AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Air India: ವಿಮಾನದ ವಾಶ್​ರೂಂನಲ್ಲಲ್ಲ ಪ್ರಯಾಣಿಕರಿರುವ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯ ಬಂಧನ

ಮುಂಬೈಯಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಕರಿದ್ದ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನನ್ನು ಬಂಧಿಸಲಾಗಿದೆ

Air India: ವಿಮಾನದ ವಾಶ್​ರೂಂನಲ್ಲಲ್ಲ ಪ್ರಯಾಣಿಕರಿರುವ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿಯ ಬಂಧನ
ಏರ್​ ಇಂಡಿಯಾImage Credit source: Zee Business
ನಯನಾ ರಾಜೀವ್
|

Updated on: Jun 27, 2023 | 8:59 AM

Share

ಮುಂಬೈಯಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ(Air India) ವಿಮಾನದಲ್ಲಿ ಪ್ರಯಾಣಿಕರಿದ್ದ ಸ್ಥಳದಲ್ಲೇ ಮಲ-ಮೂತ್ರ ವಿಸರ್ಜನೆ ಮಾಡಿದ ಪ್ರಯಾಣಿಕನನ್ನು ಬಂಧಿಸಲಾಗಿದೆ. ಜೂನ್ 24 ರಂದು ಎಐಸಿ 866 ವಿಮಾನದಲ್ಲಿ ನಡೆದ ಘಟನೆ ಇದಾಗಿದೆ. 17 ಎಫ್​ನಲ್ಲಿ ಕುಳಿತಿದ್ದ ರಾಮ್​ ಸಿಂಗ್ ಎಂಬ ಪ್ರಯಾಣಿಕ ವಿಮಾನ 9ನೇ ಸಾಲಿನಲ್ಲಿ ಮಲ, ಮೂತ್ರ ವಿಸರ್ಜನೆ ಮಾಡಿದ್ದಾನೆ ಮತ್ತು ಉಗುಳಿದ್ದಾನೆ ಎಂದು ಆರೋಪಿಸಲಾಗಿದೆ ಅವರ ವಿರುದ್ಧ ಎಫ್​ಐಆರ್​ ದಾಖಲಿಸಲಾಗಿದೆ.

ಕ್ಯಾಬಿನ್ ಸಿಬ್ಬಂದಿ ಪ್ರಯಾಣಿಕರಿಗೆ ಮೌಖಿಕ ಎಚ್ಚರಿಕೆ ನೀಡಿದರು ಮತ್ತು ದುರ್ವರ್ತನೆಯನ್ನು ಮೊದಲು ಗಮನಿಸಿದಾಗ ಅವರನ್ನು ಬೇರೆ ಪ್ರಯಾಣಿಕರಿಂದ ಪ್ರತ್ಯೇಕಿಸಿದ್ದಾರೆ. ವಿಮಾನದಿಂದ ಇಳಿದ ತಕ್ಷಣ ಪ್ರಯಾಣಿಕನನ್ನು ಪೊಲೀಸರಿಗೆ ಒಪ್ಪಿಸಲಾಯಿತು, ಭಾರತೀಯ ದಂಡ ಸಂಹಿತೆಯ ಸೆಕ್ಷನ್ 294 ಮತ್ತು 510ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಮತ್ತಷ್ಟು ಓದಿ: Air India: ವಿಮಾನದಲ್ಲಿ ಮಹಿಳೆ ಮೇಲೆ ಮೂತ್ರ ವಿಸರ್ಜನೆ ಮಾಡಿದ ವ್ಯಕ್ತಿ ಬೆಂಗಳೂರಿನಲ್ಲಿ ಬಂಧನ

ಇದೇ ರೀತಿಯ ಘಟನೆ 2022ರ ನವೆಂಬರ್​ನಲ್ಲಿ ವರದಿಯಾಗಿತ್ತು, ಈ ಘಟನೆಯಲ್ಲಿ ಮದ್ಯದ ನಶೆಯಲ್ಲಿದ್ದ ವ್ಯಕ್ತಿಯೊಬ್ಬ ನ್ಯೂಯಾರ್ಕ್​ನಿಂದ ದೆಹಲಿಗೆ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಸುತ್ತಿದ್ದ ಸಂದರ್ಭದಲ್ಲಿ ಮಹಿಳಾ ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದರು.

ಹಾಗೆಯೇ ಡಿಸೆಂಬರ್​ ತಿಂಗಳಿನಲ್ಲಿ ಪ್ಯಾರಿಸ್​-ನವದೆಹಲಿ ಏರ್​ ಇಂಡಿಯಾ ವಿಮಾನದಲ್ಲಿ ಪ್ರಯಾಣಿಕರೊಬ್ಬರು ಸಹ ಪ್ರಯಾಣಿಕರೊಬ್ಬರ ಮೇಲೆ ಮೂತ್ರ ವಿಸರ್ಜಿಸಿದ್ದ ಘಟನೆ ವರದಿಯಾಗಿತ್ತು.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
ಕಾಡಾನೆಗಳ ಹಿಂಡು ಡ್ರೋನ್ ಕ್ಯಾಮರಾದಲ್ಲಿ ಸೆರೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
Video: ಹಾಸ್ಟೆಲ್​ನಲ್ಲಿ ಮಗನ ಕಾಲಿಗೆ ಸರಪಳಿ ಹಾಕಿ ಕೂರಿಸಿದ ತಂದೆ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ
ಕೆಟ್ಟ ಪ್ರಪಂಚದಲ್ಲಿ ಸ್ವರ್ಗ ತೋರಿಸ್ತೀನಿ; ಉಪ್ಪಿ ಡೈಲಾಗ್​ ಹೇಳಿದ ಗಿಲ್ಲಿ