AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಶಾ ಮನವಿ

‘ಹರ್ ಘರ್ ತಿರಂಗ’ ಅಭಿಯಾನ: ಭಾರತದ ಜನರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು ಹಾಗೂ ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು. ಆ ಫೋಟೋವನ್ನು 'ಹರ್ ಘರ್ ತಿರಂಗ' harghartiranga.com ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಬೇಕು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮನವಿ ಮಾಡಿದ್ದಾರೆ.

Har Ghar Tiranga Campaign: ರಾಷ್ಟ್ರಧ್ವಜದ ಜೊತೆ ಸೆಲ್ಫೀ ಕ್ಲಿಕ್ಕಿಸಿ ಅಪ್​ಲೋಡ್ ಮಾಡಲು ಅಮಿತ್ ಶಾ ಮನವಿ
ಗೃಹ ಸಚಿವ ಅಮಿತ್ ಶಾ
ಸುಷ್ಮಾ ಚಕ್ರೆ
|

Updated on: Aug 03, 2024 | 9:13 PM

Share

ನವದೆಹಲಿ: ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು ‘ಹರ್ ಘರ್ ತಿರಂಗ’ ಅಭಿಯಾನದಲ್ಲಿ ಭಾಗವಹಿಸುವಂತೆ ಜನರಿಗೆ ಮನವಿ ಮಾಡಿದ್ದಾರೆ. ಇದು ಪ್ರತಿಯೊಬ್ಬ ಭಾರತೀಯನ ಮೂಲಭೂತ ಏಕತೆಯನ್ನು ಜಾಗೃತಗೊಳಿಸುವ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದೆ ಎಂದು ಅವರು ಹೇಳಿದ್ದಾರೆ. ಈ ಹರ್ ಘರ್ ತಿರಂಗಾ ಅಭಿಯಾನದ ಭಾಗವಾಗಿ ಎಲ್ಲರೂ ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು. ಅದರ ಜೊತೆ ಸೆಲ್ಫೀ ತೆಗೆದುಕೊಂಡು ವೆಬ್​ಸೈಟ್​ನಲ್ಲಿ ಅಪ್​ಲೋಡ್ ಮಾಡಬೇಕೆಂದು ಅವರು ಮನವಿ ಮಾಡಿದ್ದಾರೆ.

ನಾಗರಿಕರು ತಮ್ಮ ಮನೆಗಳಲ್ಲಿ ರಾಷ್ಟ್ರಧ್ವಜವನ್ನು ಹಾರಿಸಬೇಕು, ಅದರೊಂದಿಗೆ ಸೆಲ್ಫಿ ತೆಗೆದುಕೊಳ್ಳಬೇಕು ಆ ಚಿತ್ರವನ್ನು ‘ಹರ್ ಘರ್ ತಿರಂಗ’ ವೆಬ್‌ಸೈಟ್‌ನಲ್ಲಿ (hargartiranga.com) ಅಪ್‌ಲೋಡ್ ಮಾಡಬೇಕು ಎಂದಿದ್ದಾರೆ.

ಇದನ್ನೂ ಓದಿ: Wayanad Landslide: ವಯನಾಡಿಗೆ ಒಮ್ಮೆಯೂ ರೆಡ್ ಅಲರ್ಟ್ ನೀಡಿಲ್ಲ; ಅಮಿತ್ ಶಾ ಆರೋಪಕ್ಕೆ ಕೇರಳ ಸಿಎಂ ತಿರುಗೇಟು

ಪ್ರಧಾನಿ ನರೇಂದ್ರ ಮೋದಿ ಅವರ ಹರ್ ಘರ್ ತಿರಂಗಾ (#HarGharTiranga) ಅಭಿಯಾನವು ಕಳೆದ ಎರಡು ವರ್ಷಗಳಲ್ಲಿ ರಾಷ್ಟ್ರೀಯ ಆಂದೋಲನವಾಗಿ ವಿಕಸನಗೊಂಡಿದ್ದು, ರಾಷ್ಟ್ರದ ಉದ್ದಗಲಕ್ಕೂ ಇರುವ ಪ್ರತಿಯೊಬ್ಬ ಭಾರತೀಯನಲ್ಲೂ ಮೂಲಭೂತ ಏಕತೆಯನ್ನು ಜಾಗೃತಗೊಳಿಸಿದೆ. ಈ ಆಂದೋಲನವನ್ನು ಮತ್ತಷ್ಟು ಹೆಚ್ಚಿಸಲು ಮತ್ತು ಮತ್ತೆ ಅದೇ ಉತ್ಸಾಹದಿಂದ ಭಾಗವಹಿಸಲು ನಾನು ಎಲ್ಲಾ ನಾಗರಿಕರಲ್ಲಿ ಮನವಿ ಮಾಡುತ್ತೇನೆ ಎಂದು ಅವರು ವಿನಂತಿಸಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
SSLC ಹಿಂದಿ ಗೊಂದಲ: ಫಲಿತಾಂಶ ವಿಳಂಬ, ಸಚಿವರು ಹೇಳಿದ್ದೇನು?
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಡಿಎಂಕೆ ಪರ ನಿಂತ ಕಾಂಗ್ರೆಸ್ ವಿರುದ್ಧ ಜೆಡಿಎಸ್​​ ಕಿಡಿ: ಕಾರಣ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
ಟಿಪ್ಪರ್​ ಅಡಿಗೆ ಬಿದ್ದು ಯುವಕ ಆತ್ಮಹತ್ಯೆ: ಭಯಾನಕ ದೃಶ್ಯ ಇಲ್ಲಿದೆ
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
HDK ಜತೆ ರಹಸ್ಯ ಮಾತುಕತೆ, ಜೆಡಿಎಸ್ ಸೇರ್ಪಡೆ ಬಗ್ಗೆ ಜಮೀರ್ ಹೇಳಿದ್ದೇನು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
ಅನಾಥವಾಗಿ ಪ್ರಾಣಬಿಟ್ಟ ತಾಯಿ: ಅಂತ್ಯಕ್ರಿಯೆಗೂ ಒಲ್ಲೆ ಎಂದ ಇವರೆಂಥ ಪುತ್ರರು?
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
KSRTC ಬಸ್ ಪಲ್ಟಿ: ತಪ್ಪಿದ ಭಾರಿ ದುರಂತ, 40 ಪ್ರಯಾಣಿಕರು ಪಾರು!
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
ದೇವನಹಳ್ಳಿಯಲ್ಲಿ ಬೆಳ್ಳಂ ಬೆಳಿಗ್ಗೆ RTO ಅಧಿಕಾರಿಗಳ ಕಾರ್ಯಾಚರಣೆ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
‘ಎಲ್ರ ಕಾಲೆಳಿಯುತ್ತೆ ಕಾಲ’ ಸಿನಿಮಾ ವಿಶೇಷ ಅನಿಸಿದ್ದೇಕೆ? ವಿವರಿಸಿದ ತಾರಾ
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ಶ್ರೀಕಿಯ ಐಷಾರಾಮಿ ಜೀವನದಿಂದಲೇ ನಲಪಾಡ್​ಗೆ ಕುತ್ತು! ಹೇಗೆ ಗೊತ್ತಾ?
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ
ದಾವಣಗೆರೆ ಜನರಿಗೆ ತಂಪೆರೆದ ಮಳೆರಾಯ: ಹಲವೆಡೆ ಅಕಾಲಿಕ ಮಳೆ