AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು -ಪ್ರಯಾಣಿಕ ಇಬ್ರಾಹಿಂ ಅನಿಸಿಕೆ

[lazy-load-videos-and-sticky-control id=”wioPoi6-mPA”] ತಿರುವನಂತಪುರಂ: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು ಎಂದು ವಿಮಾನದಲ್ಲಿ ಇದ್ದ ಪ್ರಯಾಣಿಕ ಇಬ್ರಾಹಿಂ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಪೈಲಟ್ ಮಾಡಿದ್ರು. ಹಾಗಾಗಿ, ಹಲವರ ಪ್ರಾಣ ಉಳಿದಿದೆ ಎಂದು ಪೈಲಟ್ ದೀಪಕ್ ವಸಂತ್ ಸಾತೆಯವರ ಸಮಯ ಪ್ರಜ್ಞೆಗೆ ಇಬ್ರಾಹಿಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಪೈಲಟ್ ಎಚ್ಚರಿಸಿದ್ದರು. ಎರಡು ಬಾರಿ ಸುರಕ್ಷಿತ ಲ್ಯಾಂಡಿಂಗ್​ಗೆ ಯತ್ನಿಸಿದರು. ಆದರೆ ನಿಯಂತ್ರಣ ತಪ್ಪಿ ಈ […]

ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು -ಪ್ರಯಾಣಿಕ ಇಬ್ರಾಹಿಂ ಅನಿಸಿಕೆ
KUSHAL V
| Edited By: |

Updated on:Aug 08, 2020 | 1:18 PM

Share

[lazy-load-videos-and-sticky-control id=”wioPoi6-mPA”]

ತಿರುವನಂತಪುರಂ: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು ಎಂದು ವಿಮಾನದಲ್ಲಿ ಇದ್ದ ಪ್ರಯಾಣಿಕ ಇಬ್ರಾಹಿಂ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಪೈಲಟ್ ಮಾಡಿದ್ರು. ಹಾಗಾಗಿ, ಹಲವರ ಪ್ರಾಣ ಉಳಿದಿದೆ ಎಂದು ಪೈಲಟ್ ದೀಪಕ್ ವಸಂತ್ ಸಾತೆಯವರ ಸಮಯ ಪ್ರಜ್ಞೆಗೆ ಇಬ್ರಾಹಿಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಪೈಲಟ್ ಎಚ್ಚರಿಸಿದ್ದರು. ಎರಡು ಬಾರಿ ಸುರಕ್ಷಿತ ಲ್ಯಾಂಡಿಂಗ್​ಗೆ ಯತ್ನಿಸಿದರು. ಆದರೆ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

Published On - 9:18 am, Sat, 8 August 20

Follow Us
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ರೇಷ್ಮೆ ಸೀರೆ ಉಟ್ಟು ಬಂದ ನೋರಾ ಫತೇಹಿ, ಹೇಳಿದ್ದೇನು? ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ನೋರಾ ಫತೇಹಿ ಬಗ್ಗೆ ನಟಿ ರಕ್ಷಿತಾ ಮಾತು: ವಿಡಿಯೋ ನೋಡಿ
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು