AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ

Aligarh Muslim University teacher Rao Danish Ali shot dead: ಉತ್ತರಪ್ರದೇಶದ ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ ಎಬಿಕೆ ಸ್ಕೂಲ್​ನ ಟೀಚರ್ ರಾವ್ ದಾನಿಶ್ ಅಲಿ ಅವರನ್ನು ಹತ್ಯೆಗೈಯಲಾಗಿದೆ. ಯೂನಿವರ್ಸಿಟಿ ಕ್ಯಾಂಪಸ್ ಪ್ರದೇಶದಲ್ಲೇ ಡಿಸೆಂಬರ್ 24ರಂದು ರಾತ್ರಿ 9ಗಂಟೆಗೆ ಈ ಘಟನೆ ನಡೆದಿದೆ. ರಾವ್ ಅವರು ವಾಕಿಂಗ್​ಗೆ ಹೋದಾಗ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ ಕೊಂದಿದ್ದಾರೆ.

ಆಲಿಗಡ್ ಮುಸ್ಲಿಂ ಯೂನಿವರ್ಸಿಟಿ ಕ್ಯಾಂಪಸ್​ನಲ್ಲೇ ಬೋಧಕ ರಾವ್ ದಾನಿಶ್ ಅಲಿ ಹತ್ಯೆ
ಘಟನೆ ನಡೆದ ಯೂನಿವರ್ಸಿಟಿ ಕ್ಯಾಂಟೀನ್ ಸ್ಥಳ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 25, 2025 | 11:34 AM

Share

ಕಾನಪುರ್, ಡಿಸೆಂಬರ್ 9: ಆಲಿಗಡ್ ಮುಸ್ಲಿಂ ಯೂನಿವರ್ಸಿಟಿಯ (Aligarh Muslim University) ಬೋಧಕರೊಬ್ಬರನ್ನು ಕ್ಯಾಂಪಸ್​ನಲ್ಲೇ ಹತ್ಯೆ ಮಾಡಿದ ಘಟನೆ ನಡೆದಿದೆ. ವಿಶ್ವವಿದ್ಯಾಲಯದ ಎಬಿಕೆ ಸ್ಕೂಲ್​ನಲ್ಲಿ ಬೋಧಕರಾಗಿರುವ ರಾವ್ ದಾನಿಸ್ ಅಲಿಯನ್ನು ಗುಂಡಿಟ್ಟು ಸಾಯಿಸಲಾಗಿದೆ. ಆಲಿಗಡ್​ನಲ್ಲಿರುವ ಯೂನಿವರ್ಸಿಟಿ ಕ್ಯಾಂಪಸ್​ನ ಮೌಲಾನ ಆಜಾದ್ ಲೈಬ್ರರಿ ಪ್ರದೇಶದಲ್ಲಿ ಬುಧವಾರ ರಾತ್ರಿ 9 ಗಂಟೆಗೆ ಈ ಘಟನೆ ನಡೆದಿದೆ.

ಈ ಹತ್ಯೆಗೈದ ಹಂತಕರು ಯಾರೆಂದು ಗೊತ್ತಾಗಿಲ್ಲ. ದಾನಿಶ್ ಅಲಿ ಅವರು ತಮ್ಮ ಇಬ್ಬರು ಸಹೋದ್ಯೋಗಿಗಳೊಂದಿಗೆ ಮೌಲಾನ ಆಜಾದ್ ಲೈಬ್ರರಿ ಸಮೀಪದ ಕ್ಯಾಂಟೀನ್​ಗೆ ವಾಕಿಂಗ್​ಗೆ ಹೋಗಿದ್ದರು. ಆಗ ಬೈಕ್​ನಲ್ಲಿ ಬಂದ ಇಬ್ಬರು ಅಪರಿಚಿತ ವ್ಯಕ್ತಿಗಳು ಗುಂಡು ಹಾರಿಸಿ, ಪರಾರಿಯಾಗಿದ್ದಾರೆ.

ಇದನ್ನೂ ಓದಿ: ಚಿತ್ರದುರ್ಗ ಘಟನೆಯ ನಂತರ ಮತ್ತೊಂದು ಭಯಾನಕ ಅಪಘಾತ: ಎರಡು ಕಾರಿಗೆ ಡಿಕ್ಕಿ ಹೊಡೆದ ಸರ್ಕಾರಿ ಬಸ್ಸು, 7 ಮಂದಿ ಸಾವು

ಪೊಲೀಸರು ಕೂಡಲೇ ಸ್ಥಳಕ್ಕೆ ಬಂದು, ರಾವ್ ಅಲಿಯನ್ನು ಜವಾಹರಲಾಲ್ ನೆಹರೂ ಮೆಡಿಕಲ್ ಕಾಲೇಜಿಗೆ ಕರೆದೊಯ್ದಿದ್ದಾರೆ. ಆದರೆ, ಗಂಭೀರವಾಗಿ ಗಾಯಗೊಂಡಿದ್ದರಿಂದ ಅವರ ಪ್ರಾಣ ಉಳಿಯಲಿಲ್ಲ. ಇಬ್ಬರು ಅಪರಿಚಿತ ವ್ಯಕ್ತಿಗಳು ಈ ಹತ್ಯೆಗೈದಿರುವುದನ್ನು ಪೊಲೀಸರು ಖಚಿತಪಡಿಸಿದ್ದಾರೆ.

ಅಲಿಗಡ್ ಪೊಲೀಸರ ಟ್ವೀಟ್

ಯಾವ ಕಾರಣಕ್ಕೆ ಈ ಕೊಲೆ ನಡೆದಿದೆ ಎಂಬುದು ಗೊತ್ತಾಗಿಲ್ಲ. ಸದ್ಯ ಪೊಲೀಸರು ತನಿಖೆ ನಡೆಸತೊಡಗಿದ್ದಾರೆ. ಸುತ್ತಮುತ್ತಲಿನ ಸ್ಥಳದ ಸಿಸಿಟಿವಿ ಫೂಟೇಜ್ ಅನ್ನು ಪರಿಶೀಲಿಸಲಾಗುತ್ತಿದ್ದು, ಹಂತಕರನ್ನು ಪತ್ತೆ ಮಾಡುವ ಪ್ರಯತ್ನವಾಗುತ್ತಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಅಂಬರೀಷ್ ಊರಲ್ಲಿ ಶೂಟ್ ಆಗಿದೆ ‘ಸರ್ಕಾರಿ ನ್ಯಾಯಬೆಲೆ ಅಂಗಡಿ’ ಚಿತ್ರ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ಜೋಳ ತಿಂದು ಅಡ್ಡಾದಿಡ್ಡಿ ಓಡಿದ ಆನೆ ಮರಿ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ದಕ್ಷಿಣ ಕನ್ನಡದಲ್ಲಿ ಭಾರಿ ಮಳೆ: ಶಾಲೆ, ಕಾಲೇಜುಗಳಿಗೆ ರಜೆ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಮೇಷಕ್ಕೆ ಹೂಡಿಕೆಯಲ್ಲಿ ಲಾಭ, ವೃಷಭಕ್ಕೆ ಉದ್ಯೋಗದಲ್ಲಿ ಸ್ಥಾನ ಪಲ್ಲಟದ ಯೋಗ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕುಮಾರ್ ಬಂಗಾರಪ್ಪ ಹೊಗಳಿಕೆ ಮಾತು ಕೇಳಿ ತಬ್ಬಿಕೊಂಡ ರಾಗಿಣಿ ದ್ವಿವೇದಿ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ಕೊಲೆ ಆರೋಪಿಗಳ ಪರೇಡ್; ಪೊಲೀಸರೆದುರೇ ಹಂತಕರಿಗೆ ಚಪ್ಪಲಿಯಲ್ಲಿ ಹೊಡೆದ ಮಹಿಳೆ
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ನಟಿ ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಷ್ಣ’; ಏನಿದರ ಕಥೆ?
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
ಬಸ್ ಮೇಲೆ ಬಿದ್ದ ಬೃಹತ್ ಮರ; ಯುಕೆಜಿ ಬಾಲಕಿ ಚಿರನ್ವಿ ಸಾವು
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
'ಮೊಟ್ಟೆ ಹೊಡೆಯುವ ಸಂಸ್ಕೃತಿ ಶುರು ಮಾಡಿದ್ದೇ ಬಿಜೆಪಿಯವರು': ಹರಿಪ್ರಸಾದ್
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ
‘ಮುಂಗಾರು ಮಳೆ’, ‘ಕೆಜಿಎಫ್’ ಸಿನಿಮಾಗಳ ಸ್ಮರಿಸಿದ ತೆಲುಗು ನಟ: ವಿಡಿಯೋ