AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ. ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ […]

ಪಶ್ಚಿಮ ಬಂಗಾಳ ಭೇಟಿಯಿಂದ ದಿಢೀರನೆ ಹಿಂದೆ ಸರಿದ ಗೃಹ ಸಚಿವ ಅಮಿತ್​ ಶಾ! ಕಾರಣವೇನು?
ಅಮಿತ್ ಶಾ (ಸಂಗ್ರಹ ಚಿತ್ರ)
Lakshmi Hegde
|

Updated on:Jan 30, 2021 | 12:17 PM

Share

ದೆಹಲಿ: ರಾಷ್ಟ್ರರಾಜಧಾನಿಯಲ್ಲಿ ಜ. 27ರಂದು ರೈತ ಪ್ರತಿಭಟನೆಯ ಹೆಸರಲ್ಲಿ ಹಿಂಸಾಚಾರ ನಡೆಯಿತು. ನಿನ್ನೆ ಇಸ್ರೇಲ್​ ರಾಯಭಾರಿ ಕಚೇರಿ ಬಳಿ ಸ್ಫೋಟ ಉಂಟಾಯಿತು.. ಹೀಗೆ ಒಂದಲ್ಲ ಒಂದು ಆಕಸ್ಮಿಕ, ದುರ್ಘಟನೆಯ ಹಿನ್ನೆಲೆಯಲ್ಲಿ ಇಡೀ ದೆಹಲಿ ಪರಿಸ್ಥಿತಿ ಉದ್ವಿಗ್ನವಾಗಿದೆ. ಹೀಗಾಗಿ ಗೃಹ ಸಚಿವ ಅಮಿತ್​ ಶಾ ಪಶ್ಚಿಮ ಬಂಗಾಳ ಭೇಟಿಯನ್ನು ಮುಂದೂಡಿದ್ದಾರೆ.

ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸಿರುವ ಬಿಜೆಪಿ, ರಾಷ್ಟ್ರಮಟ್ಟದ ನಾಯಕರು ಒಬ್ಬರಾದ ಮೇಲೆ ಮತ್ತೊಬ್ಬರಂತೆ ಅಲ್ಲಿಗೆ ಧಾವಿಸಿ, ಈಗಿನಿಂದಲೇ ಮತದಾರರನ್ನು ಸೆಳೆಯುವ ಪ್ರಯತ್ನದಲ್ಲಿ ತೊಡಗಿಕೊಂಡಿದ್ದಾರೆ. ಜನವರಿ 23ರಂದು ನೇತಾಜಿ ಸುಭಾಷ್​ ಚಂದ್ರ ಬೋಸ್​ ಜನ್ಮದಿನ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಕೂಡ ಕೋಲ್ಕತ್ತಾಕ್ಕೆ ತೆರಳಿದ್ದರು. ಹಾಗೇ ಅಮಿತ್​ ಶಾ ಅವರು ಎರಡನೇ ಬಾರಿಗೆ ಪಶ್ಚಿಮ ಬಂಗಾಳಕ್ಕೆ ಭೇಟಿ ಕೊಡುವವರು ಇದ್ದರು. ನಿನ್ನೆ ರಾತ್ರಿಯೇ ಅವರು ತೆರಳಬೇಕಿತ್ತು.

ಶನಿವಾರ (ಇಂದು) ಮತ್ತು ಭಾನುವಾರ (ನಾಳೆ) ಪಶ್ಚಿಮ ಬಂಗಾಳದಲ್ಲಿ ಎರಡು ಪ್ರಚಾರ ಸಭೆ ನಡೆಸಲಿದ್ದ ಅಮಿತ್​ ಶಾ ತಮ್ಮ ಭೇಟಿಯನ್ನು ಸದ್ಯಕ್ಕೆ ಮುಂದೂಡಿದ್ದಾರೆ.

ಕೊರೊನಾ ನಂತರ ಪ್ರಧಾನಿ ಮೋದಿ ಮೊದಲ ವಿದೇಶ ಪ್ರವಾಸ! ಅದೂ ಎಲ್ಲಿಗೆ, ಯಾವಾಗ ಗೊತ್ತಾ?

Published On - 12:14 pm, Sat, 30 January 21

‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾದ ಕತೆ ಹುಟ್ಟಿದ್ದೇಗೆ? ಭಾವುಕ ಕ್ಷಣ ವಿವರಿಸಿದ ಅರ್ಜುನ್ ಜನ್ಯ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
ಗಣಪತಿ ಪ್ರಸಾದ ಬೆನ್ನಲ್ಲೇ ನಾಗಾಸಾಧುಗಳಿಂದ ಡಿಕೆ ಶಿವಕುಮಾರ್​ಗೆ ಆಶೀರ್ವಾದ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು