AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIABಗೆ ಬಂದು ಇಳಿತು ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ ನೇತೃತ್ವದ ಮೊದಲ ವಿಮಾನ..

ಮಹಿಳಾ ಪೈಲಟ್ ಮತ್ತು ಸಿಬ್ಬಂದಿ ಇದ್ದ ವಿಮಾನ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

KIABಗೆ ಬಂದು ಇಳಿತು ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ ನೇತೃತ್ವದ ಮೊದಲ ವಿಮಾನ..
ಏರ್​ ಇಂಡಿಯಾದ ಮಹಿಳಾ ಪೈಲಟ್ ತಂಡ
ಆಯೇಷಾ ಬಾನು
|

Updated on: Jan 11, 2021 | 6:57 AM

Share

ಬೆಂಗಳೂರು: ವಾಯು ಸಾರಿಗೆಯಲ್ಲೂ ಮಹಿಳೆಯರು ಮೇಲುಗೈ ಸಾಧಿಸಿದ್ದಾರೆ. ಮಹಿಳಾ ಪೈಲಟ್ ಮತ್ತು ಸಿಬ್ಬಂದಿ ಇದ್ದ ವಿಮಾನ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಏರ್‌ಇಂಡಿಯಾ 176 ಬೋಯಿಂಗ್ 777/200 LR ಫ್ಲೈಟ್​ನಲ್ಲಿ ನಾಲ್ವರು ಮಹಿಳಾ ಪೈಲಟ್ ಮತ್ತು 12 ಗಗನಸಕಿಯರಿದ್ದರು. 13,993 ಕಿ.ಮೀ. ದೂರವನ್ನು 17 ಗಂಟೆಗಳ ನಿರಂತರ ಪ್ರಯಾಣ ಮಾಡಿ ಸದ್ಯ ಈಗ ಕೆಐಎಗೆ ಆಗಮಿಸಿದ್ದಾರೆ. 238 ಆಸನಗಳನ್ನೊಳಗೊಂಡ ನೂತನ ವಿಮಾನ ಇದಾಗಿದೆ. ಇನ್ನು ಮುಂದೆ ಈ ವಿಮಾನ ಸ್ಯಾನ್ ಪ್ರಾನ್ಸಿಸ್ಕೋದಿಂದ ಬೆಂಗಳೂರಿಗೆ ವಾರದಲ್ಲಿ 2 ದಿನ ಪ್ರಯಾಣ ಬೆಳೆಸಲಿದೆ.

ಮಹಿಳಾ ಪೈಲಟ್‌ಗಳಿಗೆ ಏರ್‌ಪೋರ್ಟ್ ಸಿಬ್ಬಂದಿ ಸ್ವಾಗತ ಮಹಿಳಾ ಪೈಲಟ್‌ಗಳಾದ ಜೋಯ ಅಗರ್ವಾಲ್, ಪಾಪಗರಿತನ್ಮಯ್, ಆಕಾಂಶ ಸೋನವೇರ್, ಶಿವಾನಿ ಮನ್ಹಾಸ್​ರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಪ್ರಯಾಣಿಕರು, ಏರ್ಪೋಟ್ ಸಿಬ್ಬಂದಿ ಚಪ್ಪಾಳೆ ತಟ್ಟಿ ಹೂಗುಚ್ಚ ನೀಡುವ ಮೂಲಕ ಬೆಂಗಳೂರಿಗೆ ಸ್ವಾಗತಿಸಿದ್ರು.

ಸ್ಯಾನ್​ ಫ್ರಾನ್ಸಿಸ್ಕೋ ಟು ಬೆಂಗಳೂರು; 17 ಗಂಟೆಗಳ ನಾನ್​ಸ್ಟಾಪ್ ವಿಮಾನಯಾನದ ನೇತೃತ್ವ ವಹಿಸಿದ ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ