೆ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

Published On - 9:18 am, Sat, 8 August 20

Follow Us
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ತುಂಗಭದ್ರೆಗೆ ಕಂಟಕ ತಂದ ‘ಅಂತರಗಂಗೆ’! ಕಲುಷಿತಗೊಂಡ ಗದಗ ಜಿಲ್ಲೆಯ ಜೀವನಾಡಿ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ಸರ್ಕಾರಿ ಆಸ್ಪತ್ರೆಗಳಲ್ಲಿ ನಕಲಿ ಔಷಧಿ ಇಲ್ಲ: ಸಚಿವ ಯು.ಟಿ. ಖಾದರ್ ಸ್ಪಷ್ಟನೆ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ತಮಿಳುನಾಡಿಗೆ ನೀರು ಬಿಡುಗಡೆ ವಿರೋಧಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ ತೀವ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
ಆಯುರ್ವೇದಿಕ್ ಕಾಲೇಜಿಗೆ ಬೀಗ: 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅತಂತ್ರ
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
'ಪನ್ನೀರ್ ಮಾತ್ರವಲ್ಲ, ಎಲ್ಲಾ ಕೃತಕ ಉತ್ಪನ್ನಗಳೂ ಬ್ಯಾನ್'
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಹಾಸನ ಜಿಲ್ಲಾಧಿಕಾರಿ ವಿರುದ್ಧ ಎಚ್.ಡಿ. ರೇವಣ್ಣ ವಾಗ್ದಾಳಿ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ವಿಧಾನಸೌಧ ಮುತ್ತಿಗೆಗೆ ಬಿಜೆಪಿ ಯತ್ನ
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಚಿಕ್ಕಮಗಳೂರಿನಲ್ಲಿ ಈದ್ ಮಿಲಾದ್ ವೇಳೆ ದೇಶ ವಿರೋಧಿ ಹಾಡು ವೈರಲ್!
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ಬಿಗ್ ಬಾಸ್ ಮನೆಗೆ 3 ಸ್ಪರ್ಧಿಗಳನ್ನು ಆಯ್ಕೆ ಮಾಡುವ ಹಕ್ಕು ವೀಕ್ಷಕರಿಗೆ
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್
ನಾಗೇಂದ್ರ ರಾಜೀನಾಮೆಗೆ ಆಗ್ರಹ:  3 ದಿಕ್ಕಲ್ಲೂ ವಿಧಾನಸೌಧ ಮುತ್ತಿಗೆ ಪ್ಲಾನ್