AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ. ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ. ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ […]

ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ
ತೇಜಸ್ ಲಘು ಯುದ್ಧ ವಿಮಾನ
Guru
|

Updated on: Aug 18, 2020 | 7:47 PM

Share

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ.

ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ.

ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ ನಡೆ ಕುತೂಹಲಕಾರಿಯಾಗಿದೆ. ಈಗಾಗಲೇ ಫ್ರಾನ್ಸ್‌ನಿಂದ ಬಂದಿರುವ ರಫೇಲ್‌ ಯುದ್ದವಿಮಾನಗಳ ಜೊತೆಗೆ ಈಗ ತೆಜಸ್‌ ಕೂಡಾ ಭಾರತದ ಸೇನೆ ಸೇರಿದ್ದು, ಗಡಿಯಲ್ಲಿ ಶತ್ರುಗಳ ಮೇಲೆ ಹದ್ದಿನ ಕಣ್ಣಿಡಲು ಭಾರತಕ್ಕೆ ಸಹಾಯಕವಾಗಲಿದೆ.

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!