AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್ಡರ್​ ಮಾಡಿದ್ದು 20 ಸಾವಿರದ ಸೋನಿ ಹೆಡ್​ಫೋನ್ಸ್​, ಬಂದಿದ್ದು ಟೂತ್​​ಪೇಸ್ಟ್​, ಅಮೆಜಾನ್ ಹೇಳಿದ್ದೇನು?

ಗ್ರಾಹಕರೊಬ್ಬರು ಅಮೆಜಾನ್​ನಿಂದ ಹೆಡ್​ಫೋನ್​ ಆರ್ಡರ್ ಮಾಡಿದ್ದರು ಆದರೆ ಬಾಕ್ಸ್​ನಲ್ಲಿ ಬಂದಿದ್ದು ಮಾತ್ರ ಟೂತ್​ಪೇಸ್ಟ್​. ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 19,990ರೂ. ಬೆಲೆಯ ಸೋನಿ ವೈರ್​ಲೆಸ್​ ಹೆಡ್​ಫೋನ್​ ಅನ್ನು ಆರ್ಡರ್​ ಮಾಡಿದ್ದರು, ಆದರೆ ಅದರ ಬದಲು ಬಾಕ್ಸ್​ನಲ್ಲಿ ಟೂಥ್​ಪೇಸ್ಟ್​ ಬಂದಿತ್ತು.

ಆರ್ಡರ್​ ಮಾಡಿದ್ದು 20 ಸಾವಿರದ ಸೋನಿ ಹೆಡ್​ಫೋನ್ಸ್​, ಬಂದಿದ್ದು ಟೂತ್​​ಪೇಸ್ಟ್​, ಅಮೆಜಾನ್ ಹೇಳಿದ್ದೇನು?
ಅಮೆಜಾನ್
ನಯನಾ ರಾಜೀವ್
|

Updated on:Dec 13, 2023 | 6:04 PM

Share

ಗ್ರಾಹಕರೊಬ್ಬರು ಅಮೆಜಾನ್​ನಿಂದ ಹೆಡ್​ಫೋನ್​ ಆರ್ಡರ್ ಮಾಡಿದ್ದರು ಆದರೆ ಬಾಕ್ಸ್​ನಲ್ಲಿ ಬಂದಿದ್ದು ಮಾತ್ರ ಟೂತ್​ಪೇಸ್ಟ್​. ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 19,990ರೂ. ಬೆಲೆಯ ಸೋನಿ ವೈರ್​ಲೆಸ್​ ಹೆಡ್​ಫೋನ್​ ಅನ್ನು ಆರ್ಡರ್​ ಮಾಡಿದ್ದರು, ಆದರೆ ಅದರ ಬದಲು ಬಾಕ್ಸ್​ನಲ್ಲಿ ಟೂಥ್​ಪೇಸ್ಟ್​ ಬಂದಿತ್ತು.

ಯಶ್ ಓಜಾ ಎಂಬ ಗ್ರಾಹಕರು ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್‌ನಲ್ಲಿ ವೀಡಿಯೊವನ್ನು ಹಂಚಿಕೊಂಡಿದ್ದಾರೆ. ಆ ವಿಡಿಯೋದಲ್ಲಿ ಅಮೆಜಾನ್​ ಪ್ಯಾಕ್​ ಅನ್ನು ಅನ್​ಬಾಕ್ಸ್​ ಮಾಡುತ್ತಿರುವುದನ್ನು ಕಾಣಬಹುದು.

ನಿಮ್ಮ ಆರ್ಡರ್​ಗೆ ತಪ್ಪಾದ ವಸ್ತುವನ್ನು ತಲುಪಿಸಿದ್ದಕ್ಕೆ ಕ್ಷಮೆಯಾಚಿಸುತ್ತೇವೆ, ದಯವಿಟ್ಟು ನಿಮ್ಮ ಡಿಎಂ ಸೆಟ್ಟಿಂಗ್​ನ್ನು ನವೀಕರಿಸಿ ಮತ್ತು ಡಿಎಂ ಮೂಲಕ ನಮ್ಮನ್ನು ಸಂಪರ್ಕಿಸಿ ಎಂದು ಹೇಳಿದ್ದಾರೆ.

ಮತ್ತಷ್ಟು ಓದಿ: Viral: ಅಮೇಝಾನ್ ಕ್ಯಾಶ್​ಬ್ಯಾಕ್​ ಆಫರ್​; ಮಾರಾಟಗಾರರ ಒಳಸುಳಿಗಳ ಬಗ್ಗೆ ನೆಟ್​ಮಂದಿ ಚರ್ಚೆ

ಇದೇ ರೀತಿ ವ್ಯಕ್ತಿಯೊಬ್ಬರು ಅಮೆಜಾನ್​ನಿಂದ 90 ಸಾವಿರ ರೂ. ಮೌಲ್ಯದ ಕ್ಯಾಮೆರಾ ಲೆನ್ಸ್​ ಆರ್ಡರ್​ ಮಾಡಿದ್ದರೆ ಅದರ ಬದಲಾಗಿ ಅವರಿಗೆ ಯಾವುದೇ ಗಿಡದ ಬೀಜವನ್ನು ಕಳುಹಿಸಲಾಗಿತ್ತು. ಈ ರೀತಿಯ ಘಟನೆಗಳು ಪದೇ ಪದೇ ನಡೆಯುತ್ತಿರುವುದರಿಂದ ಇ ಕಾಮರ್ಸ್​ ಮೇಲಿನ ನಂಬಿಕೆ ಕಡಿಮೆಯಾಗುತ್ತಿದೆ.

ರಾಷ್ಟ್ರೀಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 2:53 pm, Mon, 11 December 23

Follow Us
Nayana Rajeev
Nayana Rajeev

ನಯನಾ ರಾಜೀವ್- ಮೂಲತಃ ಸಾಗರದ ಬಾಳೆಗೆರೆಯವಳು, ಹಿಂದಿಯಲ್ಲಿ ಎಂ.ಎ ಮಾಡಿದ್ದೇನೆ, ಮಾಧ್ಯಮದಲ್ಲಿ 9 ವರ್ಷಗಳ ಅನುಭವವಿದೆ, ಕನ್ನಡ ಪ್ರಭ ದಿನಪತ್ರಿಕೆಯಲ್ಲಿ 3 ವರ್ಷಗಳ ಕಾಲ ಕೆಲಸ ಮಾಡಿದ್ದೇನೆ, ಒನ್​ ಇಂಡಿಯಾ ವೆಬ್​ಸೈಟ್​ನಲ್ಲಿ ನಾಲ್ಕೂವರೆ ವರ್ಷ ಕೆಲಸ ನಿರ್ವಹಿಸಿದ್ದೇನೆ. ಡಿಜಿಟಲ್ ವಿಭಾಗದಲ್ಲಿ ಕಳೆದ 6 ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಟಿವಿ 9 ಕನ್ನಡ ಡಿಜಿಟಲ್​ನಲ್ಲಿ ಸೀನಿಯರ್ ಸಬ್​ ಎಡಿಟರ್ ಆಗಿ ಕಳೆದ ಒಂದೂವರೆ ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಆಸಕ್ತಿಕರ ಕ್ಷೇತ್ರ ಟ್ರೆಕಿಂಗ್, ಸಂಗೀತ

Read More
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?