AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ’

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ. ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ […]

'ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ'
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Feb 26, 2020 | 11:27 AM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ.

ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆ ನಡೆಸಿಲ್ಲ. ಪಾಕಿಸ್ತಾನದ ಭಯೋತ್ಪಾದನೆ ಬಗ್ಗೆ ಚರ್ಚೆ ಮಾಡಿದ್ದೇವೆ.

ಕಾಶ್ಮೀರ ವಿಚಾರದಲ್ಲಿ ಅಗತ್ಯವಿದ್ದರೆ ಮಧ್ಯಸ್ಥಿಕೆ ವಹಿಸುತ್ತೇವೆ. ಪ್ರಧಾನಿ ಮೋದಿಯವರು ಧಾರ್ಮಿಕ ಸ್ವಾತಂತ್ರ್ಯದ ಪರವಾಗಿದ್ದಾರೆ. ಭಾರತದಲ್ಲಿ ಸುಮಾರು 20 ಕೋಟಿ ಮುಸಲ್ಮಾನರಿದ್ದಾರೆ. ಮುಸ್ಲಿಮರ ಪರವಾಗಿ ಇದ್ದೇವೆಂದು ಮೋದಿ ಹೇಳಿದ್ದಾರೆ. ಆದರೆ ನಮ್ಮ ಎರಡು ದಿನದ ಪ್ರವಾಸದಲ್ಲಿ ಭಾರತದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

Published On - 6:38 pm, Tue, 25 February 20

Follow Us
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
ದೇವರಾಜ ಅರಸು ಅವರ ವಿಂಟೇಜ್ ಕಾರಿನಲ್ಲಿ ಡಿಸಿಎಂ, ಸಚಿವರ ಸವಾರಿ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
‘ಜೈಲಿನಲ್ಲಿ ಅಧಿಕಾರಿಗಳಿಂದಲೇ ವೇಶ್ಯಾವಾಟಿಕೆ’: ಮಾಜಿ ಕೈದಿ ಗಂಭೀರ ಆರೋಪ
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
RSS ಶಾಖೆಯಲ್ಲಿ ಸಂಘದ ಗೀತೆ ಬಿಟ್ಟು ರಾಷ್ಟ್ರಗೀತೆ ಹಾಡಲಿ: ಹರಿಪ್ರಸಾದ್
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಸಚಿವ ಮಧು ಬಂಗಾರಪ್ಪ ಕ್ಷೇತ್ರದಲ್ಲೇ ತಪ್ಪದ ಬಸ್ ಗೋಳು
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಹೈದರಾಬಾದ್ ಮೆಟ್ರೋದಲ್ಲಿ 'ಟಾಕ್ಸಿಕ್' ಹವಾ; ಯಶ್ ಸಿನಿಮಾಗೆ ಭರ್ಜರಿ ಪ್ರಚಾರ
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
ಕೆಎಂಎಫ್ ಪಶು ಆಹಾರ ಕಲಬೆರಕೆ ಹಗರಣ: ನಾಲ್ವರು ಅಧಿಕಾರಿಗಳ ಅಮಾನತು
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
440 ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ ಪೈಕಿ 428 ರಲ್ಲಿ ಪ್ರಾಂಶುಪಾಲರೇ ಇಲ್ಲ
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ದೆಹಲಿಯಲ್ಲಿರುವ ಪಾಕ್ ಹೈಕಮಿಷನ್ ಹೊರಗಿನ ಬ್ಯಾರಿಕೇಡ್‌ಗಳ ತೆರವು
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ಚಿಕ್ಕಮಗಳೂರು: 3000 ಅಡಿ ಪ್ರಪಾತದ ಅಂಚಿನಲ್ಲಿ ಥಾರ್ ಜೀಪ್ ಓಡಿಸಿ ಹುಚ್ಚಾಟ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ
ರಾಜ್ಯಾದ್ಯಂತ ಮೆಡಿಕಲ್ ಸ್ಟೋರ್‌ಗಳ ಪರಿಶೀಲನೆಗೆ ಮಹತ್ವದ ಆದೇಶ