AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು -ಪ್ರಯಾಣಿಕ ಇಬ್ರಾಹಿಂ ಅನಿಸಿಕೆ

[lazy-load-videos-and-sticky-control id=”wioPoi6-mPA”] ತಿರುವನಂತಪುರಂ: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು ಎಂದು ವಿಮಾನದಲ್ಲಿ ಇದ್ದ ಪ್ರಯಾಣಿಕ ಇಬ್ರಾಹಿಂ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ. ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಪೈಲಟ್ ಮಾಡಿದ್ರು. ಹಾಗಾಗಿ, ಹಲವರ ಪ್ರಾಣ ಉಳಿದಿದೆ ಎಂದು ಪೈಲಟ್ ದೀಪಕ್ ವಸಂತ್ ಸಾತೆಯವರ ಸಮಯ ಪ್ರಜ್ಞೆಗೆ ಇಬ್ರಾಹಿಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಪೈಲಟ್ ಎಚ್ಚರಿಸಿದ್ದರು. ಎರಡು ಬಾರಿ ಸುರಕ್ಷಿತ ಲ್ಯಾಂಡಿಂಗ್​ಗೆ ಯತ್ನಿಸಿದರು. ಆದರೆ ನಿಯಂತ್ರಣ ತಪ್ಪಿ ಈ […]

ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು -ಪ್ರಯಾಣಿಕ ಇಬ್ರಾಹಿಂ ಅನಿಸಿಕೆ
KUSHAL V
| Edited By: |

Updated on:Aug 08, 2020 | 1:18 PM

Share

[lazy-load-videos-and-sticky-control id=”wioPoi6-mPA”]

ತಿರುವನಂತಪುರಂ: ಏರ್​ ಇಂಡಿಯಾ ವಿಮಾನ ದುರಂತದಲ್ಲಿ ಪೈಲಟ್ ಸಮಯ ಪ್ರಜ್ಞೆಯಿಂದ ನಮ್ಮ ಜೀವ ಉಳಿಯಿತು ಎಂದು ವಿಮಾನದಲ್ಲಿ ಇದ್ದ ಪ್ರಯಾಣಿಕ ಇಬ್ರಾಹಿಂ ತಮ್ಮ ಅನಿಸಿಕೆ ಹಂಚಿಕೊಂಡಿದ್ದಾರೆ.

ವಿಮಾನಕ್ಕೆ ಬೆಂಕಿ ಹೊತ್ತಿಕೊಳ್ಳದಂತೆ ಪೈಲಟ್ ಮಾಡಿದ್ರು. ಹಾಗಾಗಿ, ಹಲವರ ಪ್ರಾಣ ಉಳಿದಿದೆ ಎಂದು ಪೈಲಟ್ ದೀಪಕ್ ವಸಂತ್ ಸಾತೆಯವರ ಸಮಯ ಪ್ರಜ್ಞೆಗೆ ಇಬ್ರಾಹಿಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ಹವಾಮಾನ ಪರಿಸ್ಥಿತಿ ಉತ್ತಮವಾಗಿಲ್ಲ ಎಂದು ಪೈಲಟ್ ಎಚ್ಚರಿಸಿದ್ದರು. ಎರಡು ಬಾರಿ ಸುರಕ್ಷಿತ ಲ್ಯಾಂಡಿಂಗ್​ಗೆ ಯತ್ನಿಸಿದರು. ಆದರೆ ನಿಯಂತ್ರಣ ತಪ್ಪಿ ಈ ದುರಂತ ಸಂಭವಿಸಿದೆ ಎಂದು ಇಬ್ರಾಹಿಂ ಹೇಳಿದ್ದಾರೆ.

Published On - 9:18 am, Sat, 8 August 20

ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಟೀ, ಸಿಗರೇಟ್​​ ನೆಪದಲ್ಲಿ ಅಂಗಡಿಗೆ ಬಂದು ಮಾಂಗಲ್ಯ ಸರ ಕದ್ದು ಎಸ್ಕೇಪ್​!
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ಕನಕೋತ್ಸವ ವೇದಿಕೆಯಲ್ಲಿ ಗಿಲ್ಲಿ, ಮಂಗ್ಲಿ ಮಸ್ತ್ ಮನರಂಜನೆ; ವಿಡಿಯೋ ನೋಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ರಾಯಲ್ ಸ್ಟ್ರಾಂಗ್ ಅಂತ ಬಿಯರ್ ಇದೆ ಕಣ್ಣಯ್ಯ:ಸದನದಲ್ಲಿ ಅಶೋಕ್‌-ಸಿಎಂ ಕಾಮಿಡಿ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ವಿದ್ಯಾರ್ಥಿಗಳಿಗೆ ಶಾಕ್​​: ಸಾಂಬಾರಿನಲ್ಲಿ ನುಸಿ ಹುಳ ಪತ್ತೆ
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ದೇವಸ್ಥಾನದ ಸುಪ್ರಭಾತ ಹಾಡು ಹಾಕಿದಕ್ಕೆ ಮುಸ್ಲಿಂ ಯವಕನಿಂದ ಕಿರಿಕ್
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ನಟ ಯಶ್​ ತಾಯಿ ಜಾಗ ವಿವಾದಕ್ಕೆ ಟ್ವಿಸ್ಟ್​​: ಒಂದೇ ಸೈಟ್​​ಗೆ ಎರಡು ದಾಖಲೆ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಬಾಯಿಯ ಆರೋಗ್ಯ ಚೆನ್ನಾಗಿಲ್ಲದಿದ್ದರೆ ಹೃದಯದ ಆಯಸ್ಸು ಕಡಿಮೆಯಾಗುತ್ತಾ?
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಕೊಡಗಿನಲ್ಲಿ ರೆಸಾರ್ಟ್, ವಿಲ್ಲಾಗಳಿಗಾಗಿ ಬೆಟ್ಟ ಬಗೆದ ಮಾಫಿಯಾ ಗ್ಯಾಂಗ್
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಪಾಕ್ ಆಟಗಾರನ ವಿರುದ್ಧ ಸಿಡಿದೆದ್ದ ವೈಭವ್ ಸೂರ್ಯವಂಶಿ
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?
ಗುಡಿಬಂಡೆ ಬಳಿ ಇದೆಯಾ ಚಿನ್ನದ ನಿಕ್ಷೇಪ?