AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ವಾಯು ಮಾಲಿನ್ಯದ ಎಫೆಕ್ಟ್; ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲಿನ ನಿಷೇಧ ಮುಂದೂಡಿಕೆ

ದೆಹಲಿಯಲ್ಲಿ ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಕೂಲಿ ಕಾರ್ಮಿಕರ ಖಾತೆಗೆ 5,000 ರೂ. ಹಾಕಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 7ರವರೆಗೆ ಟ್ರಕ್‌ಗಳಿಗೆ ದೆಹಲಿ ಪ್ರವೇಶ ನಿಷೇಧಿಸಲಾಗಿದೆ.

ವಾಯು ಮಾಲಿನ್ಯದ ಎಫೆಕ್ಟ್; ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲಿನ ನಿಷೇಧ ಮುಂದೂಡಿಕೆ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Nov 29, 2021 | 10:08 PM

Share

ನವದೆಹಲಿ: ರಾಷ್ಟ್ರ ರಾಜಧಾನಿ ನವ ದೆಹಲಿಯಲ್ಲಿ ಕಟ್ಟಡ ನಿರ್ಮಾಣದ ಮೇಲೆ ಹೇರಿದ್ದ ನಿರ್ಬಂಧವನ್ನು ಮುಂದುವರಿಸಲಾಗುವುದು. ಮುಂದಿನ ಆದೇಶದವರೆಗೆ ಕಟ್ಟಡಗಳ ನಿರ್ಮಾಣ ನಿರ್ಬಂಧ ಮುಂದುವರೆಯಲಿದೆ. ವಾಯುಮಾಲಿನ್ಯ ನಿಯಂತ್ರಣಕ್ಕೆ ಬಾರದ ಹಿನ್ನೆಲೆ ಈ ನಿರ್ಬಂಧ ವಿಧಿಸಲಾಗಿದೆ. ಕಟ್ಟಡಗಳ ನಿರ್ಮಾಣ ಹಾಗೂ ನೆಲಸಮ ಚಟುವಟಿಕೆ ಸ್ಥಗಿತಗೊಳಿಸಲಾಗಿದೆ. ಕೂಲಿ ಕಾರ್ಮಿಕರ ಖಾತೆಗೆ 5,000 ರೂ. ಹಾಕಲು ನಿರ್ಧಾರ ಮಾಡಲಾಗಿದೆ. ಡಿಸೆಂಬರ್ 7ರವರೆಗೆ ಟ್ರಕ್‌ಗಳಿಗೆ ದೆಹಲಿ ಪ್ರವೇಶ ನಿಷೇಧಿಸಲಾಗಿದೆ.

ಅಗತ್ಯ ವಸ್ತುಗಳ ಸರಬರಾಜು ವಾಹನಗಳಿಗೆ ಮಾತ್ರ ಅವಕಾಶ ನೀಡಲಾಗುವುದು. ಸಿಎನ್​ಜಿ, ಎಲೆಕ್ಟ್ರಿಕ್ ವಾಹನಗಳಿಗೆ ಯಾವುದೇ ನಿರ್ಬಂಧವಿಲ್ಲ ಎಂದು ದೆಹಲಿಯ ಪರಿಸರ ಇಲಾಖೆ ಸಚಿವ ಗೋಪಾಲ್‌ ರೈ ಮಾಹಿತಿ ನೀಡಿದ್ದಾರೆ.

ದೆಹಲಿಯಲ್ಲಿ ತನ್ನ ಡೊಮೇನ್‌ಗೆ ಒಳಪಡುವ ಪ್ರದೇಶಗಳಲ್ಲಿ ನಿರ್ಮಾಣ ಚಟುವಟಿಕೆಗಳನ್ನು ತೆರವುಗೊಳಿಸುವಂತೆ ಸುಪ್ರೀಂ ಕೋರ್ಟ್​ ಕೇಂದ್ರ ಸರ್ಕಾರಕ್ಕೆ ಆದೇಶಿಸಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಎನ್.ವಿ. ರಮಣ ನೇತೃತ್ವದ ವಿಶೇಷ ಪೀಠವು ಡಿಸೆಂಬರ್ 2ರೊಳಗೆ ಪ್ರತಿಕ್ರಿಯೆ ನೀಡುವಂತೆ ಕೇಂದ್ರಕ್ಕೆ ಸೂಚಿಸಿದೆ. ನವೆಂಬರ್ 24ರಂದು ಮಧ್ಯಂತರ ಕ್ರಮವಾಗಿ ನ್ಯಾಯಾಲಯ ದೆಹಲಿ ಎನ್‌ಸಿಆರ್‌ನಲ್ಲಿ ನಿರ್ಮಾಣ ನಿಷೇಧವನ್ನು ವಿಧಿಸಿತ್ತು.

ಇದನ್ನೂ ಓದಿ: ಸಲ್ಮಾನ್​ ಖುರ್ಷಿದ್​ ಪುಸ್ತಕ ನಿಷೇಧಿಸಲಾಗದು, ನೀವೇ ಓದುವುದನ್ನು ಬಿಡಬಹುದು: ದೆಹಲಿ ಹೈಕೋರ್ಟ್​​

ದೆಹಲಿಯಲ್ಲಿ ವಾಯು ಮಾಲಿನ್ಯ ಹೆಚ್ಚಳ; ಮುಂದಿನ ಆದೇಶದವರೆಗೆ ಶಾಲೆಗಳಿಗೆ ರಜೆ ಘೋಷಣೆ

ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
2026ರಲ್ಲಿ ಕಟಕ ರಾಶಿಯವರ ವರ್ಷ ಭವಿಷ್ಯ ಹೇಗಿದೆ ನೋಡಿ
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಅಶ್ವಗಂಧ ಹಾಗೂ ಸಾಂಪ್ರದಾಯಿಕ ಔಷಧಿಗಳ ಬಗ್ಗೆ ಪ್ರಧಾನಿ ಮೋದಿ ಹೇಳಿದ್ದೇನು?
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ಡಿಕೆಶಿ​ಗೆ ಸಿಕ್ತಾ ಸಿಎಂ ಆಗುವ ಸೂಚನೆ? ಬಲಗಡೆ ಹೂ ಕೊಟ್ಟ ಗೋಕರ್ಣ ಮಹಾಗಣಪತಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ
ತೈವಾನ್​ನ ತೈಪೆ ರೈಲು ನಿಲ್ದಾಣದ ಬಳಿ ವ್ಯಕ್ತಿಯಿಂದ ಮನಬಂದಂತೆ ಚಾಕು ದಾಳಿ