AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮುಂದೂಡಲಾಗಿದ್ದ ’ಮೈದಾನ್‘ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್..

ಈ ಮೊದಲೇ 2021ರ ಆಗಸ್ಟ್​ನಲ್ಲಿ ಬಿಡುಗಡೆ ಮಾಡಬೇಕೆಂದು ನಿರ್ಧಾರವಾಗಿತ್ತು. ಆದರೆ ಕೊರೊನಾ ಲಾಕ್​ಡೌನ್​ನಿಂದ ಚಿತ್ರೀಕರಣ ಮಾಡಲು ಸಾಧ್ಯವಿರಲಿಲ್ಲ. ಆದರೆ ಇದೀಗ ಟ್ವಿಟರ್​ನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಟ ದೇವಗನ್ ಚಿತ್ರ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.

ಕೊರೊನಾದಿಂದ ಮುಂದೂಡಲಾಗಿದ್ದ ’ಮೈದಾನ್‘ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್..
ಮೈದಾನ್ ಸಿನಿಮಾ ಪೋಸ್ಟರ್, ಅಜಯ್ ದೇವ್​ಗನ್
sandhya thejappa
| Edited By: |

Updated on:Dec 12, 2020 | 5:40 PM

Share

ಮುಂಬೈ: ಬಹು ನಿರೀಕ್ಷಿತ ಚಿತ್ರ ‘ಮೈದಾನ್’ ಅನ್ನು 2021ರ ಅಕ್ಟೋಬರ್ 15ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ನಟ ಅಜಯ್ ದೇವ್​ಗನ್ ಶನಿವಾರ ತಿಳಿಸಿದ್ದಾರೆ.

ಈ ಮೊದಲೇ 2021ರ ಆಗಸ್ಟ್​ನಲ್ಲಿ ಬಿಡುಗಡೆ ಮಾಡಬೇಕೆಂದು ನಿರ್ಧಾರವಾಗಿತ್ತು. ಆದರೆ ಕೊರೊನಾ ಲಾಕ್​ಡೌನ್​ನಿಂದ ಚಿತ್ರೀಕರಣ ಮಾಡಲು ಸಾಧ್ಯವಿರಲಿಲ್ಲ. ಆದರೆ ಇದೀಗ ಟ್ವಿಟರ್​ನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಟ ದೇವಗನ್ ಚಿತ್ರ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.

ಹಲವು ಭಾಷೆಗಳಲ್ಲಿ ಬಿಡುಗಡೆ: ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಮೈದಾನ್ ವಿಶ್ವದಾದ್ಯಂತ 2021ರ ದಸರಾದ ವೇಳೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಜನವರಿಯಿಂದ ಶೂಟಿಂಗ್ ಪ್ರಕ್ರಿಯೆಗಳು ಪ್ರಾರಂಭವಾಗುತ್ತದೆ ಎಂದು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

1950 ರಿಂದ ಭಾರತೀಯ ಫುಟ್​ಬಾಲ್ ತಂಡದ ಕೋಚ್ ಮತ್ತು ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ ಸೈಯದ್ ಅಬ್ದುಲ್ ರಹೀಮ್ ಪಾತ್ರವನ್ನು ವಿವರಿಸುವ ಈ ಚಿತ್ರವನ್ನು ಅಮಿತ್ ರವೀಂದ್ರನಾಥ್  ಶರ್ಮಾ ನಿರ್ದೇಶಿಸಲಿದ್ದಾರೆ. ಸೈವಿನ್ ಕ್ವಾಡ್ರಾಸ್ ಚಿತ್ರಕಥೆಯನ್ನು ಬರೆದಿದ್ದರೆ, ರಿತೇಶ್ ಷಾ ಸಂಭಾಷಣೆಗಳನ್ನು ಬರೆದಿದ್ದಾರೆ. ಪ್ರಿಯಮಣಿ, ಗಜರಾಜ್ ರಾವ್ ಮತ್ತು ಬಂಗಾಳಿ ನಟ ರುದ್ರಾನಿಲ್ ಘೋಷ್ ನಟಿಸಿರುವ ಈ ಚಿತ್ರವನ್ನು ಬೋನಿ ಕಪೂರ್, ಆಕಾಶ್ ಚಾವ್ಲಾ ಮತ್ತು ಅರುಣವ ಜಾಯ್ ಸೇನ್​ಗುಪ್ತಾ ನಿರ್ಮಾಪಕರಾಗಿ ಸೇವೆ ಸಲ್ಲಿಸಲಿದ್ದಾರೆ.

‘ಸಲಗ’ನಿಗಾಗಿ ಸಿದ್ಧವಾಯ್ತು ಶಾಸನ: ದುನಿಯಾ ವಿಜಿಗೆ ಅಭಿಮಾನಿಯ ಸ್ಪೆಷಲ್​ ಸರ್​ಪ್ರೈಸ್​!

Published On - 5:39 pm, Sat, 12 December 20

Follow Us
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ಗ್ಯಾಸ್ ​ಇಲ್ಲದಿದ್ರೂ ಚಾಮುಂಡಿ ಬೆಟ್ಟಕ್ಕೆ ಬರುವ ಭಕ್ತರಿಗೆ ಪ್ರಸಾದ ಲಭ್ಯ!
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ
ನೀವು ಮಾಡುವ ಒಂದು ಸಣ್ಣ ತಪ್ಪಿನಿಂದ ದೊಡ್ಡ ಅಪಘಾತವೇ ಸಂಭವಿಸಬಹುದು ಎಚ್ಚರ