AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ, ನಾನು ಯಾವುದೇ ಹೆಸರು ಅಮಿತ್ ಶಾಗೆ ಕೊಟ್ಟಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ

2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. -ಬಸವರಾಜ ಬೊಮ್ಮಾಯಿ

ಸಂಪುಟ ಪುನಾರಚನೆ ಬಗ್ಗೆ ನಡ್ಡಾ ಬಳಿ ಚರ್ಚೆ ಮಾಡುವುದಾಗಿ ಹೇಳಿದ್ದಾರೆ, ನಾನು ಯಾವುದೇ ಹೆಸರು ಅಮಿತ್ ಶಾಗೆ ಕೊಟ್ಟಿಲ್ಲ -ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬೊಮ್ಮಾಯಿ
TV9 Web
| Edited By: ಆಯೇಷಾ ಬಾನು|

Updated on:May 11, 2022 | 3:41 PM

Share

ದೆಹಲಿ: ರಾಜ್ಯ ಸಚಿವ ಸಂಪುಟ ಪುನಾರಚನೆ ಬಗ್ಗೆ ಚರ್ಚೆಯಾಗಿದೆ ಎಂದು ಕೇಂದ್ರ ಸಚಿವ ಅಮಿತ್ ಶಾ(Amit shah) ಭೇಟಿ ಬಳಿಕ ಸಿಎಂ ಬಸವರಾಜ ಬೊಮ್ಮಾಯಿ(CM Basavaraj Bommai) ಪ್ರತಿಕ್ರಿಯಿಸಿದ್ದಾರೆ. 2-3 ದಿನಗಳಲ್ಲಿ ಸಂಪುಟ ಪುನಾರಚನೆ ಬಗ್ಗೆ ತೀರ್ಮಾನ ತೆಗೆದುಕೊಳ್ಳುವುದಾಗಿ ಅಮಿತ್ ಶಾ ಹೇಳಿದ್ದಾರೆ. ಜೆ.ಪಿ.ನಡ್ಡಾ ಜೊತೆ ಚರ್ಚೆ ಮಾಡುವುದಾಗಿ ಹೇಳಿದ್ದಾರೆ. ನಿನ್ನೆಯ ಸುಪ್ರೀಂಕೋರ್ಟ್ ತೀರ್ಪಿನ ಬಗ್ಗೆಯೂ ಚರ್ಚೆಯಾಗಿದೆ. ಸಂಪುಟ ಸಂಬಂಧ ಯಾರ ಹೆಸರು ಕೂಡ ಪ್ರಸ್ತಾಪಿಸಿಲ್ಲ. ಮುಂದಿನ ವಾರ ಬಹಳ ಮುಖ್ಯ ಯಾಕೆಂದ್ರ ಸ್ಥಳೀಯ ಚುನಾವಣೆ ಬಗ್ಗೆ ಚರ್ಚೆ ನಡೆಯುತ್ತಿದೆ. ನಮ್ಮ ರಾಜ್ಯದ ರಾಜಕೀಯ ಸ್ಥಿತಿಗತಿ ಆಧಾರ ಬಗ್ಗೆ ಬದಲಾವಣೆ ಆಗಬಹುದು. ಬರುವ ಮೂರು ನಾಲ್ಕು ದಿನಗಳಲ್ಲಿ ನಿರ್ಧಾರವಾಗಲಿದೆ ಎಂದರು.

ಮತ್ತೆ ನೆನೆಗುದಿಗೆ ಬಿದ್ದ ರಾಜ್ಯ ಸಚಿವ ಸಂಪುಟ ಕಸರತ್ತು? ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನೆಲೆಯಲ್ಲಿ ಸಂಪುಟ ಕಸರತ್ತು ಮುಂದೂಡಲಾಗಿದೆ. ಒಂದು ವಾರದ ಬೆಳವಣಿಗೆ ನೋಡಿ ನಿರ್ಧಾರ ಮಾಡುವುದಾಗಿ ಸಿಎಂ ಬೊಮ್ಮಾಯಿ ಪರೋಕ್ಷವಾಗಿ ಸದ್ಯಕ್ಕೆ ಸಂಪುಟ ಕಸರತ್ತು ಇಲ್ಲ ಎಂದಿದ್ದಾರೆ. ಇನ್ನು ಬಿಜೆಪಿ ಹೈಕಮಾಂಡ್ ‘ಕಾದು ನೋಡಿ’ ಎಂದು ಹೇಳಿದ್ದಾರೆ. ಮತ್ತೊಂದು ಕಡೆ ಇಂದು ಸಿಎಂ ಬೊಮ್ಮಾಯಿ ಹಾಗೂ ಜೆ.ಪಿ.ನಡ್ಡಾ ಭೇಟಿ ಅನುಮಾನವಾಗಿದೆ. ಏಕೆಂದರೆ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ರಾಜಸ್ಥಾನ ಪ್ರವಾಸದಲ್ಲಿದ್ದಾರೆ. ಹೀಗಾಗಿ ಇಂದು ಜೆ.ಪಿ.ನಡ್ಡಾ ಭೇಟಿಯಾಗುವುದು ಅನುಮಾನವಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇದರ ಮೇಲೆ ಕ್ಲಿಕ್ ಮಾಡಿ

Published On - 3:02 pm, Wed, 11 May 22

Follow Us
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
ಎಂಎನ್‌ಸಿ ಕಂಪನಿಗಳ ಹೆಸರಿನಲ್ಲಿ ಫೇಕ್ ಮೆಡಿಸಿನ್ ರಿ-ಪ್ಯಾಕಿಂಗ್
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
‘ಪವಿತ್ರಾಗೌಡ ಮೆಂಟಲಿ ಡಿಸ್ಟರ್ಬ್ ಆಗಿದ್ದಾರೆ’ ಎಂದ ನಾಗಲಕ್ಷ್ಮೀ ಚೌಧರಿ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ಭೇಟಿ ಬಳಿಕ ಮನಸ್ತಾಪದ ಬಗ್ಗೆ ಪ್ರತಿಕ್ರಿಯೆ ನೀಡಿದ ಧನ್ವೀರ್ ಗೌಡ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ದರ್ಶನ್ ನೋಡಲು ಒಟ್ಟಿಗೆ ಜೈಲಿಗೆ ಬಂದ ಮೀನಾ, ಧನ್ವೀರ್ ಗೌಡ, ವಿಜಯಲಕ್ಷ್ಮಿ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ಯಾವುದೇ ಕೈದಿಗೆ ಜೈಲಲ್ಲಿ ವಿಐಪಿ ಸೌಲಭ್ಯ ಕೊಡಲ್ಲ: ಗೃಹ ಸಚಿವ
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
ತುಮಕೂರು KSRTC ಬಸ್ ನಿಲ್ದಾಣದಲ್ಲಿ ರೊಚ್ಚಿಗೆದ್ದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
‘ಓಣಂ’ ಸಡಗರ: ಕೇರಳಂ ಸಂಸ್ಕೃತಿ ಅನಾವರಣಗೊಳಿಸಿದ ವಿದ್ಯಾರ್ಥಿಗಳು
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಹನೂರು ಪ್ರಕರಣ: ಅಜ್ಞಾತ ಸ್ಥಳದಿಂದ ವಿಡಿಯೋ ರಿಲೀಸ್​ ಮಾಡಿದ ಮಹಿಮದಾಸ್
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಕಾರ್ಕಳದ ದುರ್ಗಾ ಫಾಲ್ಸ್‌ನಲ್ಲಿ ಸ್ಥಳೀಯರ ಸಾಹಸಮಯ ಕಾರ್ಯಾಚರಣೆ
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!
ಸ್ಕ್ಯಾನ್ ಮಾಡಿ, ದೂರು ನೀಡಿ; ಕಳಪೆ ಆಹಾರ, ನಕಲಿ ಔಷಧಿಗೆ ಬ್ರೇಕ್!