AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏರ್ ಇಂಡಿಯಾ ವಿಮಾನ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡಿಜಿಸಿಎ ಕ್ರಮ, ಒಂದು ತಿಂಗಳ ಕಾಲ ಅಮಾನತು

ಟಾಟಾ ಗ್ರೂಪ್ ಒಡೆತನದ ಏರ್​ ಇಂಡಿಯಾ ವಿಮಾನ(Air India)ದ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡೈರೆಕ್ಟರ್‌ ಜನರಲ್‌ ಆಫ್‌ ಸಿವಿಲ್‌ ಏವಿಯೇಷನ್‌(DGCA) ಕ್ರಮ ಕೈಗೊಂಡಿದ್ದು, ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿದೆ. ಡಿಜಿಸಿಎ ಎರಡು ದಿನಗಳ ಕಾಲ ಆಡಿಟ್, ಅಪಘಾತ ತಡೆ ಕ್ರಮ ಮತ್ತು ಅಗತ್ಯ ತಂತ್ರಜ್ಞಾನಗಳು ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸುತ್ತಿದೆ. ಭದ್ರತಾ ಪ್ರೋಟೊಕಾಲ್​ಗಳಿಗೆ ಏರ್​ ಇಂಡಿಯಾದಲ್ಲಿ ಗಮನಾರ್ಹ ಸಮಸ್ಯೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಫ್ಲೈಟ್ ಸೇಫ್ಟಿ ಮುಖ್ಯಸ್ಥ ಕ್ಯಾಪ್ಟನ್ ರಾಜೀವ್ ಗುಪ್ತಾ ಅವರನ್ನು ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿ ಆದೇಶಿಸಿದೆ.

ಏರ್ ಇಂಡಿಯಾ ವಿಮಾನ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡಿಜಿಸಿಎ ಕ್ರಮ, ಒಂದು ತಿಂಗಳ ಕಾಲ ಅಮಾನತು
ಏರ್ ಇಂಡಿಯಾImage Credit source: India Today
ನಯನಾ ರಾಜೀವ್
|

Updated on: Sep 21, 2023 | 2:47 PM

Share

ಟಾಟಾ ಗ್ರೂಪ್ ಒಡೆತನದ ಏರ್​ ಇಂಡಿಯಾ ವಿಮಾನ(Air India)ದ ಸುರಕ್ಷತಾ ಮುಖ್ಯಸ್ಥರ ವಿರುದ್ಧ ಡೈರೆಕ್ಟರ್‌ ಜನರಲ್‌ ಆಫ್‌ ಸಿವಿಲ್‌ ಏವಿಯೇಷನ್‌(DGCA) ಕ್ರಮ ಕೈಗೊಂಡಿದ್ದು, ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿದೆ. ಡಿಜಿಸಿಎ ಎರಡು ದಿನಗಳ ಕಾಲ ಆಡಿಟ್, ಅಪಘಾತ ತಡೆ ಕ್ರಮ ಮತ್ತು ಅಗತ್ಯ ತಂತ್ರಜ್ಞಾನಗಳು ಸೇರಿದಂತೆ ಹಲವು ಅಂಶಗಳನ್ನು ಪರಿಶೀಲಿಸುತ್ತಿದೆ. ಭದ್ರತಾ ಪ್ರೋಟೊಕಾಲ್​ಗಳಿಗೆ ಏರ್​ ಇಂಡಿಯಾದಲ್ಲಿ ಗಮನಾರ್ಹ ಸಮಸ್ಯೆಗಳು ಕಂಡುಬಂದಿರುವ ಹಿನ್ನೆಲೆಯಲ್ಲಿ ಫ್ಲೈಟ್ ಸೇಫ್ಟಿ ಮುಖ್ಯಸ್ಥ ಕ್ಯಾಪ್ಟನ್ ರಾಜೀವ್ ಗುಪ್ತಾ ಅವರನ್ನು ಒಂದು ತಿಂಗಳುಗಳ ಕಾಲ ಅಮಾನತುಗೊಳಿಸಿ ಆದೇಶಿಸಿದೆ.

ಜುಲೈ 25 ಹಾಗೂ 26ರಂದು ಎರಡು ದಿನಗಳ ಕಾಲ ವಿಮಾನಯಾನ ಸಂಸ್ಥೆಯು ಪರಿಶೀಲನೆ ಕೈಗೊಂಡು ಹಲವು ಬಗೆಯ ನ್ಯೂನತೆಗಳನ್ನು ಎತ್ತಿತೋರಿಸಿತ್ತು. ಏರ್ ಇಂಡಿಯಾ ನೀಡಿದ ವರದಿಯನ್ನು ಮತ್ತೊಮ್ಮೆ ಡಿಜಿಸಿಎ ಪರಿಶೀಲಿಸಿತು ಮತ್ತು ನಂತರ ಅದಕ್ಕೆ ಕಾರಣರಾದವರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ಅಲ್ಲದೆ ಯಾವುದೇ ಲೆಕ್ಕ ಪರಿಶೋಧಕರಿಗೆ ಆಡಿಟ್, ಮಾನಿಟರಿಂಗ್ ಅಥವಾ ಸ್ಪಾಟ್​ ಚೆಕ್ ತಪಾಸಣೆ ವರದಿಗಳನ್ನು ಸಲ್ಲಿಸದಂತೆ ಡಿಜಿಸಿಎ ಏರ್​ ಇಂಡಿಯಾಗೆ ನಿರ್ದೇಶನ ನೀಡಿದೆ.

ಮತ್ತಷ್ಟು ಓದಿ: Air India: ದುಬೈಗೆ ಹೊರಟಿದ್ದ ಏರ್ ಇಂಡಿಯಾ ವಿಮಾನ ಕೆಲವೇ ಗಂಟೆಗಳಲ್ಲಿ ಕೇರಳಕ್ಕೆ ವಾಪಸ್

ಡಿಜಿಸಿಎಗೆ ಸಲ್ಲಿಸಿರುವ ತನಿಖಾ ವರದಿಯಲ್ಲಿ 13 ಭದ್ರತಾ ಅಂಶಗಳ ಬಗ್ಗೆ ತನಿಖೆ ನಡೆಸುವಂತೆ ವಿಮಾನಯಾನ ಸಂಸ್ಥೆಗೆ ತಿಳಿಸಲಾಗಿದೆ. ಆದರೆ ವಿಮಾನಯಾನ ಸಂಸ್ಥೆಯು ಎಲ್ಲಾ 13 ವಿಷಯಗಳಲ್ಲಿ ಸುಳ್ಳು ವರದಿಗಳನ್ನು ಸಿದ್ಧಪಡಿಸಿತ್ತು ಎಂದು ಡಿಜಿಸಿಎ ಹೇಳಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ