AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ […]

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?
ಅಮಿತ್ ಶಾ (ಸಂಗ್ರಹ ಚಿತ್ರ)
Lakshmi Hegde
|

Updated on:Jan 30, 2021 | 12:17 PM

Share

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಕೋಲ್ಕತ್ತಾಕ್ಕೆ ತೆರಳಿದ್ದರು. ಹಾಗೇ ಅಮಿತ್​ ಶಾ ಅವರು ಎರಡನೇ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಡುವವರು ಇದ್ದರು. ನಿನ್ನೆ ರಾತ್ರಿಯೇ ಅವರು ತೆರಳಬೇಕಿತ್ತು.

ಶನಿವಾರ (ಇಂದು) ಮತ್ತು ಭಾನುವಾರ (ನಾಳೆ) ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಚಾರ ಸಭೆ ನಡೆಸಲಿದ್ದ ಅಮಿತ್​ ಶಾ ತಮ್ಮ ಭೇಟಿಯನ್ನು ಸದ್ಯಕ್ಕೆ ಮುಂದೂಡಿದ್ದಾರೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

Published On - 12:14 pm, Sat, 30 January 21

Follow Us
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಚಂದ್ರ ಕನ್ಯಾ ರಾಶಿಯಲ್ಲಿ ಸಂಚಾರ: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ