AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Alt News: ದೆಹಲಿ ಪೊಲೀಸರಿಂದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್​ ಝುಬೇರ್​ ಬಂಧನ

mohammed zubair arrest: ಹಿಂದೂ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಡಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್​ ಝುಬೇರ್ ಬಂಧನಕ್ಕೀಡಾಗಿದ್ದಾರೆ.

Alt News: ದೆಹಲಿ ಪೊಲೀಸರಿಂದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್​ ಝುಬೇರ್​ ಬಂಧನ
ದೆಹಲಿ ಪೊಲೀಸರಿಂದ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್​ ಝುಬೇರ್​ ಬಂಧನ
TV9 Web
| Edited By: ಸಾಧು ಶ್ರೀನಾಥ್​|

Updated on:Jun 27, 2022 | 9:08 PM

Share

ದೆಹಲಿ: ದೆಹಲಿ ಪೊಲೀಸರು (delhi police) ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ (Alt News co founder ) ಮೊಹಮ್ಮದ್​ ಝುಬೇರ್ (mohammed zubair) ನನ್ನು​ ಬಂಧಿಸಿದ್ದಾರೆ. ಮೊಹಮ್ಮದ್​ ಝುಬೇರ್ ಸಾಮಾಜಿಕ ಜಾಲತಾಣದಲ್ಲಿ ಕೋಮು ಭಾವನೆ ಕೆರಳಿಸುವಂತಹ ಪ್ರಚೋದನಕಾರಿ ಪೋಸ್ಟ್​​ ಹಾಕಿದ್ದ ಆರೋಪದಡಿ ಅರೆಸ್ಟ್ ಮಾಡಲಾಗಿದೆ. ಹಿಂದೂ ವಿರೋಧಿ ಪೋಸ್ಟ್ ಹಾಕಿದ್ದ ಆರೋಪದಡಿ ಆಲ್ಟ್ ನ್ಯೂಸ್ ಸಹ ಸಂಸ್ಥಾಪಕ ಮೊಹಮ್ಮದ್​ ಝುಬೇರ್ ಬಂಧನಕ್ಕೀಡಾಗಿದ್ದಾರೆ.

ಪತ್ರಕರ್ತ ಮೊಹಮ್ಮದ್​ ಝುಬೇರ್ ವಿರುದ್ಧ ಆರೋಪಗಳೇನು: ಪತ್ರಕರ್ತ ಮೊಹಮ್ಮದ್​ ಝುಬೇರ್ ವಿರುದ್ಧ ಸೆಕ್ಷನ್ 153 (ಗಲಭೆ ಉಂಟು ಮಾಡುವ ಉದ್ದೇಶದಿಂದ ಪ್ರಚೋದನೆ ನೀಡುವುದು-ಗಲಭೆ ನಡೆಸಿದರೆ -ಒಪ್ಪಿಕೊಳ್ಳದಿದ್ದರೆ) ಮತ್ತು 295A (ಯಾವುದೇ ವರ್ಗದ ಧರ್ಮ ಅಥವಾ ಧಾರ್ಮಿಕ ನಂಬಿಕೆಗಳನ್ನು ಅವಮಾನಿಸುವ ಮೂಲಕ ಧಾರ್ಮಿಕ ಭಾವನೆಗಳನ್ನು ಆಕ್ರೋಶಗೊಳಿಸುವಂತಹ ಉದ್ದೇಶಪೂರ್ವಕ ಮತ್ತು ದುರುದ್ದೇಶಪೂರಿತ ಕೃತ್ಯಗಳು) ಭಾರತೀಯ ದಂಡ ಸಂಹಿತೆಯ ಅಡಿಯಲ್ಲಿ (under sections 153/295 IPC) ಆರೋಪ ಹೊರಿಸಲಾಗಿದೆ.

ಇದನ್ನೂ ಓದಿ:

Lady Singham: ಕೊನೆಗೂ ಲೇಡಿ ಸಿಂಗಮ್ ಅರೆಸ್ಟ್​..!

ಇದನ್ನೂ ಓದಿ:

ಅಕ್ರಮ ಹಣ ವರ್ಗಾವಣೆ ಪ್ರಕರಣ: ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ನ್ಯಾಯಾಂಗ ಬಂಧನ 14 ದಿನಗಳವರೆಗೆ ವಿಸ್ತರಣೆ

 

Published On - 8:18 pm, Mon, 27 June 22

Follow Us
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ರೈಲ್ವೆ ನಿಲ್ದಾಣಗಳಲ್ಲಿ ಆಹಾರ ಸೇವಿಸುವವರೇ ಹುಷಾರ್: ವಿಡಿಯೋ ನೋಡಿ
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
ED ತನಿಖೆಯಲ್ಲಿ KPSC ಕರ್ಮಕಾಂಡ ಸ್ಫೋಟಕ ಸಂಗತಿ ಬಯಲು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
‘ಟಾಕ್ಸಿಕ್’ ಸ್ವಾಗತಕ್ಕೆ ಸಿದ್ಧವಾಗಿವೆ ‘ರಾಕಿಂಗ್ ಸ್ಟಾರ್’ ಯಶ್ ಕಟೌಟ್​ಗಳು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ರೈಲ್ವೆ ನಿಲ್ದಾಣಗಳ ಆಹಾರ ಮಳಿಗೆಗಳಲ್ಲಿ ತಪಾಸಣೆ: ಯುಟಿ ಖಾದರ್ ಹೇಳಿದ್ದಿಷ್ಟು
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
ವಿಧಾನಸಭೆಯಲ್ಲಿ ಆಕ್ಷೇಪಾರ್ಹ ಪದ ಬಳಸಿದ ಸಚಿವ ಶಿವಲಿಂಗೇಗೌಡ
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
KPSC Scam: ಇಡಿಯಿಂದಲೂ ಅಭ್ಯರ್ಥಿಗಳಿಗೆ ಟೆಸ್ಟ್
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ಮೌನದಿಂದಲೇ ಆಧ್ಯಾತ್ಮ: ರಾಷ್ಟ್ರಭಕ್ತಿ ಬಿತ್ತುವ ಹವಾ ಮಲ್ಲಿನಾಥ ಮಹಾರಾಜರು
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ವರಮಹಾಲಕ್ಷ್ಮಿ ವ್ರತ:ಇಷ್ಟಾರ್ಥ ಸಿದ್ಧಿಗಾಗಿ ಪೂಜಾ ವಿಧಿವಿಧಾನಗಳ ಮಾರ್ಗದರ್ಶಿ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಚಿತ್ರರಂಗಕ್ಕೆ ಬಂದು 10 ವರ್ಷ, ಅಭಿಮಾನಿಗಳೊಟ್ಟಿಗೆ ನಟಿ ಆಶಿಕಾ ಸಂಭ್ರಮಾಚರಣೆ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ
ಹೊಳೆ ಆಲೂರು - ಅಮರಗೋಳ ರಸ್ತೆ ಸಂಪೂರ್ಣ ಅದ್ವಾನ