Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ: ಅಶೋಕ್ ಚವಾಣ್

ಕೇಂದ್ರ ಸರ್ಕಾರದ ಸರ್ವಾಧಿಕಾರಿ ನಿಲುವು ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಕರೆ ನೀಡಿದ ಬೆನ್ನಲ್ಲೇ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ ಎಂದು ಕಾಂಗ್ರೆಸ್ ನ ಹಿರಿಯ ನೇತಾರ ಅಶೋಕ್ ಚವಾಣ್ ಹೇಳಿಕೆ ನೀಡಿದ್ದಾರೆ.

ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ: ಅಶೋಕ್ ಚವಾಣ್
ಸಂಜಯ್ ರಾವುತ್
Follow us
ರಶ್ಮಿ ಕಲ್ಲಕಟ್ಟ
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on: Dec 27, 2020 | 7:19 PM

ಮುಂಬೈ: ಶಿವಸೇನೆ ಜತೆ ಕಾಂಗ್ರೆಸ್ ಮೈತ್ರಿ ಮಹಾರಾಷ್ಟ್ರಕ್ಕೆ ಮಾತ್ರ ಸೀಮಿತ ಎಂದು ಕಾಂಗ್ರೆಸ್​ನ ಹಿರಿಯ ನೇತಾರ ಅಶೋಕ್ ಚವಾಣ್ ಭಾನುವಾರ ಹೇಳಿದ್ದಾರೆ. ಶಿವಸೇನೆಯು ಯುಪಿಎ ಮೈತ್ರಿಕೂಟದ ಭಾಗವಾಗಬೇಕಿದೆ. ಮಹಾರಾಷ್ಟ್ರದಲ್ಲಿ ಶಿವಸೇನೆಯೊಂದಿಗಿನ ನಮ್ಮ ಮೈತ್ರಿ ಸಾಮಾನ್ಯ ಕನಿಷ್ಠ ಕಾರ್ಯಕ್ರಮ (ಸಿಎಂಪಿ) ಆಧಾರದಲ್ಲಿದ್ದು, ಇದು ಮಹಾರಾಷ್ಟ್ರಕಷ್ಟೇ ಸೀಮಿತ ಎಂದಿದ್ದಾರೆ ಚವಾಣ್.

ಕೇಂದ್ರ ಸರ್ಕಾರದ ಸರ್ವಾಧಿಕಾರಿ ನಿಲುವು ವಿರುದ್ಧ ವಿರೋಧ ಪಕ್ಷಗಳು ಒಗ್ಗಟ್ಟಾಗಬೇಕು ಎಂದು ಶಿವಸೇನಾ ಸಂಸದ ಸಂಜಯ್ ರಾವುತ್ ಕರೆ ನೀಡಿದ ಬೆನ್ನಲ್ಲೇ ಚವಾಣ್ ಈ ಹೇಳಿಕೆ ನೀಡಿದ್ದಾರೆ. ಹಲವಾರು ಪಕ್ಷಗಳ ಒಕ್ಕೂಟ ಯುಪಿಎಯ ನೇತೃತ್ವ ವಹಿಸಿದ ಸೋನಿಯಾ ಗಾಂಧಿಯನ್ನು ರಾವುತ್ ಶ್ಲಾಘಿಸಿದ್ದರು.

ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಯುಪಿಎ ನೇತೃತ್ವ ವಹಿಸಲಿದ್ದಾರೆಯೇ ಎಂಬ ಪ್ರಶ್ನೆಗೆ ಈ ದೇಶದಲ್ಲಿ ನಾಯಕರ ಅಭಾವವಿಲ್ಲ ಎಂದು ಉತ್ತರಿಸಿದ ಅವರು ಜನರ ಬೆಂಬಲ ತುಂಬಾ ಮುಖ್ಯ. ಸೋನಿಯಾ ಗಾಂಧಿಯವರ ಹೊರತಾಗಿ ಎಲ್ಲ ವಿಭಾಗದ ಜನರಿಂದಲೂ ಬೆಂಬಲ ಸಿಗುವ ವ್ಯಕ್ತಿ ಶರದ್ ಪವಾರ್ ಎಂದಿದ್ದಾರೆ.

ಆದಾಗ್ಯೂ, ಯುಪಿಎ ನೇತೃತ್ವದ ಬಗ್ಗೆ ಉದ್ದವ್ ಠಾಕ್ರೆ ನೇತೃತ್ವದ ಪಕ್ಷ ಹೇಳಿಕೆ ನೀಡುವುದು ಸರಿಯಲ್ಲ. ಯುಪಿಎ ಅಧ್ಯಕ್ಷ ಸ್ಥಾನಕ್ಕೇರಲಿದ್ದಾರೆ ಎಂಬ ವದಂತಿಯನ್ನು ಸ್ವತಃ ಶರದ್ ಪವಾರ್ ಅವರೇ ಅಲ್ಲಗೆಳೆದಿದ್ದಾರೆ. ಹಾಗಾಗಿ ಈ ಚರ್ಚೆ ಅಗತ್ಯವಿಲ್ಲ ಎಂದು ಚವಾಣ್ ಹೇಳಿದ್ದಾರೆ.

ಚಳವಳಿ ಚರ್ಚೆ ತಡೆಯಲೆಂದೇ ಚಳಿಗಾಲದ ಅಧಿವೇಶನ ರದ್ದು: ಶಿವಸೇನಾ ನಾಯಕ ಸಂಜಯ್ ರಾವುತ್ ಟೀಕೆ

ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಎಲುಬಿಲ್ಲದ ನಾಲಗೆ ಮೇಲೆ ಹತೋಟಿ ತಪ್ಪಿದರೆ ಗೌರವ ಸಿಗಲ್ಲ: ಚಲುವರಾಯಸ್ವಾಮಿ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮಗಳ ಸಾಧನೆ ಕಂಡು ಮೂಕವಿಸ್ಮಿತನಾದ ತಂದೆಗೆ ಕಾಲೇಜು ಸಿಬ್ಬಂದಿಯಿಂದ ಸನ್ಮಾನ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ಮುಂದಿನ ಹೋರಾಟ ಹೇಗೆ ಅಂತ ಸಮನ್ವಯ ಸಮಿತಿ ಸಭೆಯಲ್ಲಿ ಚರ್ಚೆ: ಅಶೋಕ
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ವಿಜ್ಞಾನ ವಿಭಾಗದಲ್ಲಿ ಅಮೂಲ್ಯ ಫಸ್ಟ್: ಪರೀಕ್ಷೆ ತಯಾರಿ ಹೇಗಿತ್ತು?
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ಮೂರನೇ ಪರೀಕ್ಷೆ ಫಲಿತಾಂಶ ನಂತರವೇ ಪಾಸ್/ ಫೇಲ್ ಮಾರ್ಕ್ಸ್ ಕಾರ್ಡ್: ಸಚಿವ
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ವಾಟರ್ ಬಾಟಲ್ ಆರೋಗ್ಯಕ್ಕೆ ಮಾರಕ: ಆರೋಗ್ಯ ಸಚಿವರ ಸುದ್ದಿಗೋಷ್ಠಿ ಲೈವ್​
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ದ್ವಿತೀಯ ಪಿಯು ಫಲಿತಾಂಶ: ಲಾರಿ ಡ್ರೈವರ್​ ಪುತ್ರಿ ಕರ್ನಾಟಕಕ್ಕೆ ಫಸ್ಟ್
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
ಸರ್ಕಾರೀ ಕಾಲೇಜುಗಳಲ್ಲಿ ಶಿಕ್ಷಣದ ಗುಣಮಟ್ಟ ಹೆಚ್ಚಿಸಲು ಪ್ರಯತ್ನ: ಸಚಿವ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ
IPL 2025: ಗೆಲುವಿನ ಬಳಿಕ RCB ಸಂಭ್ರಮ ಹೇಗಿತ್ತು? ಇಲ್ಲಿದೆ ವಿಡಿಯೋ