AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಶಾ ಮನವಿ

‘ಹರ್ ಘರ್ ತಿರಂಗ’ ಅಭಿಯಾನ: ಭಾರತದ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಹಾಗೂ ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು. ಆ ಫೋಟೋವನ್ನು 'ಹರ್ ಘರ್ ತಿರಂಗ' harghartiranga.com ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.

Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಶಾ ಮನವಿ
ಗೃಹ ಸಚಿವ ಅಮಿತ್ ಶಾ
ಸುಷ್ಮಾ ಚಕ್ರೆ
|

Updated on: Aug 03, 2024 | 9:13 PM

Share

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು, ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಆ ಚಿತ್ರವನ್ನು ‘ಹರ್ ಘರ್ ತಿರಂಗ’ ವೆಬ್‌ಸೈಟ್‌ನಲ್ಲಿ (hargartiranga.com) ಅಪ್‌ಲೋಡ್ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡಿಗೆ ಒಮ್ಮೆಯೂ ರೆಡ್ ಅಲರ್ಟ್ ನೀಡಿಲ್ಲ; ಅಮಿತ್ ಶಾ ಆರೋಪಕ್ಕೆ ಕೇರಳ ಸಿಎಂ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ವಿನಂತಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಆಷಾಢ ಮಾಸದ ಈ ಶುಕ್ರವಾರದಂದು ದೇವಿಗೆ ಕೆಂಪು ಹೂಗಳನ್ನು ಸಮರ್ಪಿಸಿ!
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಪಾಲ್ಘರ್‌ನ ಧಾಮಣಿ ಡ್ಯಾಂನ 5 ಗೇಟ್ ಓಪನ್; ಧುಮ್ಮುಕ್ಕುವ ನೀರಿನ ರೌದ್ರಾವತಾರ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಬೆಂಗಳೂರು–ಮೈಸೂರು ಟೋಲ್ ದರ ವರ್ಷದಲ್ಲಿ 2ನೇ ಬಾರಿ ಏರಿಕೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
ಮಹಾರಾಷ್ಟ್ರದ ಪಾಲ್ಘರ್​​ನಲ್ಲಿ ಭಾರೀ ಪ್ರವಾಹ; 891 ಜನರ ರಕ್ಷಣೆ
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಕರಾವಳಿ’ ಸಿನಿಮಾ ನೋಡಿದ ಶಿವಮೊಗ್ಗ ಮಂದಿ ಹೇಳಿದ್ದೇನು?
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಹೇಗಿದೆ? ಸಿನಿಮಾ ನೋಡಿದವರು ಹೇಳಿದ್ದು ಹೀಗೆ...
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
‘ಜನ ನಾಯಗನ್’ ಚಿತ್ರದಲ್ಲಿ ದಳಪತಿ ವಿಜಯ್ ಜೊತೆ ಅಭಿನಯಿಸಿದ ಕನ್ನಡದ ಹೊಸ ನಟ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಕರ್ನಾಟಕದ ಹಲವೆಡೆ ಭುಗಿಲೆದ್ದ ಕಾಂಗ್ರೆಸ್-ಬಿಜೆಪಿ ಸಂಘರ್ಷ, ಎಲ್ಲಿ ಏನೇನಾಯ್ತ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಬೆಂಗಳೂರಿನಲ್ಲಿ ‘ಜನ ನಾಯಗನ್’ ಚಿತ್ರಕ್ಕೆ ಕ್ರೇಜ್ ಹೇಗಿದೆ? ವಿಡಿಯೋ ನೋಡಿ..
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ
ಆಸಿಡ್ ದಾಳಿ ಆಗದಿದ್ರೆ ತಾಯಿ ಇನ್ನೂ 10 ವರ್ಷ ಇರ್ತಿದ್ರು ಎಂದ ರೇವಣ್ಣ