AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

KIABಗೆ ಬಂದು ಇಳಿತು ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ ನೇತೃತ್ವದ ಮೊದಲ ವಿಮಾನ..

ಮಹಿಳಾ ಪೈಲಟ್ ಮತ್ತು ಸಿಬ್ಬಂದಿ ಇದ್ದ ವಿಮಾನ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

KIABಗೆ ಬಂದು ಇಳಿತು ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ ನೇತೃತ್ವದ ಮೊದಲ ವಿಮಾನ..
ಏರ್​ ಇಂಡಿಯಾದ ಮಹಿಳಾ ಪೈಲಟ್ ತಂಡ
ಆಯೇಷಾ ಬಾನು
|

Updated on: Jan 11, 2021 | 6:57 AM

Share

ಬೆಂಗಳೂರು: ವಾಯು ಸಾರಿಗೆಯಲ್ಲೂ ಮಹಿಳೆಯರು ಮೇಲುಗೈ ಸಾಧಿಸಿದ್ದಾರೆ. ಮಹಿಳಾ ಪೈಲಟ್ ಮತ್ತು ಸಿಬ್ಬಂದಿ ಇದ್ದ ವಿಮಾನ ಸ್ಯಾನ್ ಫ್ರಾನ್ಸಿಸ್ಕೋದಿಂದ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಆಗಮಿಸಿದೆ.

ಏರ್‌ಇಂಡಿಯಾ 176 ಬೋಯಿಂಗ್ 777/200 LR ಫ್ಲೈಟ್​ನಲ್ಲಿ ನಾಲ್ವರು ಮಹಿಳಾ ಪೈಲಟ್ ಮತ್ತು 12 ಗಗನಸಕಿಯರಿದ್ದರು. 13,993 ಕಿ.ಮೀ. ದೂರವನ್ನು 17 ಗಂಟೆಗಳ ನಿರಂತರ ಪ್ರಯಾಣ ಮಾಡಿ ಸದ್ಯ ಈಗ ಕೆಐಎಗೆ ಆಗಮಿಸಿದ್ದಾರೆ. 238 ಆಸನಗಳನ್ನೊಳಗೊಂಡ ನೂತನ ವಿಮಾನ ಇದಾಗಿದೆ. ಇನ್ನು ಮುಂದೆ ಈ ವಿಮಾನ ಸ್ಯಾನ್ ಪ್ರಾನ್ಸಿಸ್ಕೋದಿಂದ ಬೆಂಗಳೂರಿಗೆ ವಾರದಲ್ಲಿ 2 ದಿನ ಪ್ರಯಾಣ ಬೆಳೆಸಲಿದೆ.

ಮಹಿಳಾ ಪೈಲಟ್‌ಗಳಿಗೆ ಏರ್‌ಪೋರ್ಟ್ ಸಿಬ್ಬಂದಿ ಸ್ವಾಗತ ಮಹಿಳಾ ಪೈಲಟ್‌ಗಳಾದ ಜೋಯ ಅಗರ್ವಾಲ್, ಪಾಪಗರಿತನ್ಮಯ್, ಆಕಾಂಶ ಸೋನವೇರ್, ಶಿವಾನಿ ಮನ್ಹಾಸ್​ರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅದ್ದೂರಿಯಾಗಿ ಸ್ವಾಗತ ಮಾಡಲಾಯಿತು. ಪ್ರಯಾಣಿಕರು, ಏರ್ಪೋಟ್ ಸಿಬ್ಬಂದಿ ಚಪ್ಪಾಳೆ ತಟ್ಟಿ ಹೂಗುಚ್ಚ ನೀಡುವ ಮೂಲಕ ಬೆಂಗಳೂರಿಗೆ ಸ್ವಾಗತಿಸಿದ್ರು.

ಸ್ಯಾನ್​ ಫ್ರಾನ್ಸಿಸ್ಕೋ ಟು ಬೆಂಗಳೂರು; 17 ಗಂಟೆಗಳ ನಾನ್​ಸ್ಟಾಪ್ ವಿಮಾನಯಾನದ ನೇತೃತ್ವ ವಹಿಸಿದ ಏರ್ ಇಂಡಿಯಾ ಮಹಿಳಾ ಪೈಲಟ್ ತಂಡ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ