AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬೆಂಗಾವಲು ಪೊಲೀಸ್ ಜೀಪಿಗೆ ಆಂಬ್ಯುಲೆನ್ಸ್ ಡಿಕ್ಕಿ, 6 ಮಂದಿಗೆ ಗಾಯ

ಬೆಂಗಾವಲು ಪಡೆಯಲ್ಲಿದ್ದ ಎಲ್ಲಾ ಕಾರುಗಳು ಇದ್ದಕ್ಕಿದ್ದಂತೆ ತಮ್ಮ ವೇಗವನ್ನು ಕಡಿಮೆಗೊಳಿಸಿದವು. ಆದರೆ ಆಂಬ್ಯುಲೆನ್ಸ್ ಚಾಲಕನಿಗೆ  ನಿಯಂತ್ರಣ ಸಾಧ್ಯವಾಗಲಿಲ್ಲ.ಅದು ಪೊಲೀಸ್ ಜೀಪ್‌ಗೆ ಡಿಕ್ಕಿ ಹೊಡೆದಿದೆ

ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ ಬೆಂಗಾವಲು ಪೊಲೀಸ್ ಜೀಪಿಗೆ ಆಂಬ್ಯುಲೆನ್ಸ್ ಡಿಕ್ಕಿ, 6 ಮಂದಿಗೆ ಗಾಯ
ಪೊಲೀಸ್ ಜೀಪ್
TV9 Web
| Edited By: |

Updated on:Oct 14, 2022 | 3:55 PM

Share

ಲಖನೌ: ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಬ್ರಜೇಶ್ ಪಾಠಕ್ (Brajesh Pathak) ಅವರ ಬೆಂಗಾವಲು ಪಡೆಯಲ್ಲಿದ್ದ ಪೊಲೀಸ್ ಜೀಪಿಗೆ ಜತೆಯಲ್ಲಿ ಸಾಗುತ್ತಿದ್ದ ಆಂಬ್ಯುಲೆನ್ಸ್  (ambulance)ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಪೊಲೀಸರು ಹಾಗೂ ಇಬ್ಬರು ಆಂಬ್ಯುಲೆನ್ಸ್ ಸಿಬ್ಬಂದಿ ಗಾಯಗೊಂಡಿರುವ ಘಟನೆ ಸೀತಾಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ. ಡಿಕ್ಕಿ ಹೊಡೆದ ರಭಸಕ್ಕೆ  ಪೊಲೀಸ್ ಜೀಪ್ ರಸ್ತೆಯ ಇನ್ನೊಂದು ಬದಿಗೆ ಎಸೆಯಲ್ಪಟ್ಟಿತು. ಸೀತಾಪುರ-ಖೇರಿ ರಸ್ತೆಯ ಕೊತ್ವಾಲಿ ದೇಹತ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಅಪಘಾತ ಸಂಭವಿಸಿದಾಗ ಬ್ರಜೇಶ್ ಪಾಠಕ್ ಅವರ ತಂಡ ಲಖೀಂಪುರದ ಗೋಲಾ ಗೋಕರ್ಣನಾಥ ಖೇರಿಗೆ ಪ್ರವಾಹ ತಪಾಸಣೆಗೆ ಹೋಗುತ್ತಿತ್ತು ಎಂದು ಪೊಲೀಸ್ ಸರ್ಕಲ್ ಅಧಿಕಾರಿ ಸದರ್, ಪ್ರವೀಣ್ ಕುಮಾರ್ ಹೇಳಿರುವುದಾಗಿ ಟೈಮ್ಸ್ ಆಫ್ ಇಂಡಿಯಾ ವರಿದಿ ಮಾಡಿದೆ. ಪೊಲೀಸರು ಮತ್ತು ವೈದ್ಯಾಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಂಗಾವಲು ಪಡೆಯಲ್ಲಿದ್ದ ಎಲ್ಲಾ ಕಾರುಗಳು ಇದ್ದಕ್ಕಿದ್ದಂತೆ ತಮ್ಮ ವೇಗವನ್ನು ಕಡಿಮೆಗೊಳಿಸಿದವು. ಆದರೆ ಆಂಬ್ಯುಲೆನ್ಸ್ ಚಾಲಕನಿಗೆ  ನಿಯಂತ್ರಣ ಸಾಧ್ಯವಾಗಲಿಲ್ಲ.ಅದು ಪೊಲೀಸ್ ಜೀಪ್‌ಗೆ ಡಿಕ್ಕಿ ಹೊಡೆದಿದೆ” ಎಂದು ಕುಮಾರ್ ಹೇಳಿದ್ದಾರೆ.

Published On - 2:30 pm, Fri, 14 October 22

ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
ಕಪ್ಪು ಚಿರತೆಯ ಜೊತೆ ನೀರು ಕುಡಿದ ಚಿರತೆ; ಭದ್ರಾ ಅಭಯಾರಣ್ಯದ ವಿಡಿಯೋ ವೈರಲ್
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
‘WTC ಉತ್ಸವ’ ಆಯೋಜಕರ ಮೇಲೆ ಗರಂ ಆದ ‘ಕಾಮಿಡಿ ಕಿಲಾಡಿಗಳು’ ಮಂಥನಾ
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಒಂದೇ ಓವರ್​ನಲ್ಲಿ 28 ರನ್ ಸಿಡಿಸಿದ ಕಿಶನ್
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ಏರ್ಪೋರ್ಟ್​ನಲ್ಲೇ ಭೈರತಿ ಬಸವರಾಜ್​​ರನ್ನ​ ವಶಕ್ಕೆ ಪಡೆದ ಪೊಲೀಸರು
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ವಿಷ್ಣುವರ್ಧನ್ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭ ಆಯೋಜಿಸಲು ಮನವಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಇದು ಜಗತ್ತಿನ ದುಬಾರಿ ಅಣಬೆ: ಬೆಲೆ ಕೇಳಿದ್ರೆ ಶಾಕ್​​ ಆಗೋದು ಗ್ಯಾರಂಟಿ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಕಾಫಿ ಬಿಲ್​ ಕೇಳಿದ್ದಕ್ಕೆ ಪಿಸಿಗಳಿಂದ ಹೋಟೆಲ್​ ಸಿಬ್ಬಂದಿ ಮೇಲೆ ಹಲ್ಲೆ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ಜಯಸೂರ್ಯರ 17 ವರ್ಷಗಳ ಹಳೆಯ ದಾಖಲೆ ಮುರಿದ ಓಮನ್ ಆಟಗಾರ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ; ಡಿಕೆಶಿ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ
ಮುಸ್ಲಿಂ ಯುವಕನ ಜೊತೆ ಹಿಂದೂ ಹುಡುಗಿ ಪರಾರಿ: ಯುವತಿ ತಂದೆಯ ಸ್ಫೋಟಕ ಹೇಳಿಕೆ