AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ’

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ. ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ […]

'ದೆಹಲಿಯಲ್ಲಿ ಗಲಭೆ ಭಾರತದ ಆಂತರಿಕ ವಿಚಾರ'
ಸಾಧು ಶ್ರೀನಾಥ್​
|

Updated on:Feb 26, 2020 | 11:27 AM

Share

ದೆಹಲಿ: ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ ಭಾರತಕ್ಕೆ ಭೇಟಿ ನೀಡಿದ ದಿನವೇ ರಾಜಧಾನಿಯಲ್ಲಿ ಸಿಎಎ ಪರ-ವಿರೋಧದ ಹಿಂಸಾಚಾರ ಭುಗಿಲೆದ್ದಿದೆ. ಅದೇ ದಿನ ಐವರು ಮೃತಪಟ್ಟಿದ್ದರು. ಈಗ ಸಾವಿನ ಸಂಖ್ಯೆ 9ಕ್ಕೆ ಏರಿದೆ. ಈ ಹಿಂಸಾಚಾರದ ಬಗ್ಗೆ ಟ್ರಂಪ್‌ ಪ್ರತಿಕ್ರಿಯಿಸಿದ್ದು, ದೆಹಲಿಯಲ್ಲಿ ನಡೆಯುತ್ತಿರುವ ಗಲಭೆ ಭಾರತದ ಆಂತರಿಕ ವಿಚಾರ ಎಂದು ಉತ್ತರಿಸಿದ್ದಾರೆ.

ಇಂದು ಟ್ರಂಪ್​ನ ಕೊನೇ ದಿನದ ಪ್ರವಾಸವಾಗಿದ್ದು, ಅಮೆರಿಕ ಪ್ರಥಮ ಪ್ರಜೆ ಭಾರತವನ್ನು ಸುಡುತ್ತಿರುವ ಪೌರತ್ವ ಕಾಯ್ದೆಯನ್ನ ಪ್ರಸ್ತಾಪಿಸಿದ್ರು. ಈ ವೇಳೆ ಪೌರತ್ವ ಕಾಯ್ದೆ ಬಗ್ಗೆ ಪ್ರಧಾನಿ ಮೋದಿ ಜತೆ ಚರ್ಚೆ ನಡೆಸಿಲ್ಲ. ಪಾಕಿಸ್ತಾನದ ಭಯೋತ್ಪಾದನೆ ಬಗ್ಗೆ ಚರ್ಚೆ ಮಾಡಿದ್ದೇವೆ.

ಕಾಶ್ಮೀರ ವಿಚಾರದಲ್ಲಿ ಅಗತ್ಯವಿದ್ದರೆ ಮಧ್ಯಸ್ಥಿಕೆ ವಹಿಸುತ್ತೇವೆ. ಪ್ರಧಾನಿ ಮೋದಿಯವರು ಧಾರ್ಮಿಕ ಸ್ವಾತಂತ್ರ್ಯದ ಪರವಾಗಿದ್ದಾರೆ. ಭಾರತದಲ್ಲಿ ಸುಮಾರು 20 ಕೋಟಿ ಮುಸಲ್ಮಾನರಿದ್ದಾರೆ. ಮುಸ್ಲಿಮರ ಪರವಾಗಿ ಇದ್ದೇವೆಂದು ಮೋದಿ ಹೇಳಿದ್ದಾರೆ. ಆದರೆ ನಮ್ಮ ಎರಡು ದಿನದ ಪ್ರವಾಸದಲ್ಲಿ ಭಾರತದ ಆಂತರಿಕ ವಿಚಾರಗಳ ಬಗ್ಗೆ ಚರ್ಚೆ ನಡೆಸಿಲ್ಲ ಎಂದು ಹೇಳಿದರು.

Published On - 6:38 pm, Tue, 25 February 20

ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಬಿಗ್​ಬಾಸ್​ಗೆ ಸಂಕಷ್ಟ; ಶೋ ಹಾಗೂ ನಟ ಸುದೀಪ್ ವಿರುದ್ಧ ದೂರು ದಾಖಲು
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ಉಚ್ಛಾಟಿತ ಶಾಸಕ ಯತ್ನಾಳ್​ ಸಂಪರ್ಕದಲ್ಲಿದ್ಯಾ BJP ಹೈಕಮಾಂಡ್​?
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ತಮ್ಮ ಬಟ್ಟೆ ಬಗ್ಗೆ ಅಶ್ಲೀಲ ಕಾಮೆಂಟ್​ ಮಾಡಿದವರಿಗೆ ತಿರುಗೇಟು ಕೊಟ್ಟ ಶಾಸಕಿ
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
ಯೂಟ್ಯೂಬ್​​ನಲ್ಲಿರೋ ಟಾಕ್ಸಿಕ್’ ಟೀಸರ್​​ನ ಆ ದೃಶ್ಯಕ್ಕೆ ಬೀಳುತ್ತಾ ಕತ್ತರಿ?
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
'ಐದನೇ ಒಂದು ಭಾಗದಷ್ಟು ನಿಧಿ ಕುಟುಂಬಕ್ಕೆ ಕೊಡ್ತೀವಿ'
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ಅರ್ಧ ಕೆಜಿ ಚಿನ್ನ ಸರ್ಕಾರಕ್ಕೆ ಕೊಟ್ಟಾಕೆಗೆ ಇರಲು ಮನೆಯೂ ಇಲ್ಲ: ಸಹೋದರ ಅಳಲು
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ತಮಿಳು ಮಾತನಾಡಿದ ರಾಹುಲ್: ಪಂದ್ಯದ ನಡುವೆ 'ರಾಷ್ಟ್ರಭಾಷೆ'ಯ ಚರ್ಚೆ!
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ