AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಏಕ ಭಾರತ ಶ್ರೇಷ್ಠ ಭಾರತ: ದೇಶದಾದ್ಯಂತ ಇರುವ ರಾಜಭವನಗಳಲ್ಲಿ ಎಲ್ಲಾ ರಾಜ್ಯಗಳ ರಾಜ್ಯೋತ್ಸವ ಆಚರಣೆ

ಎಲ್ಲರ ಒಗ್ಗೂಡುವಿಕೆ ಮಂತ್ರ ಏಕ ಭಾರತ ಶ್ರೇಷ್ಠ ಭಾರತವನ್ನು ಉತ್ತೇಜಿಸುವ ಸಲುವಾಗಿ ಎಲ್ಲಾ ರಾಜ್ಯಗಳು ತಮ್ಮ ರಾಜ್ಯೋತ್ಸವವನ್ನು ಆಚರಿಸುವುದು ಮಾತ್ರವಲ್ಲದೆ ಬೇರೆ ರಾಜ್ಯಗಳ ರಾಜ್ಯೋತ್ಸವವನ್ನು ಆಚರಿಸಬೇಕು  ಕೇಂದ್ರ ಸರ್ಕಾರ ಹೇಳಿದೆ

ಏಕ ಭಾರತ ಶ್ರೇಷ್ಠ ಭಾರತ: ದೇಶದಾದ್ಯಂತ ಇರುವ ರಾಜಭವನಗಳಲ್ಲಿ ಎಲ್ಲಾ ರಾಜ್ಯಗಳ ರಾಜ್ಯೋತ್ಸವ ಆಚರಣೆ
ಏಕ ಭಾರತ, ಶ್ರೇಷ್ಠ ಭಾರತ
ನಯನಾ ರಾಜೀವ್
|

Updated on:May 01, 2023 | 12:07 PM

Share

ಎಲ್ಲರ ಒಗ್ಗೂಡುವಿಕೆ ಮಂತ್ರ ಏಕ ಭಾರತ ಶ್ರೇಷ್ಠ ಭಾರತವನ್ನು ಉತ್ತೇಜಿಸುವ ಸಲುವಾಗಿ ಎಲ್ಲಾ ರಾಜ್ಯಗಳು ತಮ್ಮ ರಾಜ್ಯೋತ್ಸವವನ್ನು ಆಚರಿಸುವುದು ಮಾತ್ರವಲ್ಲದೆ ಬೇರೆ ರಾಜ್ಯಗಳ ರಾಜ್ಯೋತ್ಸವವನ್ನು ಆಚರಿಸಬೇಕು  ಕೇಂದ್ರ ಸರ್ಕಾರ ಹೇಳಿದೆ.  ಹಾಗಾಗಿ ರಾಷ್ಟ್ರಾದ್ಯಂತ ಇರುವ ರಾಜಭವನಗಳು ಎಲ್ಲಾ ರಾಜ್ಯಗಳ ರಾಜ್ಯೋತ್ಸವ ದಿನಗಳನ್ನು ಸ್ಮರಿಸುತ್ತದೆ. ಗುಜರಾತ್ ಮತ್ತು ಮಹಾರಾಷ್ಟ್ರಗಳು 1ನೇ ಮೇ 2023 ರಂದು ತಮ್ಮ ರಾಜ್ಯೋತ್ಸವದ ದಿನಗಳನ್ನು ಆಚರಿಸುತ್ತಿವೆ. ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಆಯಾ ರಾಜಭವನಗಳಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರದ ರಾಜ್ಯೋತ್ಸವ ದಿನವನ್ನು ಆಚರಿಸುತ್ತಿವೆ.

ಗುಜರಾತ್ ಮತ್ತು ಮಹಾರಾಷ್ಟ್ರದ ನಿವಾಸಿಗಳನ್ನು ಇತರ ರಾಜ್ಯಗಳೊಂದಿಗೆ ಒಟ್ಟಾಗಿ ದಿನವನ್ನು ಆಚರಿಸಲು ರಾಜಭವನಕ್ಕೆ ಆಹ್ವಾನಿಸಲಾಗಿದೆ. ಸಮಾರಂಭದಲ್ಲಿ ಎರಡೂ ರಾಜ್ಯಗಳುಭಾಗವಹಿಸುವವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಮತ್ತು ಭಾಷಣಗಳನ್ನು ಸಹ ಯೋಜಿಸಲಾಗಿದೆ.

ಮತ್ತಷ್ಟು ಓದಿ: ಸಿಖ್ ಸಮುದಾಯವು ‘ಏಕ ಭಾರತ, ಶ್ರೇಷ್ಠ ಭಾರತ’ದ ಆದರ್ಶಗಳನ್ನು ಒಳಗೊಂಡಿದೆ: ಪ್ರಧಾನಿ ಮೋದಿ

ಗುಜರಾತ್ ಮತ್ತು ಮಹಾರಾಷ್ಟ್ರಗಳು ಇಂದು ತಮ್ಮ ರಾಜ್ಯೋತ್ಸವದ ದಿನಗಳನ್ನು ಆಚರಿಸುತ್ತಿವೆ. ಇಪ್ಪತ್ತು ರಾಜ್ಯಗಳು ಮತ್ತು ಎಲ್ಲಾ ಎಂಟು ಕೇಂದ್ರಾಡಳಿತ ಪ್ರದೇಶಗಳು ತಮ್ಮ ತಮ್ಮ ರಾಜಭವನಗಳಲ್ಲಿ ಗುಜರಾತ್ ಮತ್ತು ಮಹಾರಾಷ್ಟ್ರದ ರಾಜ್ಯೋತ್ಸವ ದಿನವನ್ನು ಆಚರಿಸಲು ತಮ್ಮ ಸಮ್ಮತಿ ನೀಡಿವೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:06 pm, Mon, 1 May 23

Follow Us
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಗಾಯಕಿ ಆಶಾ ಭೋಸ್ಲೆ ಕನ್ನಡದಲ್ಲಿ 4ನೇ ಗೀತೆ ಹಾಡಲು ಒಪ್ಪಿಕೊಂಡಿದ್ದು ಹೇಗೆ?
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಸಂಪುಟ ಪುನಾರಚನೆಗೆ ಎಐಸಿಸಿ ಅಧ್ಯಕ್ಷ ಖರ್ಗೆ ಮಹತ್ವದ ಭರವಸೆ: ಶಾಸಕರು ಖುಷ್​
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಚೊಚ್ಚಲ ಪಂದ್ಯದಲ್ಲೇ ಮೂವರನ್ನು ಶೂನ್ಯಕ್ಕೆ ಔಟ್ ಮಾಡಿದ ಪ್ರಫುಲ್
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ಅತ್ಯಧಿಕ ಸೊನ್ನೆ.. ಅನಗತ್ಯ ದಾಖಲೆ ಬರೆದ ಅಭಿಷೇಕ್ ಶರ್ಮಾ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ವಚನಾನಂದ ಸ್ವಾಮೀಜಿ ಉಚ್ಚಾಟನೆ ಮಠದಲ್ಲಿ ತಳ್ಳಾಟ, ನೂಕಾಟ: ಶ್ರೀಗಳಿಗೆ ಗಾಯ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಹೇಗಿದೆ ನೋಡಿ ಕುಂದಾಪುರದ ವಂಡ್ಸೆ ಶಾಲೆಯ ರೋಬೋಟ್​​ ಟೀಚರ್​​ ಪಾಠ
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪತ್ನಿ ಗರ್ಭಿಣಿಯಾಗುತ್ತಿದ್ದಂತೆ ಪತಿಯ ರಂಗೀನಾಟ: ಹೆರಿಗೆಗೆ ಹೋದಾಗ ಮತ್ತೊಂದು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಂಚಮಸಾಲಿ ಗುರುಪೀಠದಿಂದ ಉಚ್ಛಾಟನೆ ಮಾಡಿರುವ ಬಗ್ಗೆ ವಚನಾನಂದ ಸ್ವಾಮೀಜಿ ಮಾತು
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಪಾದಚಾರಿಗಳ ಮೇಲೆ ಎರಗಿದ ಕಾರು; ಸಿಸಿಟಿವಿಯಲ್ಲಿ ಸೆರೆಯಾಯ್ತು ಭೀಕರ ದೃಶ್ಯ
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್
ಬಸವಜಯ ಮೃತ್ಯುಂಜಯಶ್ರೀ ಲೈಂಗಿಕ ಕಿರುಕುಳ ಪ್ರಕರಣಕ್ಕೆ ಬಿಗ್​​ ಟ್ವಿಸ್ಟ್