AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಐಶ್ವರ್ಯ ರೈ -ಮಗಳು ಆರಾಧ್ಯ ಕೊರೊನಾದಿಂದ ಬಚಾವ್, ಮನೆಗೆ ವಾಪಸ್

ಮುಂಬೈ: ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕುಟುಂಬದಿಂದ ಅವರ ಅಭಿಮಾನಿಗಳಿಗೆ ಖುಷಿಯ ಸುದ್ಧಿಯೊಂದು ಹೊರಬಿದ್ದಿದೆ. ಅಮಿತಾಬ್ ಬಚ್ಚನ್, ಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈ ನಾಲ್ವರಲ್ಲಿ ಐಶ್ವರ್ಯ ರೈ ಬಚ್ಚನ್ ಹಾಗೂ ಮಗಳು ಆರಾಧ್ಯ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಈ ವಿಚಾರವನ್ನು […]

ಐಶ್ವರ್ಯ ರೈ -ಮಗಳು ಆರಾಧ್ಯ ಕೊರೊನಾದಿಂದ ಬಚಾವ್, ಮನೆಗೆ ವಾಪಸ್
ಸಾಧು ಶ್ರೀನಾಥ್​
| Edited By: |

Updated on:Jul 28, 2020 | 12:53 AM

Share

ಮುಂಬೈ: ಕೆಲವು ದಿನಗಳ ಹಿಂದೆ ಕೊರೊನಾ ಸೋಂಕು ತಗುಲಿದ್ದ ಬಾಲಿವುಡ್ ಬಿಗ್ ಬಿ ಅಮಿತಾಬ್ ಬಚ್ಚನ್ ಕುಟುಂಬದಿಂದ ಅವರ ಅಭಿಮಾನಿಗಳಿಗೆ ಖುಷಿಯ ಸುದ್ಧಿಯೊಂದು ಹೊರಬಿದ್ದಿದೆ.

ಅಮಿತಾಬ್ ಬಚ್ಚನ್, ಮಗ ಅಭಿಷೇಕ್ ಬಚ್ಚನ್, ಸೊಸೆ ಐಶ್ವರ್ಯ ರೈ ಬಚ್ಚನ್ ಮತ್ತು ಮೊಮ್ಮಗಳು ಆರಾಧ್ಯ ಗೆ ಕೊರೊನಾ ಸೋಂಕು ತಗುಲಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಈ ನಾಲ್ವರಲ್ಲಿ ಐಶ್ವರ್ಯ ರೈ ಬಚ್ಚನ್ ಹಾಗೂ ಮಗಳು ಆರಾಧ್ಯ ಕೊರೊನಾ ಸೋಂಕಿನಿಂದ ಸಂಪೂರ್ಣ ಗುಣಮುಖರಾಗಿದ್ದು ಇಂದು ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.

ಈ ವಿಚಾರವನ್ನು ಅಭಿಷೇಕ್ ಬಚ್ಚನ್ ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಬರೆದುಕೊಂಡಿದ್ದು, ಇಬ್ಬರೂ ಗುಣಮುಖರಾಗಲು ಸಹಕರಿಸಿದ ಆಸ್ಪತ್ರೆಯ ಎಲ್ಲಾ ಸಿಬ್ಬಂದಿಗೆ ಧನ್ಯವಾದ ತಿಳಿಸಿದ್ದಾರೆ. ಜೊತೆಗೆ ತಾವು ಹಾಗೂ ತಂದೆ ಅಮಿತಾ ಬಚ್ಚನ್ ಇನ್ನೂ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು ಆದಷ್ಟು ಬೇಗ ಗುಣಮುಖರಾಗಿ ಹೊರಬರುವುದಾಗಿ ತಿಳಿಸಿದ್ದಾರೆ.

Published On - 5:12 pm, Mon, 27 July 20

ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಇಂದು ಈ ರಾಶಿಯವರಿಗೆ ಆಪ್ತರಿಂದಲೇ ಮೋಸ
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?