AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್​ ಮಾಡಿದ್ದು 20 ಸಾವಿರದ ಸೋನಿ ಹೆಡ್​ಫೋನ್ಸ್​, ಬಂದಿದ್ದು ಟೂತ್​​ಪೇಸ್ಟ್​, ಅಮೆಜಾನ್ ಹೇಳಿದ್ದೇನು?

ಗ್ರಾಹಕರೊಬ್ಬರು ಅಮೆಜಾನ್​ನಿಂದ ಹೆಡ್​ಫೋನ್​ ಆರ್ಡರ್ ಮಾಡಿದ್ದರು ಆದರೆ ಬಾಕ್ಸ್​ನಲ್ಲಿ ಬಂದಿದ್ದು ಮಾತ್ರ ಟೂತ್​ಪೇಸ್ಟ್​. ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 19,990ರೂ. ಬೆಲೆಯ ಸೋನಿ ವೈರ್​ಲೆಸ್​ ಹೆಡ್​ಫೋನ್​ ಅನ್ನು ಆರ್ಡರ್​ ಮಾಡಿದ್ದರು, ಆದರೆ ಅದರ ಬದಲು ಬಾಕ್ಸ್​ನಲ್ಲಿ ಟೂಥ್​ಪೇಸ್ಟ್​ ಬಂದಿತ್ತು.

ಆರ್ಡರ್​ ಮಾಡಿದ್ದು 20 ಸಾವಿರದ ಸೋನಿ ಹೆಡ್​ಫೋನ್ಸ್​, ಬಂದಿದ್ದು ಟೂತ್​​ಪೇಸ್ಟ್​, ಅಮೆಜಾನ್ ಹೇಳಿದ್ದೇನು?
ಅಮೆಜಾನ್
ನಯನಾ ರಾಜೀವ್
|

Updated on:Dec 13, 2023 | 6:04 PM

Share

ಗ್ರಾಹಕರೊಬ್ಬರು ಅಮೆಜಾನ್​ನಿಂದ ಹೆಡ್​ಫೋನ್​ ಆರ್ಡರ್ ಮಾಡಿದ್ದರು ಆದರೆ ಬಾಕ್ಸ್​ನಲ್ಲಿ ಬಂದಿದ್ದು ಮಾತ್ರ ಟೂತ್​ಪೇಸ್ಟ್​. ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 19,990ರೂ. ಬೆಲೆಯ ಸೋನಿ ವೈರ್​ಲೆಸ್​ ಹೆಡ್​ಫೋನ್​ ಅನ್ನು ಆರ್ಡರ್​ ಮಾಡಿದ್ದರು, ಆದರೆ ಅದರ ಬದಲು ಬಾಕ್ಸ್​ನಲ್ಲಿ ಟೂಥ್​ಪೇಸ್ಟ್​ ಬಂದಿತ್ತು.

ಯಶ್ ಓಜಾ ಎಂಬ ಗ್ರಾಹಕರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಅಮೆಜಾನ್​ ಪ್ಯಾಕ್​ ಅನ್ನು ಅನ್​ಬಾಕ್ಸ್​ ಮಾಡುತ್ತಿರುವುದನ್ನು ಕಾಣಬಹುದು.

ನಿಮ್ಮ ಆರ್ಡರ್​ಗೆ ತಪ್ಪಾದ ವಸ್ತುವನ್ನು ತಲುಪಿಸಿದ್ದಕ್ಕೆ ಕ್ಷಮೆಯಾಚಿಸುತ್ತೇವೆ, ದಯವಿಟ್ಟು ನಿಮ್ಮ ಡಿಎಂ ಸೆಟ್ಟಿಂಗ್​ನ್ನು ನವೀಕರಿಸಿ ಮತ್ತು ಡಿಎಂ ಮೂಲಕ ನಮ್ಮನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಅಮೇಝಾನ್ ಕ್ಯಾಶ್​ಬ್ಯಾಕ್​ ಆಫರ್​; ಮಾರಾಟಗಾರರ ಒಳಸುಳಿಗಳ ಬಗ್ಗೆ ನೆಟ್​ಮಂದಿ ಚರ್ಚೆ

ಇದೇ ರೀತಿ ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 90 ಸಾವಿರ ರೂ. ಮೌಲ್ಯದ ಕ್ಯಾಮೆರಾ ಲೆನ್ಸ್​ ಆರ್ಡರ್​ ಮಾಡಿದ್ದರೆ ಅದರ ಬದಲಾಗಿ ಅವರಿಗೆ ಯಾವುದೇ ಗಿಡದ ಬೀಜವನ್ನು ಕಳುಹಿಸಲಾಗಿತ್ತು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿರುವುದರಿಂದ ಇ ಕಾಮರ್ಸ್​ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:53 pm, Mon, 11 December 23

ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಇಂದು ಈ ರಾಶಿಯವರಿಗೆ ಹಣಕಾಸು ವಿಚಾರದಲ್ಲಿ ಅದೃಷ್ಟ!
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಂಧನ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌