AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ […]

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?
ಅಮಿತ್ ಶಾ (ಸಂಗ್ರಹ ಚಿತ್ರ)
Lakshmi Hegde
|

Updated on:Jan 30, 2021 | 12:17 PM

Share

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಕೋಲ್ಕತ್ತಾಕ್ಕೆ ತೆರಳಿದ್ದರು. ಹಾಗೇ ಅಮಿತ್​ ಶಾ ಅವರು ಎರಡನೇ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಡುವವರು ಇದ್ದರು. ನಿನ್ನೆ ರಾತ್ರಿಯೇ ಅವರು ತೆರಳಬೇಕಿತ್ತು.

ಶನಿವಾರ (ಇಂದು) ಮತ್ತು ಭಾನುವಾರ (ನಾಳೆ) ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಚಾರ ಸಭೆ ನಡೆಸಲಿದ್ದ ಅಮಿತ್​ ಶಾ ತಮ್ಮ ಭೇಟಿಯನ್ನು ಸದ್ಯಕ್ಕೆ ಮುಂದೂಡಿದ್ದಾರೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

Published On - 12:14 pm, Sat, 30 January 21

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ