AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗುದನಾಳದಲ್ಲಿ ಚಿನ್ನವನ್ನು ಹುದುಗಿಸಿ ಸಾಗಿಸುತ್ತಿದ್ದ ಆರೋಪಿಗಳು ವಶಕ್ಕೆ

ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 322 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೂವರು ಆರೋಪಿಗಳು ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಹೋಗಿ ಈಗ ಪೊಲೀಸರ ಅತಿಥಿಯಾಗಿದ್ದಾರೆ. ಕೇರಳದ ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದು, 3 ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಚಿನ್ನವನ್ನು ಗುದನಾಳದಲ್ಲಿ ಹುದುಗಿಸಿ ಸಾಗಾಟ ಮಾಡ್ತಿದ್ದರು. Air Intelligence Unit A Batch in Thiruvananthapuram Airport seized 1322.67 grams of gold from three passengers. […]

ಗುದನಾಳದಲ್ಲಿ ಚಿನ್ನವನ್ನು ಹುದುಗಿಸಿ ಸಾಗಿಸುತ್ತಿದ್ದ ಆರೋಪಿಗಳು ವಶಕ್ಕೆ
ಆಯೇಷಾ ಬಾನು
ಆಯೇಷಾ ಬಾನು|

Updated on: Nov 09, 2020 | 7:46 AM

Share

ಅಕ್ರಮವಾಗಿ ಸಾಗಿಸುತ್ತಿದ್ದ 1 ಕೆಜಿ 322 ಗ್ರಾಂ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಮೂವರು ಆರೋಪಿಗಳು ಅಕ್ರಮವಾಗಿ ಚಿನ್ನವನ್ನು ಸಾಗಿಸಲು ಹೋಗಿ ಈಗ ಪೊಲೀಸರ ಅತಿಥಿಯಾಗಿದ್ದಾರೆ.

ಕೇರಳದ ತಿರುವನಂತಪುರಂ ಏರ್‌ಪೋರ್ಟ್‌ನಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ ಚಿನ್ನವನ್ನು ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದು, 3 ಆರೋಪಿಗಳನ್ನ ವಶಕ್ಕೆ ಪಡೆದಿದ್ದಾರೆ. ಚಿನ್ನವನ್ನು ಗುದನಾಳದಲ್ಲಿ ಹುದುಗಿಸಿ ಸಾಗಾಟ ಮಾಡ್ತಿದ್ದರು.

Follow Us
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ