AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Aero India 2023: ಏರ್‌ ಶೋಗೆ ದಿನಾಂಕ ಫಿಕ್ಸ್ , ಆತಿಥ್ಯ ವಹಿಸಲಿರುವ ಯಲಹಂಕ ಏರ್ ಫೋರ್ಸ್

2023ನೇ ಸಾಲಿನ ಬೆಂಗಳೂರು ಏರ್‌ ಶೋಗೆ ಕೇಂದ್ರ ರಕ್ಷಣಾ ಸಚಿವಾಲಯವು ,ಮುಹೂರ್ತ ಫಿಕ್ಸ್ ಮಾಡಿದ್ದು, ಯಲಹಂಕ ಏರ್ ಫೋರ್ಸ್ ಆತಿಥ್ಯ ವಹಿಸಲಿದೆ.

Aero India 2023: ಏರ್‌ ಶೋಗೆ ದಿನಾಂಕ ಫಿಕ್ಸ್ , ಆತಿಥ್ಯ ವಹಿಸಲಿರುವ ಯಲಹಂಕ ಏರ್ ಫೋರ್ಸ್
Aero India 2023
TV9 Web
| Edited By: |

Updated on:Nov 27, 2022 | 8:36 PM

Share

ಬೆಂಗಳೂರು: ಕೇಂದ್ರ ರಕ್ಷಣಾ ಸಚಿವಾಲಯವು ಏರೋ ಇಂಡಿಯಾದ ಬಹುನಿರೀಕ್ಷಿತ 14ನೇ ಆವೃತ್ತಿ ಬೆಂಗಳೂರು ಏರ್‌ಶೋಗೆ (Aero India 2023)  ದಿನಾಂಕ ನಿಗದಿ ಮಾಡಿದೆ. ಮುಂದಿನ ವರ್ಷ ಅಂದ್ರೆ 2023ರ ಫೆಬ್ರವರಿ 13ರಿಂದ 17ರವರೆಗೆ ಬೆಂಗಳೂರಿನ ಯಲಹಂಕದ ವಾಯುನೆಲೆಯಲ್ಲಿ ಪ್ರತಿಷ್ಠಿತ ಏರೋ ಇಂಡಿಯಾ ವೈಮಾನಿಕ ಪ್ರದರ್ಶ ನಡೆಯಲಿದೆ. ಕೇಂದ್ರ ರಕ್ಷಣಾ ಇಲಾಖೆಯು ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ಅತಿದೊಡ್ಡ ಪ್ರದರ್ಶನ ಇದಾಗಿದ್ದು, ಏರ್​ ಶೋ ಪ್ರದರ್ಶನ ಸಿಲಿಕಾನ್ ಸಿಟಿ ಬೆಂಗಳೂರಿನ ಹೆಗ್ಗಳಿಕೆಲ್ಲೊಂದಾಗಿದೆ.

ಕೇಂದ್ರ ರಕ್ಷಣಾ ಸಚಿವಾಲಯದ ಭಾಗವಾದ ‘ಡಿಫೆನ್ಸ್ ಎಕ್ಸಿಬಿಷನ್ ಆರ್ಗನೈಜೇಷನ್’ ವತಿಯಿಂದ ಈ ವೈಮಾನಿಕ ಪ್ರದರ್ಶನ ನಡೆಯಲಿದೆ. ಇದರಲ್ಲಿ ಭಾರತೀಯ ಏರೋಸ್ಪೇಸ್ ಉದ್ಯಮದ ಹಲವಾರು ತಯಾರಕರು ಮತ್ತು ಸೇವಾ ಪೂರೈಕೆದಾರರು ಭವಿಷ್ಯದ ಗ್ರಾಹಕರನ್ನು ಭೇಟಿ ಮಾಡುತ್ತಾರೆ. ಏರೋಸ್ಪೇಸ್ ಉದ್ಯಮ ಬೆಳೆವಣಿಗೆಗೆ ಈ ಏರೋ ಇಂಡಿಯಾ ಪ್ರದರ್ಶನ ಉತ್ತಮ ವೇದಿಕೆಯೂ ಆಗಿದೆ.

ಹಲವು ದೇಶ, ವಿದೇಶ ಯುದ್ಧ ವಿಮಾನಗಳ ಮೈನವಿರೇಳಿಸುವ ಹಲವು ವೈಶಿಷ್ಟ್ಯಗಳೊಂದಿಗೆ 14ನೇ ಆವೃತ್ತಿಯ ವೈಮಾನಿಕ ಪ್ರದರ್ಶನ ನಡೆಯಲಿದ್ದು, ಬಾನಂಗಳಲ್ಲಿ ಬಣ್ಣದ ಹಕ್ಕಿಗಳ ಚಿತ್ತಾರ, ಅದ್ಬುತ ದೃಶ್ಯದ ವೈಮಾನಿಕ ಪ್ರದರ್ಶನ ನೋಡುವುದೇ ಕಣ್ಣಿಗೆ ಹಬ್ಬ. ಹಾಗಾಗಿ ಈ ಬಾರಿಯ ಬೆಂಗಳೂರು ಏರ್ ಶೋ ಮಿಸ್ ಮಾಡಿಕೊಳ್ಳಬೇಡಿ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 8:12 pm, Sun, 27 November 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ