AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಧ್ಯಪ್ರದೇಶದಲ್ಲಿ ಸ್ವಲ್ಪದರಲ್ಲೇ ತಪ್ಪಿದ ವಿಮಾನ ದುರಂತ; ರನ್​ ವೇಯಿಂದ ಜಾರಿ ಬದಿಗೆ ನಿಂತ ಫ್ಲೈಟ್​

ವಿಮಾನಗಳು ಇಳಿಯುವ ಮತ್ತು ಟೇಕ್​ ಆಫ್ ಆಗುವ ​ ಪಾಯಿಂಟ್​ ವಿಮಾನ ನಿಲ್ದಾಣದಿಂದ ತುಸು ದೂರದಲ್ಲಿದ್ದು, ಅಲ್ಲಿಯವರೆಗೆ ರನ್​ ವೇ ನಿರ್ಮಿಸಲಾಗಿರುತ್ತದೆ.

ಮಧ್ಯಪ್ರದೇಶದಲ್ಲಿ ಸ್ವಲ್ಪದರಲ್ಲೇ ತಪ್ಪಿದ ವಿಮಾನ ದುರಂತ; ರನ್​ ವೇಯಿಂದ ಜಾರಿ ಬದಿಗೆ ನಿಂತ ಫ್ಲೈಟ್​
ರನ್​ ವೇ ತಪ್ಪಿದ ವಿಮಾನ
TV9 Web
| Updated By: Lakshmi Hegde|

Updated on: Mar 12, 2022 | 4:31 PM

Share

ಅಲಯನ್ಸ್​ ಏರ್​ ಸಂಸ್ಥೆಯ ವಿಮಾನ ರನ್​ ವೇಯಿಂದ ಜಾರಿದ (Runway Excursion) ಘಟನೆ ಮಧ್ಯಪ್ರದೇಶದ ಜಬಲ್​ಪುರದಲ್ಲಿ ನಡೆದಿದೆ. ಎಟಿಆರ್​ 72 ಎಂಬ ವಿಮಾನ ಇದಾಗಿದ್ದು, 55 ಪ್ರಯಾಣಿಕರು ಇದ್ದರು. ಬೆಳಗ್ಗೆ 11.32ಕ್ಕೆ ದೆಹಲಿಯಿಂದ ಹೊರಟಿತ್ತು. ಲ್ಯಾಂಡ್ ಆಗಿ ನಿಲ್ದಾಣದವರೆಗೆ  ಬರುವಾಗ ರನ್​ ವೇ ತಪ್ಪಿದೆ. ಇದು ಸಣ್ಣಮಟ್ಟದ ಅವಘಡ ಆಗಿದ್ದು, ಯಾವುದೇ ಪ್ರಯಾಣಿಕರಿಗೂ ಅಪಾಯ ಆಗಿಲ್ಲ ಎಂದು ಅಲಯನ್ಸ್ ಏರ್​ ತಿಳಿಸಿದೆ.  

ವಿಮಾನಗಳು ಯಾವುದೇ ನಿಲ್ದಾಣದಲ್ಲಿ ಒಮ್ಮೆಲೇ ಬಂದು ಇಳಿಯುವುದಿಲ್ಲ ಮತ್ತು ನಿಲ್ದಾಣದಿಂದಲೇ ಟೇಕ್​ ಆಫ್​ ಆಗುವುದಿಲ್ಲ. ಅವುಗಳ ಇಳಿಯುವ ಮತ್ತು ಟೇಕ್​ ಆಫ್​ ಆಗುವ ಪಾಯಿಂಟ್​ ವಿಮಾನ ನಿಲ್ದಾಣದಿಂದ ತುಸು ದೂರದಲ್ಲಿದ್ದು, ಅಲ್ಲಿಯವರೆಗೆ ರನ್​ ವೇ ನಿರ್ಮಿಸಲಾಗಿರುತ್ತದೆ. ಈ ಪಾಯಿಂಟ್​ವರೆಗೆ ಅವು ಪುಟ್ಟ ಗಾಲಿಯಲ್ಲಿ ಸಂಚರಿಸುತ್ತವೆ. ಆದರೆ ಆ ರನ್​ ವೇಯಿಂದ ಜಾರಿದರೆ ಬಹುದೊಡ್ಡ ಅಪಾಯವಾಗುವ ಸಾಧ್ಯತೆಯೂ ಇರುತ್ತದೆ. ಈ ವಿಮಾನ ರನ್​ ವೇಯಿಂದ ಬಹುದೂರ ಹೋಗಿ ನಿಂತಿದ್ದರೂ ಅದೃಷ್ಟವಶಾತ್​ ಯಾರಿಗೂ ಏನೂ ಆಗಲಿಲ್ಲ.

ಈ ರನ್​ ವೇದಲ್ಲಿಯೇ ವಿಮಾನಗಳು ಭೀಕರ ಅಪಘಾತಕ್ಕೀಡಾಗಿ, ಅನೇಕರು ಪ್ರಾಣ ಕಳೆದುಕೊಂಡ ಉದಾಹರಣೆಗಳು ಇವೆ. 2010ರಲ್ಲಿ ಮಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಹುದೊಡ್ಡ ದುರಂತ ನಡೆದು ಹೋಗಿತ್ತು. ದುಬೈನಿಂದ ಬಂದಿದ್ದ ಏರ್​ ಇಂಡಿಯಾ ವಿಮಾನ ಮಂಗಳೂರಿನ ವಿಮಾನ ನಿಲ್ದಾಣದ ಬಳಿ ರನ್​ ವೇದಲ್ಲಿ ಲ್ಯಾಂಡ್ ಆಗುವಾಗ ರನ್​ ವೇದಲ್ಲಿಯೇ ಅಪಘಾತಕ್ಕೀಡಾಗಿತ್ತು. ಇದರಲ್ಲಿ 160ಕ್ಕೂ ಹೆಚ್ಚು ಜನ ಮೃತಪಟ್ಟಿದ್ದರು.

ಇದನ್ನೂ ಓದಿ: ಉಕ್ರೇನ್​​ಗೆ ಜಗತ್ತಿನ ಡೆಡ್ಲಿ ಸ್ನೈಪರ್​ ವಾಲಿ ಬಲ; ದಿನಕ್ಕೆ 40 ಜನರನ್ನು ಕೊಲ್ಲುವ ಸಾಮರ್ಥ್ಯ ಹೊಂದಿದ್ದಾರಂತೆ ಈ ಯೋಧ !

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ರೈತರ ಮಕ್ಕಳಿಗೆ ಹೆಣ್ಣು ಕೊಡಲು ಹಿಂದೇಟು: ಯುವಕರಿಂದ ವಿನೂತನ ಪ್ರತಿಭಟನೆ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ