AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ. ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ. ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ […]

ಭಾರತೀಯ ಸೇನೆಗೆ ಬಂತು ಆನೆ ಬಲ, ಗಡಿಯಲ್ಲಿ LCA ತೇಜಸ್‌ ಯುದ್ಧವಿಮಾನ ನಿಯೋಜನೆ
ತೇಜಸ್ ಲಘು ಯುದ್ಧ ವಿಮಾನ
Guru
|

Updated on: Aug 18, 2020 | 7:47 PM

Share

ನವದೆಹಲಿ: ಚೀನಾದೊಂದಿಗಿನ ಗಡಿ ವಿವಾದದ ನಡುವೆಯೆ ಭಾರತ ತನ್ನ ಶಸ್ತ್ರ ಬಲವನ್ನ ಹೆಚ್ಚಿಸಿಕೊಳ್ಳುತ್ತಿದೆ. ಇಂಥಹ ಕೆಲ ಪ್ರಮುಖ ಹೆಜ್ಜೆಗಳಲ್ಲಿ ಎಲ್‌ಸಿಎ ತೆಜಸ್‌ ಯುದ್ಧವಿಮಾನವನ್ನು ಪಾಕಿಸ್ತಾನ ಗಡಿಗೆ ಹೊಂದಿಕೊಂಡಿರುವ ಭಾರತದ ಪಶ್ಚಿಮ ಗಡಿಯಲ್ಲಿ ನಿಯೋಜಿಸಿದೆ.

ಹೌದು ಭಾರತದ ಗಡಿಯಲ್ಲಿನ ಭೂ ಸೇನೆಗೆ ಈಗ ಮತ್ತೊಂದು ಆನೆ ಬಲ ಬಂದಿದೆ. ಭಾರತದಲ್ಲಿಯೇ ತಯಾರಾಗಿರುವ ಎಲ್‌ಸಿಎ ತೇಜಸ್‌ ಯುದ್ಧ ವಿಮಾನವನ್ನು ಭಾರತ ಈಗ ಪಾಕಿಸ್ತಾನಕ್ಕೆ ಹೊಂದಿಕೊಂಡಿರುವ ಗಡಿಗಳಲ್ಲಿ ನಿಯೋಜಿಸಿದೆ.

ಚೀನಾದೊಂದಿಗೆ ಲಡಾಖ್‌ ಬಳಿ ಗಂಭೀರವಾದ ಗಡಿ ವಿವಾದ ನಡೆಯುತ್ತಿರುವಾಗಲೇ ಭಾರತದ ಈ ನಡೆ ಕುತೂಹಲಕಾರಿಯಾಗಿದೆ. ಈಗಾಗಲೇ ಫ್ರಾನ್ಸ್‌ನಿಂದ ಬಂದಿರುವ ರಫೇಲ್‌ ಯುದ್ದವಿಮಾನಗಳ ಜೊತೆಗೆ ಈಗ ತೆಜಸ್‌ ಕೂಡಾ ಭಾರತದ ಸೇನೆ ಸೇರಿದ್ದು, ಗಡಿಯಲ್ಲಿ ಶತ್ರುಗಳ ಮೇಲೆ ಹದ್ದಿನ ಕಣ್ಣಿಡಲು ಭಾರತಕ್ಕೆ ಸಹಾಯಕವಾಗಲಿದೆ.

ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಗಂಡನ ಗೆಳೆಯನೊಂದಿಗೆ ಪ್ರೇಮ ಸಲ್ಲಾಪ: ಮದ್ವೆ ಆಸೆ ತೋರಿಸಿ ಕೈಕೊಟ್ಟ ಪ್ರಿಯಕರ!
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಭಾಷೆಯಿಂದ ನಾವು, ನಮ್ಮಿಂದ ಭಾಷೆ ಅಲ್ಲ: ಗೋಲ್ಡನ್ ಸ್ಟಾರ್ ಗಣೇಶ್
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಎಲ್ಲರ ಅಪೇಕ್ಷೆಯಂತೆ ಬಿಜೆಪಿಯಲ್ಲಿ ಖಂಡಿತ ಬದಲಾವಣೆಗಳು ಆಗಲಿವೆ: ಈಶ್ವರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಸುರ್ಜೇವಾಲಾ ನನಗೆ ಬಾಯ್ಮುಚ್ಚಿಕೊಂಡಿರುವಂತೆ ಹೇಳಿದ್ದಾರೆ: ಮಧು ಬಂಗಾರಪ್ಪ
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ಯಾವಾಗಲೂ ಕುಮಾರ್ ಬಂಗಾರಪ್ಪ ಮನೆಯಲ್ಲಿ ಸಭೆ ನಡೆಸುತ್ತಿದ್ದ ರೆಬೆಲ್​ಗಳು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ನೀರಿಗಿಳಿಯಬಾರದೆಂಬ ಸೂಚನೆಯಿದ್ದರೂ ಉಲ್ಲಂಘಿಸುತ್ತಿರುವ ಪ್ರವಾಸಿಗರು
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಸಿಎಂ, ಡಿಸಿಎಂ ಆದಿಯಾಗಿ ಎಲ್ಲರೂ ಫೋನ್ ರಿಸೀವ್ ಮಾಡುತ್ತಾರೆ: ಲಕ್ಷ್ಮಣ ಸವದಿ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಕವಡೆ ಶಾಸ್ತ್ರವೇ ನಿಜವಾದರೆ ಕಾಂಗ್ರೆಸ್ ನಾಯಕರು ಆಗೇನು ಹೇಳುತ್ತಾರೆ? ಅಶೋಕ
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಗಣ್ಯರಿಗೆ ಖಾಸಗಿ ಆಸ್ಪತ್ರೆಗಳೇ ಯಾಕೆ? ಸರ್ಕಾರೀ ಆಸ್ಪತ್ರೆ ಯಾಕೆ ಬೇಡ?
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ
ಹೋಶಿಯಾರ್​ಪುರದಲ್ಲಿ ಬಸ್ ಪಲ್ಟಿ, 8 ಮಂದಿ ಸಾವು, 25 ಜನರಿಗೆ ಗಾಯ