AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2023: ಏರ್‌ ಶೋಗೆ ದಿನಾಂಕ ಫಿಕ್ಸ್ , ಆತಿಥ್ಯ ವಹಿಸಲಿರುವ ಯಲಹಂಕ ಏರ್ ಫೋರ್ಸ್

2023ನೇ ಸಾಲಿನ ಬೆಂಗಳೂರು ಏರ್‌ ಶೋಗೆ ಕೇಂದ್ರ ರಕ್ಷಣಾ ಸಚಿವಾಲಯವು ,ಮುಹೂರ್ತ ಫಿಕ್ಸ್ ಮಾಡಿದ್ದು, ಯಲಹಂಕ ಏರ್ ಫೋರ್ಸ್ ಆತಿಥ್ಯ ವಹಿಸಲಿದೆ.

Aero India 2023: ಏರ್‌ ಶೋಗೆ ದಿನಾಂಕ ಫಿಕ್ಸ್ , ಆತಿಥ್ಯ ವಹಿಸಲಿರುವ ಯಲಹಂಕ ಏರ್ ಫೋರ್ಸ್
Aero India 2023
TV9 Web
| Edited By: |

Updated on:Nov 27, 2022 | 8:36 PM

Share

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವಾಲಯವು ಏರೋ ಇಂಡಿಯಾದ ಬಹುನಿರೀಕ್ಷಿತ 14ನೇ ಆವೃತ್ತಿ ಬೆಂಗಳೂರು ಏರ್‌ಶೋಗೆ (Aero India 2023)  ದಿನಾಂಕ ನಿಗದಿ ಮಾಡಿದೆ. ಮುಂದಿನ ವರ್ಷ ಅಂದ್ರೆ 2023ರ ಫೆಬ್ರವರಿ 13ರಿಂದ 17ರವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶ ನಡೆಯಲಿದೆ. ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಅತಿದೊಡ್ಡ ಪ್ರದರ್ಶನ ಇದಾಗಿದ್ದು, ಏರ್​ ಶೋ ಪ್ರದರ್ಶನ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಗ್ಗಳಿಕೆಲ್ಲೊಂದಾಗಿದೆ.

ಕೇಂದ್ರ ರಕ್ಷಣಾ ಸಚಿವಾಲಯದ ಭಾಗವಾದ ‘ಡಿಫೆನ್ಸ್ ಎಕ್ಸಿಬಿಷನ್ ಆರ್ಗನೈಜೇಷನ್’ ವತಿಯಿಂದ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದರಲ್ಲಿ ಭಾರತೀಯ ಏರೋಸ್ಪೇಸ್ ಉದ್ಯಮದ ಹಲವಾರು ತಯಾರಕರು ಮತ್ತು ಸೇವಾ ಪೂರೈಕೆದಾರರು ಭವಿಷ್ಯದ ಗ್ರಾಹಕರನ್ನು ಭೇಟಿ ಮಾಡುತ್ತಾರೆ. ಏರೋಸ್ಪೇಸ್ ಉದ್ಯಮ ಬೆಳೆವಣಿಗೆಗೆ ಈ ಏರೋ ಇಂಡಿಯಾ ಪ್ರದರ್ಶನ ಉತ್ತಮ ವೇದಿಕೆಯೂ ಆಗಿದೆ.

ಹಲವು ದೇಶ, ವಿದೇಶ ಯುದ್ಧ ವಿಮಾನಗಳ ಮೈನವಿರೇಳಿಸುವ ಹಲವು ವೈಶಿಷ್ಟ್ಯಗಳೊಂದಿಗೆ 14ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಬಾನಂಗಳಲ್ಲಿ ಬಣ್ಣದ ಹಕ್ಕಿಗಳ ಚಿತ್ತಾರ, ಅದ್ಬುತ ದೃಶ್ಯದ ವೈಮಾನಿಕ ಪ್ರದರ್ಶನ ನೋಡುವುದೇ ಕಣ್ಣಿಗೆ ಹಬ್ಬ. ಹಾಗಾಗಿ ಈ ಬಾರಿಯ ಬೆಂಗಳೂರು ಏರ್ ಶೋ ಮಿಸ್ ಮಾಡಿಕೊಳ್ಳಬೇಡಿ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:12 pm, Sun, 27 November 22

ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ಬೆಳೆಬಾಳುವ ಮರಗಳನ್ನೇ ಕಡಿದು ಮಾರಿಕೊಂಡ್ರಾ ಅಧಿಕಾರಿಗಳು?
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ತುಂಗಭದ್ರಾ ಕ್ರಸ್ಟ್ ಗೇಟ್: 2 ದಿನದಲ್ಲಿ 18ನೇ ಗೇಟ್ ಬೇಸಮೆಂಟ್ ರೆಡಿ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ಬೆಂಗಳೂರಿನ ಪಿಜಿಯಲ್ಲಿ ಸಿಲಿಂಡರ್​ ಸ್ಫೋಟ: ಓರ್ವ ಸಾವು, ಕೆಲವರಿಗೆ ಗಾಯ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ತನ್ನ ಕ್ಷೇತ್ರದಲ್ಲಿ ಕರೆಂಟ್ ತೆಗೆದಿದ್ದಕ್ಕೆ ವಿದ್ಯುತ್ ಕಂಬ ಹತ್ತಿದ ಶಾಸಕ
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ನ್ಯೂ ಇಯರ್ ಗಿಫ್ಟ್​: ಮನೆ ಕಳೆದುಕೊಂಡ ಕೋಗಲು ಜನರಿಗೆ ಹೊಸ ಸೂರು
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಬಿಗ್ ಬಾಸ್: ಮುಚ್ಚುಮರೆ ಇಲ್ಲದೇ 3 ರಿಲೇಷನ್​ಶಿಪ್ ಬಗ್ಗೆ ನಿಜ ಹೇಳಿದ ಸೂರಜ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಕಾರಿನ ಮೇಲೆ ಬಿದ್ದ ವಾಟರ್ ಟ್ಯಾಂಕರ್
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಮತ್ತೊಂದು ಕೆನರಾ ಬ್ಯಾಂಕಿನಿಂದ ಗ್ರಾಹಕರಿಗೆ ಮಹಾ ಮೋಸ
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಕೋಗಿಲು ಲೇಔಟ್​​ಗೆ ಡಿಕೆ ಶಿವಕುಮಾರ್​ ಭೇಟಿ: ಪರಿಶೀಲನೆ, ಹೇಳಿದ್ದಿಷ್ಟು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು
ಡಿಕೆ ಶಿವಕುಮಾರ್ ಸಿಎಂ ಆಗುವುದು ಗ್ಯಾರಂಟಿನಾ?ವಿಶ್ವಾಸದಲ್ಲಿ ಡಿಕೆಶಿ ಆಪ್ತರು