AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮುಗಿದ ‘ಅಜಿತ’ನ ಸಾಹಸ! ದೇವೇಂದ್ರನ ಪಾಡೇನು?

ಮುಂಬೈ: ಮಹಾರಾಷ್ಟ್ರದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ಇಂದು ರಾಜೀನಾಮೆ ನೀಡಿದ್ದಾರೆ. ನಾಳೆ ಬಹುಮತ ಸಾಬೀತು ಪಡಿಸುವಂತೆ ಬೆಳಗ್ಗೆಯಷ್ಟೇ ಸುಪ್ರೀಂಕೋರ್ಟ್ ಸೂಚಿಸಿತ್ತು. ಬಹುಮತ ಸಾಬೀತಿಗೂ ಮೊದಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ಗೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸರ್ಕಾರದ ಮೇಲೂ ಕಾರ್ಮೋಡ ಆವರಿಸಿದಂತಾಗಿದೆ. ಈ ಮಧ್ಯೆ, ಮಧ್ಯಾಹ್ನ 3.30ಕ್ಕೆ ಸಿಎಂ ಫಡ್ನವಿಸ್ ಸುದ್ದಿಗೋಷ್ಠಿ ಕರೆದಿದ್ದಾರೆ.

ಮುಗಿದ ‘ಅಜಿತ’ನ ಸಾಹಸ! ದೇವೇಂದ್ರನ ಪಾಡೇನು?
ಸಾಧು ಶ್ರೀನಾಥ್​
|

Updated on:Nov 26, 2019 | 2:36 PM

Share

ಮುಂಬೈ: ಮಹಾರಾಷ್ಟ್ರದ ದಿಢೀರ್ ರಾಜಕೀಯ ಬೆಳವಣಿಗೆಯಲ್ಲಿ ಡಿಸಿಎಂ ಸ್ಥಾನಕ್ಕೆ ಅಜಿತ್ ಪವಾರ್ ಇಂದು ರಾಜೀನಾಮೆ ನೀಡಿದ್ದಾರೆ. ನಾಳೆ ಬಹುಮತ ಸಾಬೀತು ಪಡಿಸುವಂತೆ ಬೆಳಗ್ಗೆಯಷ್ಟೇ ಸುಪ್ರೀಂಕೋರ್ಟ್ ಸೂಚಿಸಿತ್ತು. ಬಹುಮತ ಸಾಬೀತಿಗೂ ಮೊದಲೇ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್‌ಗೆ ಅಜಿತ್ ಪವಾರ್ ರಾಜೀನಾಮೆ ಸಲ್ಲಿಸಿದ್ದಾರೆ. ಇದರೊಂದಿಗೆ ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರ ಸರ್ಕಾರದ ಮೇಲೂ ಕಾರ್ಮೋಡ ಆವರಿಸಿದಂತಾಗಿದೆ.

ಈ ಮಧ್ಯೆ, ಮಧ್ಯಾಹ್ನ 3.30ಕ್ಕೆ ಸಿಎಂ ಫಡ್ನವಿಸ್ ಸುದ್ದಿಗೋಷ್ಠಿ ಕರೆದಿದ್ದಾರೆ.

Published On - 2:30 pm, Tue, 26 November 19

ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
ಮುಂದೆ ನಮ್ರತೆ ಕಲಿತುಕೊಳ್ಳೋಣ ಬಿಡಿ: ಮೋಹನ್ ದಾಸ್ ಪೈಗೆ ಡಿಕೆಶಿ ಟಾಂಗ್
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
8 ಮಂದಿ ಪೊಲೀಸ್ ಸಸ್ಪೆಂಡ್: ಅಧಿವೇಶನದಲ್ಲಿ ಸದ್ದು ಮಾಡಲಿದೆ ಖಾಕಿ ಕಳ್ಳಾಟ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
ಬೆಳಗಾವಿಯ ಚಳಿಗಾಲದ ಅಧಿವೇಶನದ ನೇರಪ್ರಸಾರ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
Video: ಗಾಳಿಯ ರಭಸಕ್ಕೆ ಕುಸಿದು ಬಿತ್ತು ಬ್ರೆಜಿಲ್​ನ ಲಿಬರ್ಟಿ ಸ್ಟ್ಯಾಚ್ಯೂ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಚಿಕ್ಕಬಳ್ಳಾಪುರದಲ್ಲಿ ಸರಣಿ ಅಪಘಾತ: ತಪ್ಪಿದ ಭಾರಿ ಅನಾಹುತ
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
ಧ್ರುವಂತ್​ನ ಸೀಕ್ರೆಟ್​ರೂಂನಲ್ಲಿ ಇಟ್ಟ ಬಗ್ಗೆ ಬಿಗ್ ಬಾಸ್​ಗೆ ಬೇಸರ?
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
‘ಸು ಫ್ರಮ್ ಸೋ’ ಯಶಸ್ಸಿನ ಮೂಲವನ್ನು‘45’ ನಿರ್ಮಾಪಕನಿಗೆ ಹಸ್ತಾಂತರಿಸಿದ ರಾಜ್
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ದೆಹಲಿ-ಆಗ್ರಾ ಎಕ್ಸ್​ಪ್ರೆಸ್​ವೇನಲ್ಲಿ ಹಲವು ಬಸ್​ಗಳಿಗೆ ಬೆಂಕಿ
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?
ಧನುರ್ಮಾಸದಲ್ಲಿ ಶುಭಕಾರ್ಯಗಳನ್ನ ಮಾಡಬಾರದು ಯಾಕೆ ಗೊತ್ತಾ?