AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾಗೆ ಹೆದರಿ, ವಿಮಾನಗಳಲ್ಲಿ ಮಧ್ಯೆ ಸೀಟ್ ಖಾಲಿ ಬಿಡೋದು ಬೇಡ -ಸುಪ್ರೀಂಕೋರ್ಟ್​

ದೆಹಲಿ: ಭಾರತದಲ್ಲಿ ಹೆಜ್ಜೆಯೂರಿರೋ ಕ್ರೂರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಉಗ್ರರೂಪ ತೋರಿಸ್ತಿದೆ. ಕಂಡ ಕಂಡವರನೆಲ್ಲಾ ತನ್ನ ತೆಕ್ಕೆಗೆ ಬಾಚಿಕೊಳ್ತಿದೆ. ಕ್ಷಣ ಕ್ಷಣಕ್ಕೂ ಸೋಂಕಿನ ಸುನಾಮಿ ಏರ್ತಾನೆ ಇದ್ದು ಇಡೀ ದೇಶವೇ ಕಂಗೆಟ್ಟು ಕೂತಿದೆ. ಏರ್​ಲೈನ್ಸ್​ಗಳಿಗೆ ಸುಪ್ರೀಂ ರಿಲೀಫ್ ಈ ಮಧ್ಯೆ ದೇಶದ ಏರ್​ಲೈನ್ಸ್​ಗಳಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿಮಾನಗಳಲ್ಲಿ ಮಧ್ಯೆ ಸೀಟು ಖಾಲಿ‌ ಬಿಡುವ ಅಗತ್ಯವಿಲ್ಲ ಎಂದು ಮಹತ್ವದ ಆದೇಶ ನೀಡಿ, ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ. ಈ ಸಂಬಂಧ […]

ಕೊರೊನಾಗೆ ಹೆದರಿ, ವಿಮಾನಗಳಲ್ಲಿ ಮಧ್ಯೆ ಸೀಟ್ ಖಾಲಿ ಬಿಡೋದು ಬೇಡ -ಸುಪ್ರೀಂಕೋರ್ಟ್​
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Jun 26, 2020 | 5:32 PM

Share

ದೆಹಲಿ: ಭಾರತದಲ್ಲಿ ಹೆಜ್ಜೆಯೂರಿರೋ ಕ್ರೂರಿ ಕೊರೊನಾ ವೈರಸ್​ ದಿನೇ ದಿನೇ ತನ್ನ ಉಗ್ರರೂಪ ತೋರಿಸ್ತಿದೆ. ಕಂಡ ಕಂಡವರನೆಲ್ಲಾ ತನ್ನ ತೆಕ್ಕೆಗೆ ಬಾಚಿಕೊಳ್ತಿದೆ. ಕ್ಷಣ ಕ್ಷಣಕ್ಕೂ ಸೋಂಕಿನ ಸುನಾಮಿ ಏರ್ತಾನೆ ಇದ್ದು ಇಡೀ ದೇಶವೇ ಕಂಗೆಟ್ಟು ಕೂತಿದೆ.

ಏರ್​ಲೈನ್ಸ್​ಗಳಿಗೆ ಸುಪ್ರೀಂ ರಿಲೀಫ್ ಈ ಮಧ್ಯೆ ದೇಶದ ಏರ್​ಲೈನ್ಸ್​ಗಳಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ. ವಿಮಾನಗಳಲ್ಲಿ ಮಧ್ಯೆ ಸೀಟು ಖಾಲಿ‌ ಬಿಡುವ ಅಗತ್ಯವಿಲ್ಲ ಎಂದು ಮಹತ್ವದ ಆದೇಶ ನೀಡಿ, ಬಾಂಬೆ ಹೈಕೋರ್ಟ್ ನೀಡಿದ್ದ ಆದೇಶವನ್ನು ಸುಪ್ರೀಂಕೋರ್ಟ್ ಎತ್ತಿಹಿಡಿದಿದೆ.

ಈ ಸಂಬಂಧ ಡಿಜಿಸಿಎಯಿಂದ ಸುಪ್ರೀಂಕೋರ್ಟ್​ಗೆ ತಜ್ಞರ ಸಮಿತಿಯ ವರದಿ ಸಲ್ಲಿಕೆ ಮಾಡಲಾಗಿದೆ. ಆದಾಗ್ಯೂ, ವಿಮಾನಗಳಲ್ಲಿ ಸುರಕ್ಷತೆ, ಆರೋಗ್ಯ ಕಾಪಾಡಲು ಮುನ್ನೆಚ್ಚರಿಕೆಯ ಕ್ರಮಗಳನ್ನು ಅಳವಡಿಸಿಕೊಳ್ಳಬೇಕೆಂದು ಶಿಫಾರಸು ಮಾಡಲಾಗಿದೆ.

Published On - 5:18 pm, Fri, 26 June 20

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’