Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ […]

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?
ಅಮಿತ್ ಶಾ (ಸಂಗ್ರಹ ಚಿತ್ರ)
Follow us
Lakshmi Hegde
|

Updated on:Jan 30, 2021 | 12:17 PM

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಕೋಲ್ಕತ್ತಾಕ್ಕೆ ತೆರಳಿದ್ದರು. ಹಾಗೇ ಅಮಿತ್​ ಶಾ ಅವರು ಎರಡನೇ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಡುವವರು ಇದ್ದರು. ನಿನ್ನೆ ರಾತ್ರಿಯೇ ಅವರು ತೆರಳಬೇಕಿತ್ತು.

ಶನಿವಾರ (ಇಂದು) ಮತ್ತು ಭಾನುವಾರ (ನಾಳೆ) ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಚಾರ ಸಭೆ ನಡೆಸಲಿದ್ದ ಅಮಿತ್​ ಶಾ ತಮ್ಮ ಭೇಟಿಯನ್ನು ಸದ್ಯಕ್ಕೆ ಮುಂದೂಡಿದ್ದಾರೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

Published On - 12:14 pm, Sat, 30 January 21

ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ರಂಗು ರಂಗಿನ ದೀಪಗಳಿಂದ ಕಂಗೊಳಿಸುತ್ತಿದೆ ಶಕ್ತಿಸೌಧ, ಏನು ವಿಶೇಷ ಗೊತ್ತಾ?
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಯುಗಾದಿ ಹಬ್ಬಕ್ಕೆ ಊರುಗಳತ್ತ ಜನ: ಬೆಂಗಳೂರಿನಲ್ಲಿ ಫುಲ್​ ಟ್ರಾಫಿಕ್​ ಜಾಮ್​
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
ಪ್ರೇಕ್ಷಕರ ನಗು-ಅಳು ನೋಡಿ ‘ಮನದ ಕಡಲು’ ನಾಯಕಿಯರು ಹೇಳಿದ್ದೇನು ನೋಡಿ..
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
0.14 ಸೆಕೆಂಡ್​ನಲ್ಲಿ ಸಾಲ್ಟ್​ಗೆ ಪೆವಿಲಿಯನ್ ಹಾದಿ ತೋರಿಸಿದ ಧೋನಿ
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಅಪಘಾತ: ನಾಲ್ವರ ಜೀವ ಉಳಿಸಿದ ಮೂವರು ಯುವಕರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಪ್ರಧಾನಿ ಮೋದಿ, ಅಮಿತ್ ಶಾ ಗಮನಕ್ಕೆ ತಾರದೆ ಯತ್ನಾಳ್ ಉಚ್ಚಾಟನೆ: ಬೆಂಬಲಿಗರು
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಮಚ್ಚು ಹಿಡಿದ ಕೇಸ್: ರಜತ್, ವಿನಯ್ ಗೌಡಗೆ ಜಾಮೀನು ಸಿಕ್ಕಿದ್ದು ಹೇಗೆ?
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಯತ್ನಾಳ್​ರನ್ನು ಉಚ್ಚಾಟಿಸಿ ವರಿಷ್ಠರು ಉತ್ತಮ ಕೆಲಸ ಮಾಡಿದ್ದಾರೆ: ಗೋಪಾಲ
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಪ್ರಧಾನಿಗೆ ವೇದಿಕೆಯಲ್ಲಿ ಗೌರವಿಸಿದ ಡಾ. ರಾಮೇಶ್ವರ್ ರಾವ್
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ
ಯತ್ನಾಳ್ ಯಾವತ್ತೂ ಪಕ್ಷವಿರೋಧಿ ಚಟುವಟಿಕೆಯಲ್ಲಿ ಭಾಗಿಯಾಗಿಲ್ಲ: ಕುಮಾರ