AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ. ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ. ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ […]

ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ
ತೇಜಸ್ ಲಘು ಯುದ್ಧ ವಿಮಾನ
Guru
|

Updated on: Aug 18, 2020 | 7:47 PM

Share

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ.

ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ.

ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ ನಡೆ ಕುತೂಹಲಕಾರಿಯಾಗಿದೆ. ಈಗಾಗಲೇ ಫ್ರಾನ್ಸ್‌ನಿಂದ ಬಂದಿರುವ ರಫೇಲ್‌ ಯುದ್ದವಿಮಾನಗಳ ಜೊತೆಗೆ ಈಗ ತೆಜಸ್‌ ಕೂಡಾ ಭಾರತದ ಸೇನೆ ಸೇರಿದ್ದು, ಗಡಿಯಲ್ಲಿ ಶತ್ರುಗಳ ಮೇಲೆ ಹದ್ದಿನ ಕಣ್ಣಿಡಲು ಭಾರತಕ್ಕೆ ಸಹಾಯಕವಾಗಲಿದೆ.

ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
ಅರಣ್ಯ ಇಲಾಖೆ ಸಿಬ್ಬಂದಿಯನ್ನೇ ಅಟ್ಟಾಡಿಸಿದ ಆನೆ, ಭಯಾನಕ ವಿಡಿಯೋ ನೋಡಿ
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​
Siddaramaiah Press Conference: ಸಿದ್ದರಾಮಯ್ಯ ಸುದ್ದಿಗೋಷ್ಠಿ ಲೈವ್​