AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯು ಮಾಲಿನ್ಯದ ಎಫೆಕ್ಟ್; ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲಿನ ನಿಷೇಧ ಮುಂದೂಡಿಕೆ

ದೆಹಲಿಯಲ್ಲಿ ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಕೂಲಿ ಕಾರ್ಮಿಕರ ಖಾತೆಗೆ 5,000 ರೂ. ಹಾಕಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 7ರವರೆಗೆ ಟ್ರಕ್‌ಗಳಿಗೆ ದೆಹಲಿ ಪ್ರವೇಶ ನಿಷೇಧಿಸಲಾಗಿದೆ.

ವಾಯು ಮಾಲಿನ್ಯದ ಎಫೆಕ್ಟ್; ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲಿನ ನಿಷೇಧ ಮುಂದೂಡಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 29, 2021 | 10:08 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲೆ ಹೇರಿದ್ದ ನಿರ್ಬಂಧವನ್ನು ಮುಂದುವರಿಸಲಾಗುವುದು. ಮುಂದಿನ ಆದೇಶದವರೆಗೆ ಕಟ್ಟಡಗಳ ನಿರ್ಮಾಣ ನಿರ್ಬಂಧ ಮುಂದುವರೆಯಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಈ ನಿರ್ಬಂಧ ವಿಧಿಸಲಾಗಿದೆ. ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಕೂಲಿ ಕಾರ್ಮಿಕರ ಖಾತೆಗೆ 5,000 ರೂ. ಹಾಕಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 7ರವರೆಗೆ ಟ್ರಕ್‌ಗಳಿಗೆ ದೆಹಲಿ ಪ್ರವೇಶ ನಿಷೇಧಿಸಲಾಗಿದೆ.

ಅಗತ್ಯ ವಸ್ತುಗಳ ಸರಬರಾಜು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸಿಎನ್​ಜಿ, ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ದೆಹಲಿಯ ಪರಿಸರ ಇಲಾಖೆ ಸಚಿವ ಗೋಪಾಲ್‌ ರೈ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ತನ್ನ ಡೊಮೇನ್‌ಗೆ ಒಳಪಡುವ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್​ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ವಿಶೇಷ ಪೀಠವು ಡಿಸೆಂಬರ್ 2ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ. ನವೆಂಬರ್ 24ರಂದು ಮಧ್ಯಂತರ ಕ್ರಮವಾಗಿ ನ್ಯಾಯಾಲಯ ದೆಹಲಿ ಎನ್‌ಸಿಆರ್‌ನಲ್ಲಿ ನಿರ್ಮಾಣ ನಿಷೇಧವನ್ನು ವಿಧಿಸಿತ್ತು.

ಇದನ್ನೂ ಓದಿ: ಸಲ್ಮಾನ್​ ಖುರ್ಷಿದ್​ ಪುಸ್ತಕ ನಿಷೇಧಿಸಲಾಗದು, ನೀವೇ ಓದುವುದನ್ನು ಬಿಡಬಹುದು: ದೆಹಲಿ ಹೈಕೋರ್ಟ್​​

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ; ಮುಂದಿನ ಆದೇಶದವರೆಗೆ ಶಾಲೆಗಳಿಗೆ ರಜೆ ಘೋಷಣೆ

Follow Us
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಪ್ರಧಾನಿ ಮೋದಿ ಹಾಸನದ ಮೆಗಾ ಡೇರಿ ಉದ್ಘಾಟನೆ ಮಾಡುತ್ತಾರೆ; ಹೆಚ್​ಡಿ ದೇವೇಗೌಡ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಸರ್ಕಾರಿ ನ್ಯಾಯಬೆಲೆ ಅಂಗಡಿ ಸಿನಿಮಾ: ಸಿಎಂ ಸಹಕಾರ ನೆನೆದ ಕುಮಾರ್ ಬಂಗಾರಪ್ಪ
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ಮಳೆ ಕೊರತೆ ಮಧ್ಯೆ ತೀವ್ರ ಬಿಸಿಲು: ಬರಿದಾಗುತ್ತಿದೆ ಜೀವನಾಡಿ ಕೆಆರ್‌ಎಸ್
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ತಾಂಡಾ, ಹಾಡಿ ನಿವಾಸಿಗಳ ದಶಕಗಳ ಕನಸು ನನಸು
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್
ಮತ್ತೆ ಸನಾತನ ನಿರ್ಮೂಲನೆಯ ಹೇಳಿಕೆ ನೀಡಿ ವಿವಾದಕ್ಕೀಡಾದ ಉದಯನಿಧಿ ಸ್ಟಾಲಿನ್