AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹೆದರಿ, ವಿಮಾನಗಳಲ್ಲಿ ಮಧ್ಯೆ ಸೀಟ್ ಖಾಲಿ ಬಿಡೋದು ಬೇಡ -ಸುಪ್ರೀಂಕೋರ್ಟ್​

ದೆಹಲಿ: ಭಾರತದಲ್ಲಿ ಹೆಜ್ಜೆಯೂರಿರೋ ಕ್ರೂರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಉಗ್ರರೂಪ ತೋರಿಸ್ತಿದೆ. ಕಂಡ ಕಂಡವರನೆಲ್ಲಾ ತನ್ನ ತೆಕ್ಕೆಗೆ ಬಾಚಿಕೊಳ್ತಿದೆ. ಕ್ಷಣ ಕ್ಷಣಕ್ಕೂ ಸೋಂಕಿನ ಸುನಾಮಿ ಏರ್ತಾನೆ ಇದ್ದು ಇಡೀ ದೇಶವೇ ಕಂಗೆಟ್ಟು ಕೂತಿದೆ. ಏರ್​ಲೈನ್ಸ್​ಗಳಿಗೆ ಸುಪ್ರೀಂ ರಿಲೀಫ್ ಈ ಮಧ್ಯೆ ದೇಶದ ಏರ್​ಲೈನ್ಸ್​ಗಳಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿಮಾನಗಳಲ್ಲಿ ಮಧ್ಯೆ ಸೀಟು ಖಾಲಿ‌ ಬಿಡುವ ಅಗತ್ಯವಿಲ್ಲ ಎಂದು ಮಹತ್ವದ ಆದೇಶ ನೀಡಿ, ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಸಂಬಂಧ […]

ಕೊರೊನಾಗೆ ಹೆದರಿ, ವಿಮಾನಗಳಲ್ಲಿ ಮಧ್ಯೆ ಸೀಟ್ ಖಾಲಿ ಬಿಡೋದು ಬೇಡ -ಸುಪ್ರೀಂಕೋರ್ಟ್​
ಸಾಧು ಶ್ರೀನಾಥ್​
|

Updated on:Jun 26, 2020 | 5:32 PM

Share

ದೆಹಲಿ: ಭಾರತದಲ್ಲಿ ಹೆಜ್ಜೆಯೂರಿರೋ ಕ್ರೂರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಉಗ್ರರೂಪ ತೋರಿಸ್ತಿದೆ. ಕಂಡ ಕಂಡವರನೆಲ್ಲಾ ತನ್ನ ತೆಕ್ಕೆಗೆ ಬಾಚಿಕೊಳ್ತಿದೆ. ಕ್ಷಣ ಕ್ಷಣಕ್ಕೂ ಸೋಂಕಿನ ಸುನಾಮಿ ಏರ್ತಾನೆ ಇದ್ದು ಇಡೀ ದೇಶವೇ ಕಂಗೆಟ್ಟು ಕೂತಿದೆ.

ಏರ್​ಲೈನ್ಸ್​ಗಳಿಗೆ ಸುಪ್ರೀಂ ರಿಲೀಫ್ ಈ ಮಧ್ಯೆ ದೇಶದ ಏರ್​ಲೈನ್ಸ್​ಗಳಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿಮಾನಗಳಲ್ಲಿ ಮಧ್ಯೆ ಸೀಟು ಖಾಲಿ‌ ಬಿಡುವ ಅಗತ್ಯವಿಲ್ಲ ಎಂದು ಮಹತ್ವದ ಆದೇಶ ನೀಡಿ, ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಈ ಸಂಬಂಧ ಡಿಜಿಸಿಎಯಿಂದ ಸುಪ್ರೀಂಕೋರ್ಟ್​ಗೆ ತಜ್ಞರ ಸಮಿತಿಯ ವರದಿ ಸಲ್ಲಿಕೆ ಮಾಡಲಾಗಿದೆ. ಆದಾಗ್ಯೂ, ವಿಮಾನಗಳಲ್ಲಿ ಸುರಕ್ಷತೆ, ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ಶಿಫಾರಸು ಮಾಡಲಾಗಿದೆ.

Published On - 5:18 pm, Fri, 26 June 20

ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
ಸರ್ಕಾರಿ ಆಸ್ಪತ್ರೆಯಲ್ಲಿ ಸಿಟಿ, MRI ಸ್ಕ್ಯಾನಿಂಗ್​ ಸೇವೆ ಸ್ಥಗಿತ!
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
AI ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ಸವದತ್ತಿ ಯಲ್ಲಮ್ಮನ ಸನ್ನಿಧಿಯಲ್ಲಿ ಇದೆಂಥಾ ಸ್ಥಿತಿ: ಯಾರು ಹೊಣೆ?
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ವೇಗವಾಗಿ ಬಂದು ತಾಯಿ, ಮಗ ಇದ್ದ ಬೈಕ್​​ಗೆ ಡಿಕ್ಕಿ ಹೊಡೆದ ಕಾರು
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಎಕ್ಸಾಂ ಹಾಲ್ ಟಿಕೆಟ್ ತೋರಿಸಿದ್ರೆ ಬಾಲಕರಿಗೂ ಉಚಿತ ಪ್ರಯಾಣ
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಮಕ್ಕಳ ಪರೀಕ್ಷಾ ಒತ್ತಡ ನಿವಾರಣೆಗೆ ಪೋಷಕರು ಮಾಡಬೇಕಾದ್ದು ಏನು?
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಸಿಸಿಟಿವಿಯಲ್ಲಿ ಸೆರೆಯಾಯಿತು ಎದೆ ಝಲ್​​ ಎನಿಸೋ ದೃಶ್ಯ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಮಧುರ ಪ್ರೇಮಕ್ಕೆ 10 ವರ್ಷ; ಮೊದಲ ಭೇಟಿಯ ಫೋಟೋ ಹಂಚಿಕೊಂಡ ಚೈತ್ರಾ ಕುಂದಾಪುರ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಬೇಸಿಗೆಗೂ ಮುನ್ನ ಮಂತ್ರಾಲಯದಲ್ಲಿ ನೀರಿಗೆ ತತ್ವಾರ: ಪುಣ್ಯಸ್ನಾನಕ್ಕೂ ಪರದಾಟ
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?
ಪುಸ್ತಕ ಹಿಡಿದುಕೊಂಡು ಓದಲು ಕುಳಿತಾಗಲೇ ನಿದ್ದೆ ಬರುತ್ತಾ?