ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ. ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ. ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ […]

ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ
ತೇಜಸ್ ಲಘು ಯುದ್ಧ ವಿಮಾನ
Follow us
|

Updated on: Aug 18, 2020 | 7:47 PM

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ.

ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ.

ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ ನಡೆ ಕುತೂಹಲಕಾರಿಯಾಗಿದೆ. ಈಗಾಗಲೇ ಫ್ರಾನ್ಸ್‌ನಿಂದ ಬಂದಿರುವ ರಫೇಲ್‌ ಯುದ್ದವಿಮಾನಗಳ ಜೊತೆಗೆ ಈಗ ತೆಜಸ್‌ ಕೂಡಾ ಭಾರತದ ಸೇನೆ ಸೇರಿದ್ದು, ಗಡಿಯಲ್ಲಿ ಶತ್ರುಗಳ ಮೇಲೆ ಹದ್ದಿನ ಕಣ್ಣಿಡಲು ಭಾರತಕ್ಕೆ ಸಹಾಯಕವಾಗಲಿದೆ.

Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Daily Devotional: ಹನುಮಾನ್ ಕಾರ್ಯಫಲ ಮಂತ್ರ ಬಗ್ಗೆ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Weekly Horoscope: ಸೆಪ್ಟೆಂಬರ್​​ 23 ರಿಂದ 29ರ ವಾರ ಭವಿಷ್ಯ ತಿಳಿಯಿರಿ
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
Nithya Bhavishya: ಈ ರಾಶಿಯವರು ವ್ಯಾವಹಾರದಲ್ಲಿ ಇಂದು ಬದಲಾವಣೆಯನ್ನು ತರು
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ನಾಗವಲ್ಲಿ ಮಿಂಚು ರಾಧಿಕಾ ಕಣ್ಣಲ್ಲಿ ಕಾಣಿಸಿತು: ರಮೇಶ್ ಅರವಿಂದ್
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಇಲ್ಲಿ ನಾನೇ ಅಭ್ಯರ್ಥಿ: ಅಚ್ಚರಿ ಹೇಳಿಕೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್​
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಹಾಡಹಗಲೇ ಮೆಡಿಕಲ್ ಶಾಪ್​ಗೆ ನುಗ್ಗಿ ದರೋಡೆ ಮಾಡಿದ ಕಳ್ಳರು; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ಇದ್ದಕ್ಕಿದ್ದಂತೆ ರೈಲ್ವೆ ಪ್ಲಾಟ್​ಫಾರ್ಮ್​ ಮೇಲೆ 6 ಅಡಿ ಉದ್ದದ ಹಾವು ಪ್ರತ್ಯ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ರಾಮನಗರದಲ್ಲಿ ಕೇಂದ್ರ ಸಚಿವ ಕುಮಾರಸ್ವಾಮಿಗೆ ಕೌಂಟರ್ ಕೊಟ್ಟ ಡಿಕೆಶಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಫ್ಲೈಓವರ್ ಪಿಲ್ಲರ್ ಮೇಲೆ ಸಿಲುಕಿದ ಯುವತಿ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ
ಬೀದರ್​​ನ ಐತಿಹಾಸಿಕ ಕೋಟೆ ಆವರಣದಲ್ಲಿ ಏರ್ ಶೋ ಪ್ರದರ್ಶನ