AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ […]

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?
ಅಮಿತ್ ಶಾ (ಸಂಗ್ರಹ ಚಿತ್ರ)
Lakshmi Hegde
|

Updated on:Jan 30, 2021 | 12:17 PM

Share

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಕೋಲ್ಕತ್ತಾಕ್ಕೆ ತೆರಳಿದ್ದರು. ಹಾಗೇ ಅಮಿತ್​ ಶಾ ಅವರು ಎರಡನೇ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಡುವವರು ಇದ್ದರು. ನಿನ್ನೆ ರಾತ್ರಿಯೇ ಅವರು ತೆರಳಬೇಕಿತ್ತು.

ಶನಿವಾರ (ಇಂದು) ಮತ್ತು ಭಾನುವಾರ (ನಾಳೆ) ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಚಾರ ಸಭೆ ನಡೆಸಲಿದ್ದ ಅಮಿತ್​ ಶಾ ತಮ್ಮ ಭೇಟಿಯನ್ನು ಸದ್ಯಕ್ಕೆ ಮುಂದೂಡಿದ್ದಾರೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

Published On - 12:14 pm, Sat, 30 January 21

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!