ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 400 ಕೆಜಿ ತೂಕದ ಬೀಗ ಉಡುಗೊರೆ ನೀಡಲಿದ್ದಾರೆ ಅಲಿಗಢದ ಪ್ರಸಿದ್ಧ ಕುಶಲಕರ್ಮಿ ದಂಪತಿ

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಅಲಿಗಢದ ಕುಶಲಕರ್ಮಿಯೊಬ್ಬರು 10 ಅಡಿ ಎತ್ತರದ 400 ಕೆಜಿ ತೂಕದ ಬೀಗ ಉಡುಗೊರೆಯಾಗಿ ನೀಡಲಿದ್ದಾರೆ.

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ 400 ಕೆಜಿ ತೂಕದ ಬೀಗ ಉಡುಗೊರೆ ನೀಡಲಿದ್ದಾರೆ ಅಲಿಗಢದ ಪ್ರಸಿದ್ಧ ಕುಶಲಕರ್ಮಿ ದಂಪತಿ
ಬೀಗ
Follow us
|

Updated on: Aug 07, 2023 | 12:05 PM

ಅಯೋಧ್ಯೆಯ ಶ್ರೀರಾಮ ಮಂದಿರಕ್ಕೆ ಅಲಿಗಢದ ಕುಶಲಕರ್ಮಿಯೊಬ್ಬರು 10 ಅಡಿ ಎತ್ತರದ 400 ಕೆಜಿ ತೂಕದ ಬೀಗ ಉಡುಗೊರೆಯಾಗಿ ನೀಡಲಿದ್ದಾರೆ. ಅಯೋಧ್ಯೆಯ ರಾಮಮಂದಿರ 2024ರ ಜನವರಿಯಲ್ಲಿ ಭಕ್ತರ ದರ್ಶನಕ್ಕೆ ಮುಕ್ತವಾಗುವ ಸಾಧ್ಯತೆ ಇದೆ. ವಿಶ್ವದ ಅತಿದೊಡ್ಡ ಬೀಗವನ್ನು ತಯಾರಿಸಿಲು ಕುಶಲಕರ್ಮಿ ಸತ್ಯ ಪ್ರಕಾಶ್ ಶರ್ಮಾ ತಿಂಗಳುಗಳಕಾಲ ಕಷ್ಟಪಟ್ಟಿದ್ದಾರೆ.

ತಮ್ಮ ಕುಟುಂಬವು ಸಾಕಷ್ಟು ವರ್ಷಗಳಿಂದ ಕೈಗಳಿಂದಲೇ ಬೀಗ ತಯಾರಿಸುವಲ್ಲಿ ಪ್ರಸಿದ್ಧವಾಗಿದೆ, ಈಗ ರಾಮ ಮಂದಿರವನ್ನು ಗಮನದಲ್ಲಿಟ್ಟುಕೊಂಡು ಅವರು 10 ಅಡಿ ಎತ್ತರ ಹಾಗೂ 4.5 ಅಡಿ ಅಗಲ ಹಾಗೂ 9.5 ಇಂಚು ದಪ್ಪವಿರುವ ಬೀಗವನ್ನು ತಯಾರಿಸಿದ್ದು ಅದಕ್ಕೆ ನಾಲ್ಕು ಅಡಿಯಷ್ಟು ದೊಡ್ಡ ಕೀಲಿ ಕೈಯನ್ನು ಕೂಡ ನಿರ್ಮಿಸಲಾಗಿದೆ.

ಮತ್ತಷ್ಟು ಓದಿ: ಅಯೋಧ್ಯೆಯಲ್ಲಿ ವೇಗ ಪಡೆದುಕೊಂಡ ರಾಮಮಂದಿರದ ಕೆಲಸ; ಕಾರ್ಮಿಕರ ಸಂಖ್ಯೆ ಹೆಚ್ಚಿಸಿದ ಟ್ರಸ್ಟ್

ಲಕ್ಷಾಂತರ ಭಕ್ತರಿಂದ ಕಾಣಿಕೆಗಳನ್ನು ಸ್ವೀಕರಿಸುತ್ತಿದ್ದೇವೆ ಮತ್ತು ಈ ಬೀಗವನ್ನು ಎಲ್ಲಿ ಬಳಸಬೇಕು ಎಂಬುದನ್ನು ನಂತರ ನಿರ್ಧರಿಸಲಾಗುವುದು ಎಂದು ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪದಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪತ್ನಿಯೊಂದಿಗೆ ಸೇರಿ ಈ ಬೀಗವನ್ನು ತಯಾರಿಸಿದ್ದೇನೆ ಎಂದು ಸತ್ಯ ಪ್ರಕಾಶ್ ಶರ್ಮಾ ಹೇಳಿದ್ದಾರೆ. ಈವರೆಗೆ ಒಂದೂವರೆ ಲಕ್ಷ ರೂ ಹಾಗೂ ಈಗ ಮೂರು ಲಕ್ಷ ರೂ. ಖರ್ಚಾಗಿದೆ. ಇಬ್ಬರೂ ಸೇರಿ 6 ತಿಂಗಳಲ್ಲಿ ಬೀಗ ಸಿದ್ಧಪಡಿಸಿದ್ದಾರೆ.

ಬೀಗವನ್ನು ಕಬ್ಬಿಣದಿಂದ ತಯಾರಿಸಲಾಗಿದೆ, ಆದರೆ ಅದರಲ್ಲಿ ಹಿತ್ತಾಳೆ, ಉಕ್ಕಿನ ಕೆಲಸವನ್ನೂ ಮಾಡಲು ಬಯಸುತ್ತೇವೆ. ಈಗ ನಮ್ಮ ಬಳಿ ಸಾಕಷ್ಟು ಹಣವಿಲ್ಲ, ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಬಳಿ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಪಿಡಿಒ, ಕಾರ್ಯದರ್ಶಿಗಳ ಹೋರಾಟಕ್ಕೆ ಬೆಂಬಲ ಘೋಷಿಸಿದ ಕುಮಾರಸ್ವಾಮಿ,ವಿಜಯೇಂದ್ರ
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ಶನಿವಾರ ಭಕ್ತರ ಪರಾಕಾಷ್ಠೆ-ತಿಮ್ಮಪ್ಪನ ದರ್ಶನಕ್ಕೆ ಕಾಯಬೇಕು 18 ಗಂಟೆ...
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
ನಾಮಿನೇಷನ್ ತೂಗುಗತ್ತಿ ಜೊತೆ ಕುತೂಹಲ ಮೂಡಿಸಿದ ಕಿಚ್ಚನ ಪಂಚಾಯ್ತಿ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Daily Devotional: ನವರಾತ್ರಿ ಮೂರನೇ ದಿನ ಚಂದ್ರಘಂಟಾ ದೇವಿ ಆರಾಧನೆ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
Nithya Bhavishya: ನವರಾತ್ರಿಯ ಮೂರನೇ ದಿನದ ರಾಶಿ ಭವಿಷ್ಯ ತಿಳಿಯಿರಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಶ್ರೀರಂಗಪಟ್ಟಣ ದಸರಾ ವೇದಿಕೆಗೆ ಶಿವಣ್ಣ ಎಂಟ್ರಿ; ಅಭಿಮಾನಿಗಳಿಗೆ ಭಾರಿ ಖುಷಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಮನೆಯೆದುರು ಇಟ್ಟಿದ್ದ ಚಪ್ಪಲಿಯೇ ಮಾಯ; ಈ ಕಳ್ಳನ ಕೆಲಸ ನೋಡಿ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಜಮ್ಮುವಿನ ಕತ್ರಾದಲ್ಲಿ ಭಾರೀ ಬಸ್‌ ಬೆಂಕಿ ದುರಂತ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಬೆಂಗಳೂರು: ಭೂಮಿ ಪೂಜೆಗೂ ಮುನ್ನ ಜಮೀರ್ ಪ್ರಾರ್ಥನೆ ಹೇಗಿತ್ತು ನೋಡಿ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ
ಕೀ ವಿಚಾರಕ್ಕೆ ಸ್ವರ್ಗದ ಮಂದಿ ಜತೆ ನರಕದವರ ಕಿರಿಕ್; ದೊಡ್ಡ ಜಗಳದ ಮುನ್ಸೂಚನೆ