AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಶಾ ಮನವಿ

‘ಹರ್ ಘರ್ ತಿರಂಗ’ ಅಭಿಯಾನ: ಭಾರತದ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಹಾಗೂ ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು. ಆ ಫೋಟೋವನ್ನು 'ಹರ್ ಘರ್ ತಿರಂಗ' harghartiranga.com ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.

Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಶಾ ಮನವಿ
ಗೃಹ ಸಚಿವ ಅಮಿತ್ ಶಾ
ಸುಷ್ಮಾ ಚಕ್ರೆ
|

Updated on: Aug 03, 2024 | 9:13 PM

Share

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು, ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಆ ಚಿತ್ರವನ್ನು ‘ಹರ್ ಘರ್ ತಿರಂಗ’ ವೆಬ್‌ಸೈಟ್‌ನಲ್ಲಿ (hargartiranga.com) ಅಪ್‌ಲೋಡ್ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡಿಗೆ ಒಮ್ಮೆಯೂ ರೆಡ್ ಅಲರ್ಟ್ ನೀಡಿಲ್ಲ; ಅಮಿತ್ ಶಾ ಆರೋಪಕ್ಕೆ ಕೇರಳ ಸಿಎಂ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ವಿನಂತಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು