AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊರೊನಾದಿಂದ ಮುಂದೂಡಲಾಗಿದ್ದ ’ಮೈದಾನ್‘ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್..

ಈ ಮೊದಲೇ 2021ರ ಆಗಸ್ಟ್​ನಲ್ಲಿ ಬಿಡುಗಡೆ ಮಾಡಬೇಕೆಂದು ನಿರ್ಧಾರವಾಗಿತ್ತು. ಆದರೆ ಕೊರೊನಾ ಲಾಕ್​ಡೌನ್​ನಿಂದ ಚಿತ್ರೀಕರಣ ಮಾಡಲು ಸಾಧ್ಯವಿರಲಿಲ್ಲ. ಆದರೆ ಇದೀಗ ಟ್ವಿಟರ್​ನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಟ ದೇವಗನ್ ಚಿತ್ರ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.

ಕೊರೊನಾದಿಂದ ಮುಂದೂಡಲಾಗಿದ್ದ ’ಮೈದಾನ್‘ ಚಿತ್ರ ಬಿಡುಗಡೆಗೆ ಡೇಟ್ ಫಿಕ್ಸ್..
ಮೈದಾನ್ ಸಿನಿಮಾ ಪೋಸ್ಟರ್, ಅಜಯ್ ದೇವ್​ಗನ್
sandhya thejappa
| Edited By: |

Updated on:Dec 12, 2020 | 5:40 PM

Share

ಮುಂಬೈ: ಬಹು ನಿರೀಕ್ಷಿತ ಚಿತ್ರ ‘ಮೈದಾನ್’ ಅನ್ನು 2021ರ ಅಕ್ಟೋಬರ್ 15ರಂದು ಬಿಡುಗಡೆ ಮಾಡಲಾಗುತ್ತದೆ ಎಂದು ನಟ ಅಜಯ್ ದೇವ್​ಗನ್ ಶನಿವಾರ ತಿಳಿಸಿದ್ದಾರೆ.

ಈ ಮೊದಲೇ 2021ರ ಆಗಸ್ಟ್​ನಲ್ಲಿ ಬಿಡುಗಡೆ ಮಾಡಬೇಕೆಂದು ನಿರ್ಧಾರವಾಗಿತ್ತು. ಆದರೆ ಕೊರೊನಾ ಲಾಕ್​ಡೌನ್​ನಿಂದ ಚಿತ್ರೀಕರಣ ಮಾಡಲು ಸಾಧ್ಯವಿರಲಿಲ್ಲ. ಆದರೆ ಇದೀಗ ಟ್ವಿಟರ್​ನಲ್ಲಿ ಚಿತ್ರದ ಪೋಸ್ಟರ್ ಬಿಡುಗಡೆ ಮಾಡಿದ ನಟ ದೇವಗನ್ ಚಿತ್ರ ಬಿಡುಗಡೆ ದಿನಾಂಕವನ್ನು ಹಂಚಿಕೊಂಡಿದ್ದಾರೆ.

ಹಲವು ಭಾಷೆಗಳಲ್ಲಿ ಬಿಡುಗಡೆ: ಹಿಂದಿ, ತಮಿಳು, ತೆಲುಗು ಮತ್ತು ಮಲಯಾಳಂ ಭಾಷೆಗಳಲ್ಲಿ ಬಿಡುಗಡೆಯಾಗಲಿರುವ ಮೈದಾನ್ ವಿಶ್ವದಾದ್ಯಂತ 2021ರ ದಸರಾದ ವೇಳೆಯಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದ್ದು, ಜನವರಿಯಿಂದ ಶೂಟಿಂಗ್ ಪ್ರಕ್ರಿಯೆಗಳು ಪ್ರಾರಂಭವಾಗುತ್ತದೆ ಎಂದು ಟ್ವಿಟರ್​ನಲ್ಲಿ ತಿಳಿಸಿದ್ದಾರೆ.

1950 ರಿಂದ ಭಾರತೀಯ ಫುಟ್​ಬಾಲ್ ತಂಡದ ಕೋಚ್ ಮತ್ತು ಮ್ಯಾನೇಜರ್ ಆಗಿ ಸೇವೆ ಸಲ್ಲಿಸಿದ ಸೈಯದ್ ಅಬ್ದುಲ್ ರಹೀಮ್ ಪಾತ್ರವನ್ನು ವಿವರಿಸುವ ಈ ಚಿತ್ರವನ್ನು ಅಮಿತ್ ರವೀಂದ್ರನಾಥ್  ಶರ್ಮಾ ನಿರ್ದೇಶಿಸಲಿದ್ದಾರೆ. ಸೈವಿನ್ ಕ್ವಾಡ್ರಾಸ್ ಚಿತ್ರಕಥೆಯನ್ನು ಬರೆದಿದ್ದರೆ, ರಿತೇಶ್ ಷಾ ಸಂಭಾಷಣೆಗಳನ್ನು ಬರೆದಿದ್ದಾರೆ. ಪ್ರಿಯಮಣಿ, ಗಜರಾಜ್ ರಾವ್ ಮತ್ತು ಬಂಗಾಳಿ ನಟ ರುದ್ರಾನಿಲ್ ಘೋಷ್ ನಟಿಸಿರುವ ಈ ಚಿತ್ರವನ್ನು ಬೋನಿ ಕಪೂರ್, ಆಕಾಶ್ ಚಾವ್ಲಾ ಮತ್ತು ಅರುಣವ ಜಾಯ್ ಸೇನ್​ಗುಪ್ತಾ ನಿರ್ಮಾಪಕರಾಗಿ ಸೇವೆ ಸಲ್ಲಿಸಲಿದ್ದಾರೆ.

‘ಸಲಗ’ನಿಗಾಗಿ ಸಿದ್ಧವಾಯ್ತು ಶಾಸನ: ದುನಿಯಾ ವಿಜಿಗೆ ಅಭಿಮಾನಿಯ ಸ್ಪೆಷಲ್​ ಸರ್​ಪ್ರೈಸ್​!

Published On - 5:39 pm, Sat, 12 December 20

Follow Us
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯ ಹಲ್ಲೆ: ಪ್ರಕರಣದಲ್ಲಿ​ ಶಾಸಕ ರೆಡ್ಡಿ ಎಂಟ್ರಿ
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಹಿಂದೆ ಸಂಬಂಧಿಯನ್ನ ಕೊಂದ್ರು, ಈಗ ಅಳಿಯನ ಹತ್ಯೆ:ಮಾಜಿ ಸಚಿವ ಬೆಳಮಗಿ ಕಣ್ಣೀರು
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!