AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ’

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ. ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ […]

'ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ'
ಸಾಧು ಶ್ರೀನಾಥ್​
|

Updated on:Feb 26, 2020 | 11:27 AM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ.

ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆ ನಡೆಸಿಲ್ಲ. ಪಾಕಿಸ್ತಾನದ ಭಯೋತ್ಪಾದನೆ ಬಗ್ಗೆ ಚರ್ಚೆ ಮಾಡಿದ್ದೇವೆ.

ಕಾಶ್ಮೀರ ವಿಚಾರದಲ್ಲಿ ಅಗತ್ಯವಿದ್ದರೆ ಮಧ್ಯಸ್ಥಿಕೆ ವಹಿಸುತ್ತೇವೆ. ಪ್ರಧಾನಿ ಮೋದಿಯವರು ಧಾರ್ಮಿಕ ಸ್ವಾತಂತ್ರ್ಯದ ಪರವಾಗಿದ್ದಾರೆ. ಭಾರತದಲ್ಲಿ ಸುಮಾರು 20 ಕೋಟಿ ಮುಸಲ್ಮಾನರಿದ್ದಾರೆ. ಮುಸ್ಲಿಮರ ಪರವಾಗಿ ಇದ್ದೇವೆಂದು ಮೋದಿ ಹೇಳಿದ್ದಾರೆ. ಆದರೆ ನಮ್ಮ ಎರಡು ದಿನದ ಪ್ರವಾಸದಲ್ಲಿ ಭಾರತದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

Published On - 6:38 pm, Tue, 25 February 20

ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
ಅರೇ ಇದೇನಿದು ಎರಡು ಬಸ್ ಒಂದೇ ನಂಬರ್ ಪ್ಲೇಟ್: ಆರ್​​ಟಿಓ ಅಧಿಕಾರಿಗಳೇ ಶಾಕ್!
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
20 ದಿನದಲ್ಲೇ ದಾಂಪತ್ಯ ಜೀವನ ಅಂತ್ಯ: ಸಂಸಾರದಲ್ಲಿ ಹುಳಿ ಹಿಂಡಿದ ಪ್ರಿಯಕರ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
ಚಲಿಸುತ್ತಿದ್ದ ರೈಲಿನ ಚೈನ್ ಎಳೆದು ರಾದ್ಧಾಂತ: ಪ್ರಶ್ನಿಸಿದ್ದಕ್ಕೆ ಹಲ್ಲೆ
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
‘45’ ಚಿತ್ರದ ಟ್ರೇಲರ್ ರಿಲೀಸ್ ಕಾರ್ಯಕ್ರಮ: ಲೈವ್ ವಿಡಿಯೋ ಇಲ್ಲಿದೆ ನೋಡಿ..
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಕಾಸರಗೋಡಿನಲ್ಲಿ ತೆಯ್ಯಂ ಪ್ರದರ್ಶನದ ವೇಳೆ ಏನಾಯ್ತು ನೋಡಿ!
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಶಿವಶಂಕರಪ್ಪ ಕೈಲಾಸ ಶಿವಗಣಾರಾಧನೆಗೆ ಆಹ್ವಾನ ನೀಡಿದ ಕುಟುಂಬ: ಯಾವಾಗ, ಎಲ್ಲಿ?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಜೈಲಿನಲ್ಲಿ ದರ್ಶನ ಭೇಟಿ ಮಾಡಿದ ​ಅಲೋಕ್ ಕುಮಾರ್: ಏನು ವಿಚಾರಿಸಿದ್ರು?
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಸೀಕ್ರೆಟ್ ರೂಮ್​​ನಲ್ಲೂ ನಡೆಯಿತು ಧ್ರುವಂತ್, ರಕ್ಷಿತಾ ಶೆಟ್ಟಿ ಜಗಳ
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಆರ್​ಸಿಬಿಯಲ್ಲಿ ಅವಕಾಶ ಸಿಗಲಿಲ್ಲ; 56 ಎಸೆತಗಳಲ್ಲಿ ಶತಕ ಸಿಡಿಸಿದ ಸೀಫರ್ಟ್
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ
ಸಂಸತ್ತಿಗೆ ಸೈಕಲ್​​ನಲ್ಲಿ ಬಂದ ಸಂಸದ