AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ: ಅಶೋಕ್ ಚವಾಣ್

ಕೇಂದ್ರ ಸರ್ಕಾರದ ಸರ್ವಾಧಿಕಾರಿ ನಿಲುವು ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಕರೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ ಎಂದು ಕಾಂಗ್ರೆಸ್ ನ ಹಿರಿಯ ನೇತಾರ ಅಶೋಕ್ ಚವಾಣ್ ಹೇಳಿಕೆ ನೀಡಿದ್ದಾರೆ.

ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ: ಅಶೋಕ್ ಚವಾಣ್
ಸಂಜಯ್ ರಾವುತ್
ರಶ್ಮಿ ಕಲ್ಲಕಟ್ಟ
| Edited By: |

Updated on: Dec 27, 2020 | 7:19 PM

Share

ಮುಂಬೈ: ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ ಎಂದು ಕಾಂಗ್ರೆಸ್​ನ ಹಿರಿಯ ನೇತಾರ ಅಶೋಕ್ ಚವಾಣ್ ಭಾನುವಾರ ಹೇಳಿದ್ದಾರೆ. ಶಿವಸೇನೆಯು ಯುಪಿಎ ಮೈತ್ರಿಕೂಟದ ಭಾಗವಾಗಬೇಕಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗಿನ ನಮ್ಮ ಮೈತ್ರಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಆಧಾರದಲ್ಲಿದ್ದು, ಇದು ಮಹಾರಾಷ್ಟ್ರಕಷ್ಟೇ ಸೀಮಿತ ಎಂದಿದ್ದಾರೆ ಚವಾಣ್.

ಕೇಂದ್ರ ಸರ್ಕಾರದ ಸರ್ವಾಧಿಕಾರಿ ನಿಲುವು ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಕರೆ ನೀಡಿದ ಬೆನ್ನಲ್ಲೇ ಚವಾಣ್ ಈ ಹೇಳಿಕೆ ನೀಡಿದ್ದಾರೆ. ಹಲವಾರು ಪಕ್ಷಗಳ ಒಕ್ಕೂಟ ಯುಪಿಎಯ ನೇತೃತ್ವ ವಹಿಸಿದ ಸೋನಿಯಾ ಗಾಂಧಿಯನ್ನು ರಾವುತ್ ಶ್ಲಾಘಿಸಿದ್ದರು.

ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಪಿಎ ನೇತೃತ್ವ ವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಈ ದೇಶದಲ್ಲಿ ನಾಯಕರ ಅಭಾವವಿಲ್ಲ ಎಂದು ಉತ್ತರಿಸಿದ ಅವರು ಜನರ ಬೆಂಬಲ ತುಂಬಾ ಮುಖ್ಯ. ಸೋನಿಯಾ ಗಾಂಧಿಯವರ ಹೊರತಾಗಿ ಎಲ್ಲ ವಿಭಾಗದ ಜನರಿಂದಲೂ ಬೆಂಬಲ ಸಿಗುವ ವ್ಯಕ್ತಿ ಶರದ್ ಪವಾರ್ ಎಂದಿದ್ದಾರೆ.

ಆದಾಗ್ಯೂ, ಯುಪಿಎ ನೇತೃತ್ವದ ಬಗ್ಗೆ ಉದ್ದವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿಕೆ ನೀಡುವುದು ಸರಿಯಲ್ಲ. ಯುಪಿಎ ಅಧ್ಯಕ್ಷ ಸ್ಥಾನಕ್ಕೇರಲಿದ್ದಾರೆ ಎಂಬ ವದಂತಿಯನ್ನು ಸ್ವತಃ ಶರದ್ ಪವಾರ್ ಅವರೇ ಅಲ್ಲಗೆಳೆದಿದ್ದಾರೆ. ಹಾಗಾಗಿ ಈ ಚರ್ಚೆ ಅಗತ್ಯವಿಲ್ಲ ಎಂದು ಚವಾಣ್ ಹೇಳಿದ್ದಾರೆ.

ಚಳವಳಿ ಚರ್ಚೆ ತಡೆಯಲೆಂದೇ ಚಳಿಗಾಲದ ಅಧಿವೇಶನ ರದ್ದು: ಶಿವಸೇನಾ ನಾಯಕ ಸಂಜಯ್ ರಾವುತ್ ಟೀಕೆ

ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ನನಗೆ ಅಶ್ವಿನಿ ಗೌಡ ಇಷ್ಟ, ಅವರೇ ಬಿಗ್ ಬಾಸ್ ಗೆಲ್ಲಬೇಕು: ಮಾಜಿ ಸ್ಪರ್ಧಿ
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಮೈಲಾರಿಗೆ 14 ನ್ಯಾಯಾಂಗ ಬಂಧನ: ಜೈಲಿಗೆ ಹೋಗುವ ಮುನ್ನ ಸಿಂಗರ್ ಹೇಳಿದ್ದೇನು?
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬಿಗ್ ಬಾಸ್: ಸುದೀಪ್ ನಿರೂಪಣೆ ಟೀಕಿಸಿದವರಿಗೆ ವಿನಯ್ ಗೌಡ ಖಡಕ್ ತಿರುಗೇಟು
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ಬೆಂಗಳೂರಿನಲ್ಲಿ ಐಪಿಎಲ್ ಉದ್ಘಾಟನಾ ಪಂದ್ಯ ನಡೆಸಲು ಬಿಸಿಸಿಐ ಗ್ರೀನ್ ಸಿಗ್ನಲ್
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ತನ್ನ ಪತ್ನಿ ಜತೆ ಸಹೋದರ ಲವ್ವಿಡವ್ವಿ: ತಮ್ಮನನ್ನು ಕೊಂದ ಅಣ್ಣ,
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಯಾರು ಗೆಲ್ಲಬಹುದು, ಯಾರು ಚೆನ್ನಾಗಿ ಆಡ್ತಿದ್ದಾರೆ: ವಿನಯ್ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ಸಚಿವ ನಿತಿನ್ ಗಡ್ಕರಿ ಕಿವಿಯಲ್ಲಿ ಟಿಎಂಸಿ ಸಂಸದ ಗುಟ್ಟಾಗಿ ಹೇಳಿದ್ದೇನು?
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತಮ್ಮದೇ ಕಾರಿನಲ್ಲಿ ಮೋದಿಯನ್ನು ಬೀಳ್ಕೊಟ್ಟ ಇಥಿಯೋಪಿಯನ್ ಪ್ರಧಾನಿ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ತನ್ನ ಪ್ರಾಣವನ್ನೂ ಲೆಕ್ಕಿಸದೆ ಸೈಕಲ್​ನಿಂದ ಬಿದ್ದ ತಮ್ಮನನ್ನು ಕಾಪಾಡಿದ ಅಣ್ಣ
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು
ಚೈತ್ರಾಗೆ ಕೀ ಕೊಟ್ಟ ಗಿಲ್ಲಿ: ನಕ್ಕು ಸುಸ್ತಾದ ರಜತ್-ರಘು