Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ವಿಮಾನ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡಿಜಿಸಿಎ ಕ್ರಮ, ಒಂದು ತಿಂಗಳ ಕಾಲ ಅಮಾನತು

ಟಾಟಾ ಗ್ರೂಪ್ ಒಡೆತನದ ಏರ್​ ಇಂಡಿಯಾ ವಿಮಾನ(Air India)ದ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡೈರೆಕ್ಟರ್‌ ಜನರಲ್‌ ಆಫ್‌ ಸಿವಿಲ್‌ ಏವಿಯೇಷನ್‌(DGCA) ಕ್ರಮ ಕೈಗೊಂಡಿದ್ದು, ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿದೆ. ಡಿಜಿಸಿಎ ಎರಡು ದಿನಗಳ ಕಾಲ ಆಡಿಟ್, ಅಪಘಾತ ತಡೆ ಕ್ರಮ ಮತ್ತು ಅಗತ್ಯ ತಂತ್ರಜ್ಞಾನಗಳು ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸುತ್ತಿದೆ. ಭದ್ರತಾ ಪ್ರೋಟೊಕಾಲ್​ಗಳಿಗೆ ಏರ್​ ಇಂಡಿಯಾದಲ್ಲಿ ಗಮನಾರ್ಹ ಸಮಸ್ಯೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಫ್ಲೈಟ್ ಸೇಫ್ಟಿ ಮುಖ್ಯಸ್ಥ ಕ್ಯಾಪ್ಟನ್ ರಾಜೀವ್ ಗುಪ್ತಾ ಅವರನ್ನು ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿ ಆದೇಶಿಸಿದೆ.

ಏರ್ ಇಂಡಿಯಾ ವಿಮಾನ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡಿಜಿಸಿಎ ಕ್ರಮ, ಒಂದು ತಿಂಗಳ ಕಾಲ ಅಮಾನತು
ಏರ್ ಇಂಡಿಯಾImage Credit source: India Today
Follow us
ನಯನಾ ರಾಜೀವ್
|

Updated on: Sep 21, 2023 | 2:47 PM

ಟಾಟಾ ಗ್ರೂಪ್ ಒಡೆತನದ ಏರ್​ ಇಂಡಿಯಾ ವಿಮಾನ(Air India)ದ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡೈರೆಕ್ಟರ್‌ ಜನರಲ್‌ ಆಫ್‌ ಸಿವಿಲ್‌ ಏವಿಯೇಷನ್‌(DGCA) ಕ್ರಮ ಕೈಗೊಂಡಿದ್ದು, ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿದೆ. ಡಿಜಿಸಿಎ ಎರಡು ದಿನಗಳ ಕಾಲ ಆಡಿಟ್, ಅಪಘಾತ ತಡೆ ಕ್ರಮ ಮತ್ತು ಅಗತ್ಯ ತಂತ್ರಜ್ಞಾನಗಳು ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸುತ್ತಿದೆ. ಭದ್ರತಾ ಪ್ರೋಟೊಕಾಲ್​ಗಳಿಗೆ ಏರ್​ ಇಂಡಿಯಾದಲ್ಲಿ ಗಮನಾರ್ಹ ಸಮಸ್ಯೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಫ್ಲೈಟ್ ಸೇಫ್ಟಿ ಮುಖ್ಯಸ್ಥ ಕ್ಯಾಪ್ಟನ್ ರಾಜೀವ್ ಗುಪ್ತಾ ಅವರನ್ನು ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿ ಆದೇಶಿಸಿದೆ.

ಜುಲೈ 25 ಹಾಗೂ 26ರಂದು ಎರಡು ದಿನಗಳ ಕಾಲ ವಿಮಾನಯಾನ ಸಂಸ್ಥೆಯು ಪರಿಶೀಲನೆ ಕೈಗೊಂಡು ಹಲವು ಬಗೆಯ ನ್ಯೂನತೆಗಳನ್ನು ಎತ್ತಿತೋರಿಸಿತ್ತು. ಏರ್ ಇಂಡಿಯಾ ನೀಡಿದ ವರದಿಯನ್ನು ಮತ್ತೊಮ್ಮೆ ಡಿಜಿಸಿಎ ಪರಿಶೀಲಿಸಿತು ಮತ್ತು ನಂತರ ಅದಕ್ಕೆ ಕಾರಣರಾದವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಯಾವುದೇ ಲೆಕ್ಕ ಪರಿಶೋಧಕರಿಗೆ ಆಡಿಟ್, ಮಾನಿಟರಿಂಗ್ ಅಥವಾ ಸ್ಪಾಟ್​ ಚೆಕ್ ತಪಾಸಣೆ ವರದಿಗಳನ್ನು ಸಲ್ಲಿಸದಂತೆ ಡಿಜಿಸಿಎ ಏರ್​ ಇಂಡಿಯಾಗೆ ನಿರ್ದೇಶನ ನೀಡಿದೆ.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

ಡಿಜಿಸಿಎಗೆ ಸಲ್ಲಿಸಿರುವ ತನಿಖಾ ವರದಿಯಲ್ಲಿ 13 ಭದ್ರತಾ ಅಂಶಗಳ ಬಗ್ಗೆ ತನಿಖೆ ನಡೆಸುವಂತೆ ವಿಮಾನಯಾನ ಸಂಸ್ಥೆಗೆ ತಿಳಿಸಲಾಗಿದೆ. ಆದರೆ ವಿಮಾನಯಾನ ಸಂಸ್ಥೆಯು ಎಲ್ಲಾ 13 ವಿಷಯಗಳಲ್ಲಿ ಸುಳ್ಳು ವರದಿಗಳನ್ನು ಸಿದ್ಧಪಡಿಸಿತ್ತು ಎಂದು ಡಿಜಿಸಿಎ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
Video: ಒಡಿಶಾದಲ್ಲಿ ಹಳಿ ತಪ್ಪಿದ ಬೆಂಗಳೂರು- ಕಾಮಾಖ್ಯ ಎಕ್ಸ್​ಪ್ರೆಸ್ ರೈಲು
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
IPL 2025: ಆಶಿಶ್ ನೆಹ್ರಾ ಆಕ್ರೋಶಕ್ಕೆ ಇದುವೇ ಅಸಲಿ ಕಾರಣ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಹೋಟೆಲ್​ನ ಕೊನೆಯ ಮಹಡಿಯ ಸ್ವಿಮ್ಮಿಂಗ್​ ಪೂಲ್​ನಲ್ಲಿ ಮಲಗಿದ್ದ ಜೋಡಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ
ಪ್ರಧಾನಿಯಾದ ಬಳಿಕ ಮೊದಲ ಬಾರಿಗೆ ಆರ್​ಎಸ್​ಎಸ್​ ಪ್ರಧಾನ ಕಚೇರಿಗೆ ಮೋದಿ ಭೇಟಿ