AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್​ ಮಾಡಿದ್ದು 20 ಸಾವಿರದ ಸೋನಿ ಹೆಡ್​ಫೋನ್ಸ್​, ಬಂದಿದ್ದು ಟೂತ್​​ಪೇಸ್ಟ್​, ಅಮೆಜಾನ್ ಹೇಳಿದ್ದೇನು?

ಗ್ರಾಹಕರೊಬ್ಬರು ಅಮೆಜಾನ್​ನಿಂದ ಹೆಡ್​ಫೋನ್​ ಆರ್ಡರ್ ಮಾಡಿದ್ದರು ಆದರೆ ಬಾಕ್ಸ್​ನಲ್ಲಿ ಬಂದಿದ್ದು ಮಾತ್ರ ಟೂತ್​ಪೇಸ್ಟ್​. ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 19,990ರೂ. ಬೆಲೆಯ ಸೋನಿ ವೈರ್​ಲೆಸ್​ ಹೆಡ್​ಫೋನ್​ ಅನ್ನು ಆರ್ಡರ್​ ಮಾಡಿದ್ದರು, ಆದರೆ ಅದರ ಬದಲು ಬಾಕ್ಸ್​ನಲ್ಲಿ ಟೂಥ್​ಪೇಸ್ಟ್​ ಬಂದಿತ್ತು.

ಆರ್ಡರ್​ ಮಾಡಿದ್ದು 20 ಸಾವಿರದ ಸೋನಿ ಹೆಡ್​ಫೋನ್ಸ್​, ಬಂದಿದ್ದು ಟೂತ್​​ಪೇಸ್ಟ್​, ಅಮೆಜಾನ್ ಹೇಳಿದ್ದೇನು?
ಅಮೆಜಾನ್
ನಯನಾ ರಾಜೀವ್
|

Updated on:Dec 13, 2023 | 6:04 PM

Share

ಗ್ರಾಹಕರೊಬ್ಬರು ಅಮೆಜಾನ್​ನಿಂದ ಹೆಡ್​ಫೋನ್​ ಆರ್ಡರ್ ಮಾಡಿದ್ದರು ಆದರೆ ಬಾಕ್ಸ್​ನಲ್ಲಿ ಬಂದಿದ್ದು ಮಾತ್ರ ಟೂತ್​ಪೇಸ್ಟ್​. ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 19,990ರೂ. ಬೆಲೆಯ ಸೋನಿ ವೈರ್​ಲೆಸ್​ ಹೆಡ್​ಫೋನ್​ ಅನ್ನು ಆರ್ಡರ್​ ಮಾಡಿದ್ದರು, ಆದರೆ ಅದರ ಬದಲು ಬಾಕ್ಸ್​ನಲ್ಲಿ ಟೂಥ್​ಪೇಸ್ಟ್​ ಬಂದಿತ್ತು.

ಯಶ್ ಓಜಾ ಎಂಬ ಗ್ರಾಹಕರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಅಮೆಜಾನ್​ ಪ್ಯಾಕ್​ ಅನ್ನು ಅನ್​ಬಾಕ್ಸ್​ ಮಾಡುತ್ತಿರುವುದನ್ನು ಕಾಣಬಹುದು.

ನಿಮ್ಮ ಆರ್ಡರ್​ಗೆ ತಪ್ಪಾದ ವಸ್ತುವನ್ನು ತಲುಪಿಸಿದ್ದಕ್ಕೆ ಕ್ಷಮೆಯಾಚಿಸುತ್ತೇವೆ, ದಯವಿಟ್ಟು ನಿಮ್ಮ ಡಿಎಂ ಸೆಟ್ಟಿಂಗ್​ನ್ನು ನವೀಕರಿಸಿ ಮತ್ತು ಡಿಎಂ ಮೂಲಕ ನಮ್ಮನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಅಮೇಝಾನ್ ಕ್ಯಾಶ್​ಬ್ಯಾಕ್​ ಆಫರ್​; ಮಾರಾಟಗಾರರ ಒಳಸುಳಿಗಳ ಬಗ್ಗೆ ನೆಟ್​ಮಂದಿ ಚರ್ಚೆ

ಇದೇ ರೀತಿ ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 90 ಸಾವಿರ ರೂ. ಮೌಲ್ಯದ ಕ್ಯಾಮೆರಾ ಲೆನ್ಸ್​ ಆರ್ಡರ್​ ಮಾಡಿದ್ದರೆ ಅದರ ಬದಲಾಗಿ ಅವರಿಗೆ ಯಾವುದೇ ಗಿಡದ ಬೀಜವನ್ನು ಕಳುಹಿಸಲಾಗಿತ್ತು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿರುವುದರಿಂದ ಇ ಕಾಮರ್ಸ್​ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:53 pm, Mon, 11 December 23

Follow Us
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಅಂಬೇಡ್ಕರ್ ಪ್ರತಿಮೆ ಮುಂದೆ ಹೊಸ ಜೀವನಕ್ಕೆ ಕಾಲಿಟ್ಟ ಜೋಡಿ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
ಬೀದರ್ ವಿವಿಯಲ್ಲಿ ಮೂಲಭೂತ ಸೌಕರ್ಯಗಳ ಕೊರತೆ; ವಿದ್ಯಾರ್ಥಿಗಳ ಸಂಕಷ್ಟ
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
KPSC ಹಗರಣ: ಐಎಎಸ್‌ ಅಧಿಕಾರಿ ಜ್ಞಾನೇಂದ್ರ ರಾತ್ರಿ ಕಾರುಬಾರು ಬಯಲು!
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
ಬಿಗ್ ಬಾಸ್ ಅಗ್ನಿಪರೀಕ್ಷೆ ಗ್ರ್ಯಾಂಡ್ ಫಿನಾಲೆಗೆ ಕ್ಷಣಗಣನೆ; ಗೆಲ್ಲೋರ್ಯಾರು?
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
SIR: ಜೀವಂತ ವ್ಯಕ್ತಿಯನ್ನೇ ‘ಸತ್ತಿದ್ದಾರೆ’ ಎಂದು ಘೋಷಿಸಿದ ಚುನಾವಣಾ ಆಯೋಗ!
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
ಸ್ಯಾಂಪಲ್ ತಗೊಳಿ, ಹೋಟೆಲ್ ಹೆಸರು ಹೇಳ್ಬೇಡಿ! ಸ್ಟಾರ್ ಹೋಟೆಲ್ ಮಾಲೀಕರ ಅಳಲು
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
'ನನಗೆ ಗೊತ್ತಿಲ್ಲದೆ ಪ್ರಶ್ನೆ ಪತ್ರಿಕೆ ತೆಗೆದು ಕೊಂಡಿರಬಹುದು': ಜ್ಞಾನೇಂದ್ರ
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಯಾರು ಸಿಕ್ಕಿಬಿದ್ರೂ ನಯಾಪೈಸೆ ಉಪಕಾರ ಮಾಡಲ್ಲವೆಂದ ಖಾದರ್!
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಕೊಡಗು-ಕೇರಳ ಗಡಿಯಲ್ಲಿ ಲಂಚಾವತಾರ? ಚೆಕ್‌ಪೋಸ್ಟ್‌ ವಿಡಿಯೋ ವೈರಲ್
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು
ಮನೆಯ ಮುಂದೆ ಪಾರ್ಕ್ ಮಾಡಿದ್ದ ಆಟೋದ ಚಕ್ರ ಕಳವು