AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹೆದರಿ, ವಿಮಾನಗಳಲ್ಲಿ ಮಧ್ಯೆ ಸೀಟ್ ಖಾಲಿ ಬಿಡೋದು ಬೇಡ -ಸುಪ್ರೀಂಕೋರ್ಟ್​

ದೆಹಲಿ: ಭಾರತದಲ್ಲಿ ಹೆಜ್ಜೆಯೂರಿರೋ ಕ್ರೂರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಉಗ್ರರೂಪ ತೋರಿಸ್ತಿದೆ. ಕಂಡ ಕಂಡವರನೆಲ್ಲಾ ತನ್ನ ತೆಕ್ಕೆಗೆ ಬಾಚಿಕೊಳ್ತಿದೆ. ಕ್ಷಣ ಕ್ಷಣಕ್ಕೂ ಸೋಂಕಿನ ಸುನಾಮಿ ಏರ್ತಾನೆ ಇದ್ದು ಇಡೀ ದೇಶವೇ ಕಂಗೆಟ್ಟು ಕೂತಿದೆ. ಏರ್​ಲೈನ್ಸ್​ಗಳಿಗೆ ಸುಪ್ರೀಂ ರಿಲೀಫ್ ಈ ಮಧ್ಯೆ ದೇಶದ ಏರ್​ಲೈನ್ಸ್​ಗಳಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿಮಾನಗಳಲ್ಲಿ ಮಧ್ಯೆ ಸೀಟು ಖಾಲಿ‌ ಬಿಡುವ ಅಗತ್ಯವಿಲ್ಲ ಎಂದು ಮಹತ್ವದ ಆದೇಶ ನೀಡಿ, ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಸಂಬಂಧ […]

ಕೊರೊನಾಗೆ ಹೆದರಿ, ವಿಮಾನಗಳಲ್ಲಿ ಮಧ್ಯೆ ಸೀಟ್ ಖಾಲಿ ಬಿಡೋದು ಬೇಡ -ಸುಪ್ರೀಂಕೋರ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 26, 2020 | 5:32 PM

Share

ದೆಹಲಿ: ಭಾರತದಲ್ಲಿ ಹೆಜ್ಜೆಯೂರಿರೋ ಕ್ರೂರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಉಗ್ರರೂಪ ತೋರಿಸ್ತಿದೆ. ಕಂಡ ಕಂಡವರನೆಲ್ಲಾ ತನ್ನ ತೆಕ್ಕೆಗೆ ಬಾಚಿಕೊಳ್ತಿದೆ. ಕ್ಷಣ ಕ್ಷಣಕ್ಕೂ ಸೋಂಕಿನ ಸುನಾಮಿ ಏರ್ತಾನೆ ಇದ್ದು ಇಡೀ ದೇಶವೇ ಕಂಗೆಟ್ಟು ಕೂತಿದೆ.

ಏರ್​ಲೈನ್ಸ್​ಗಳಿಗೆ ಸುಪ್ರೀಂ ರಿಲೀಫ್ ಈ ಮಧ್ಯೆ ದೇಶದ ಏರ್​ಲೈನ್ಸ್​ಗಳಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿಮಾನಗಳಲ್ಲಿ ಮಧ್ಯೆ ಸೀಟು ಖಾಲಿ‌ ಬಿಡುವ ಅಗತ್ಯವಿಲ್ಲ ಎಂದು ಮಹತ್ವದ ಆದೇಶ ನೀಡಿ, ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಈ ಸಂಬಂಧ ಡಿಜಿಸಿಎಯಿಂದ ಸುಪ್ರೀಂಕೋರ್ಟ್​ಗೆ ತಜ್ಞರ ಸಮಿತಿಯ ವರದಿ ಸಲ್ಲಿಕೆ ಮಾಡಲಾಗಿದೆ. ಆದಾಗ್ಯೂ, ವಿಮಾನಗಳಲ್ಲಿ ಸುರಕ್ಷತೆ, ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ಶಿಫಾರಸು ಮಾಡಲಾಗಿದೆ.

Published On - 5:18 pm, Fri, 26 June 20

Follow Us
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಜಗ್ಗು ಮಮ್ಮಿಯ ವ್ಯಂಗ್ಯ ಮಾಡಿದ ತಾಂಡವ್​​ಗೆ ಸುದೀಪ್ ತರಾಟೆ: ವಿಡಿಯೋ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಥಣಿಸಂದ್ರದ ರಿಸರ್ಚ್ ಸೆಂಟರ್‌ಗೆ ಸಚಿವ ರಾಮಲಿಂಗಾರೆಡ್ಡಿ ದಿಢೀರ್ ಭೇಟಿ
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಚಾಮರಾಜನಗರವನ್ನು 'ಕಾಡುಗಳ್ಳ ಮುಕ್ತ' ಮಾಡಲು ಸರ್ಕಾರದ ಬಿಗ್ ಪ್ಲಾನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!